Search
  • Follow NativePlanet
Share

Tamilnadu

ಗಂಡಾಂತರದಿಂದ ಕಾಪಾಡುವ ಪ್ರತ್ಯಂಗಿರಾ ದೇವಿ!

ಗಂಡಾಂತರದಿಂದ ಕಾಪಾಡುವ ಪ್ರತ್ಯಂಗಿರಾ ದೇವಿ!

ನಿರ್ಗುಣ ತತ್ವದಿಂದ ಬಂದ ಅಗಾಧ ಶಕ್ತಿ ದೇವಿಯೆ ಪ್ರತ್ಯಂಗಿರಾ ದೇವಿ. ನಿರ್ಗುಣ, ನಿರಾಕಾರಗಳನ್ನು ಯಾವುದನ್ನು ಸೂಚಿಸುತ್ತದೋ ಅದೆ ಈ ದೇವಿಯ ಸ್ಥಾನ. ಅಂದರೆ ಈ ಸ್ಥಿತಿಯಲ್ಲಿ ಯಾವುದೆ ...
ನವತಿರುಪತಿಗಳ ಶ್ರೀವೈಕುಂಠನಾಥ ದೇವಾಲಯ!

ನವತಿರುಪತಿಗಳ ಶ್ರೀವೈಕುಂಠನಾಥ ದೇವಾಲಯ!

ನವತಿರುಪತಿ ಕ್ಷೇತ್ರಗಳ ಪೈಕಿ ಮೊದಲನೆಯ ತಿರುಪತಿ ಕ್ಷೇತ್ರ ಇದಾಗಿದೆ. ಅಲ್ಲದೆ ಈ ಕ್ಷೇತ್ರದಲ್ಲಿರುವ ಕೈಲಾಸನಾಥರ್ ದೇವಾಲಯವು ನವಕೈಲಾಸಗಳಲ್ಲೊಂದಾಗಿದೆ. ಅಂದರೆ ಶಿವ ಹಾಗೂ ವಿಷ್ಣ...
ನವಕೈಲಾಸ ಕ್ಷೇತ್ರಗಳು ಯಾವುವು ಗೊತ್ತೆ?

ನವಕೈಲಾಸ ಕ್ಷೇತ್ರಗಳು ಯಾವುವು ಗೊತ್ತೆ?

ನವಗೃಹ, ನವತಿರುಪತಿ, ಅಷ್ಟವಿನಾಯಕ ಕ್ಷೇತ್ರಗಳು ಹೇಗಿವೆಯೊ ಅದೆ ರೀತಿಯಾಗಿ ನವಕೈಲಾಸ ಕ್ಷೇತ್ರಗಳು ಇದ್ದು ಇಲ್ಲಿ ಶಿವನು ಕೈಲಾಸನಾಥನಾಗಿ ನೆಲೆಸಿದ್ದಾನೆ. ಪ್ರಮುಖವಾಗಿ ಈ ನವ ಕೈಲಾ...
ಹೆರಿಗೆ ನೋವು ನಿವಾರಿಸುವ ವೈದ್ಯನಾಥೇಶ್ವರ!

ಹೆರಿಗೆ ನೋವು ನಿವಾರಿಸುವ ವೈದ್ಯನಾಥೇಶ್ವರ!

ಸರ್ವೆ ಸಾಮಾನ್ಯವಾಗಿ ಎಲ್ಲರೂ ಒಪ್ಪಿಕೊಳ್ಳಲೇಬೇಕಾದ ಒಂದು ಸತ್ಯವೆಂದರೆ ಹೆರಿಗೆಯು ಮಹಿಳೆಗೆ ಇನ್ನೊಂದು ಮರುಜನ್ಮವಿದ್ದಂತೆ. ಈ ಸಂದರ್ಭದಲ್ಲಿ ಮಹಿಳೆಗೆ ಆಗುವ ನೋವು ಅಷ್ಟಿಷ್ಟಲ್...
ತುಳಸಿವನ ಮಾರ್ಖಂಡೇಯ ಕ್ಷೇತ್ರ ದರ್ಶನ!

ತುಳಸಿವನ ಮಾರ್ಖಂಡೇಯ ಕ್ಷೇತ್ರ ದರ್ಶನ!

ಶ್ರೀಮನ್ನಾರಾಯಣ ಅಥವ ವೈಕುಂಠವಾಸಿಯಾದ ವಿಷ್ಣು ದಯಾಮಯ. ತನ್ನ ಭಕ್ತರ ಇಚ್ಛೆಗಳು ಎಷ್ಟೆ ಚಿತ್ರ, ವಿಚಿತ್ರವಾಗಿರಲಿ ಅವನ್ನು ನೆರವೇರಿಸಿಯೆ ತೀರುತ್ತಾನೆ. ಇದಕ್ಕೆ ಸಮ್ಬಂಧಿಸಿದಂತೆ ...

"ಕೈ ಕೊಟ್ಟ ಶಿವ" ದೇವಾಲಯದ ಕಥೆ!

ಏನಪ್ಪಾ ಇದು, ಮನುಷ್ಯ ಮನುಷ್ಯನಿಗೆ ಕೈಕೊಡುವುದು ಸಾಮಾನ್ಯ. ಇದೆಂತಹ ಘೋರ ಕಲಿಯುಗವಪ್ಪಾ ದೇವರೂ ಸಹ ಕೈಕೊಡಹತ್ತಿದನೆ ಎಂದು ಗೊಂದಲಗೊಳ್ಳದಿರಿ. ಇದು ನೀವು ತಿಳಿದಿರುವ "ಹಾಗೆ" ಕೈ ಕೊಡ...
ಒಬ್ಬ ಬೇಡಿದ್ದನ್ನು ಕೊಟ್ಟರೆ ಇನ್ನೊಬ್ಬ ಬೇಡವಾದ್ದನ್ನು ತೆಗೆಯುತ್ತಾನೆ!

ಒಬ್ಬ ಬೇಡಿದ್ದನ್ನು ಕೊಟ್ಟರೆ ಇನ್ನೊಬ್ಬ ಬೇಡವಾದ್ದನ್ನು ತೆಗೆಯುತ್ತಾನೆ!

ಇದನ್ನು ಕಂಚೀಪುರಾಣದ ಆದಿಕಂಚಿ ಅಥವಾ ಅರ್ಧಕಂಚಿ ಎಂದೆ ಉಲ್ಲೇಖಿಸಲಾಗಿದೆ. ಇಲ್ಲಿ ಒಟ್ಟು ಎರಡು ಶಿವ ಅವತಾರಗಳನ್ನು ಕಾಣಬಹುದಾಗಿದೆ. ಒಬ್ಬ ಶಿವನು ಗುಡ್ಡದ ಮೇಲೆ ನೆಲೆಸಿ ಭಕ್ತರನ್ನ...
ಬೆಟ್ಟದ ಮೇಲಿರುವ ಗಣಪನ ದೇವಾಲಯ!

ಬೆಟ್ಟದ ಮೇಲಿರುವ ಗಣಪನ ದೇವಾಲಯ!

ತಮಿಳುನಾಡಿನ ತಿರುಚ್ಚಿ ಅಥವಾ ತಿರುಚಿರಾಪಳ್ಳಿಯು ಸಾಕಷ್ಟು ಐತಿಹಾಸಿಕ ಶ್ರೀಮಂತಿಕೆಯಿಂದ ಕೂಡಿರುವ. ಪ್ರದೇಶ. ಧಾರ್ಮಿಕವಾಗಿ ಮಾತ್ರವಲ್ಲದೆ ಐತಿಹಾಸಿಕವಾಗಿಯೂ ತಿರುಚ್ಚಿ ಸಾಕಷ್...
ನಿರಂತರ ಅನಾರೋಗ್ಯ, ಸಾಲಬಾಧೆಯೆ? ಇಲ್ಲಿ ಪ್ರಾರ್ಥಿಸಿ!

ನಿರಂತರ ಅನಾರೋಗ್ಯ, ಸಾಲಬಾಧೆಯೆ? ಇಲ್ಲಿ ಪ್ರಾರ್ಥಿಸಿ!

ಕಲಿಯುಗದಲ್ಲಿ ಮನುಷ್ಯನ ತೊಂದರೆಗಳಿಗೆ ಮಿತಿಯೆ ಇಲ್ಲ ಎಂದು ಹೇಳುತ್ತಾರೆ. ಎಷ್ಟೆ ಪ್ರಯತ್ನಿಸಿದರೂ ಒಂದಿಲ್ಲ ಒಂದು ಸಮಸ್ಯೆ ಸಾಮಾನ್ಯವಾಗಿ ಪ್ರತಿಯೊಬ್ಬರು ಎದುರಿಸತ್ತಲೆ ಇರುತ್ತ...
ಸೀಯಮಂಗಲಂನ ಶಿವ ದೇವಾಲಯ!

ಸೀಯಮಂಗಲಂನ ಶಿವ ದೇವಾಲಯ!

ಇದನ್ನು ಅವನಿಭಜನ ಪಲ್ಲವೇಶ್ವರ ದೇವಾಲಯ ಎಂದು ಕರೆಯುತ್ತಾರೆ. ಇದು ನಿರ್ಮಾಣವಾದ ಕಾಲ, ಏನಿಲ್ಲವೆಂದರೂ ಸುಮಾರು ಏಳನೇಯ ಶತಮಾನ ಎಂದು ತಿಳಿದುಬರುತ್ತದೆ. ನಂತರ ಎಂಟು ಹಾಗೂ ಮುಂದಿನ ಕಾ...
ತಿರುವಣ್ಣಾಮಲೈನ ಜಾಗೃತ ಅರುಣಾಚಲೇಶ್ವರ!

ತಿರುವಣ್ಣಾಮಲೈನ ಜಾಗೃತ ಅರುಣಾಚಲೇಶ್ವರ!

ತಿರುವಣ್ಣಾಮಲೈ ಮನಸ್ಸಿಗೆ ಒಪ್ಪುವಂತ ಅಧ್ಭುತವಾದ ನಗರವಾಗಿದ್ದು, ಆಧುನಿಕ ರಾಮರಾಜ್ಯವೆಂಬ ಹೆಸರು ಪಡೆದುಕೊಂಡಿದೆ. ಈ ದೇಶದಲ್ಲಿ ನಾವೆಲ್ಲರೂ ಪಾಲಿಸಬಹುದಾದ ಪ್ರೀತಿ ಮತ್ತು ಸಹೋದ...
ಕುತೂಹಲ ಕೆರಳಿಸುವ ಪಂಚರಥಗಳು!

ಕುತೂಹಲ ಕೆರಳಿಸುವ ಪಂಚರಥಗಳು!

ಸಮುದ್ರ ತೀರದ ಮರಳ ಹಾಸಿನ ಮೇಲೆ ನೆಲೆಯೂರಿದ್ದ ಹೆಬ್ಬಂಡೆಗಳಲ್ಲಿ ಏಕ ಶಿಲೆಯ ಬಂಡೆಗಳನ್ನು ಬಲು ಸೂಕ್ಷ್ಮವಾಗಿ ಆಯ್ದುಕೊಂಡು ರಥದ ರೂಪದಲ್ಲಿ ಕಡೆಯಲಾದ ಶಿಲಾ ಸ್ಮಾರಕಗಳೆ ಪಂಚರಥಗಳು....

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+