Search
  • Follow NativePlanet
Share

Tamilnadu

ಹಣೆಬರಹವನ್ನು ಬದಲಾಯಿಸುತ್ತಾನಂತೆ ಇಲ್ಲಿನ ಬ್ರಹ್ಮ ದೇವ!

ಹಣೆಬರಹವನ್ನು ಬದಲಾಯಿಸುತ್ತಾನಂತೆ ಇಲ್ಲಿನ ಬ್ರಹ್ಮ ದೇವ!

ನಮ್ಮ ಹಣೆಬರಹವಿದ್ದಂತೆ ಸಾಗುತ್ತದೆ ಎಂದು ನಾವು ಭಾವಿಸುತ್ತೇವೆ. ಇದಕ್ಕೆ ಮುಖ್ಯವಾಗಿ ಮನುಷ್ಯನಾದವನು ತನ್ನ ಪಾಪ, ಪುಣ್ಯಗಳ ಲೆಕ್ಕಾಚಾರದಂತೆ ತಮ್ಮ ಹಣೆಬರಹಗಳನ್ನು ಮುಂದಿನ ಜನ್ಮ...
ವಾರಾಂತ್ಯದಲ್ಲಿ ಹೋಗುವುದೆಲ್ಲಿ ಎಂದು ಯೋಚಿಸುತ್ತಿದೀರ? ನೋಡೋಣ ಬನ್ನಿ ಸುಂದರ ವೆಲ್ಲೊರನ್ನು!

ವಾರಾಂತ್ಯದಲ್ಲಿ ಹೋಗುವುದೆಲ್ಲಿ ಎಂದು ಯೋಚಿಸುತ್ತಿದೀರ? ನೋಡೋಣ ಬನ್ನಿ ಸುಂದರ ವೆಲ್ಲೊರನ್ನು!

ಪಾಲರ್ ನದಿಯ ದಂಡೆಯಮೇಲಿರುವ ವೆಲ್ಲೋರ್ ಜಿಲ್ಲೆ ವಾರಾಂತ್ಯ ಪ್ರವಾಸಕ್ಕೆ ಕುಟುಂಬದವರೊಡನೆ ಉತ್ತಮ ಸಮಯ ಕಳೆಯಲು ಒಂದು ಒಳ್ಳೆಯ ಪ್ರೇಕ್ಷಣೀಯ ಸ್ಥಳವಾಗಿದೆ. ಇದು ನಮ್ಮ ಬೆಂಗಳೂರಿನಿ...
ಮನ್ನಾರ್ಗುಡಿಯ ರಾಜಗೋಪಾಲಸ್ವಾಮಿ!

ಮನ್ನಾರ್ಗುಡಿಯ ರಾಜಗೋಪಾಲಸ್ವಾಮಿ!

ತಮಿಳಿನಲ್ಲಿ "ಮನ್ನಾರ್" ಎಂದರೆ ವಿಷ್ಣು ಅಥವಾ ಕೃಷ್ಣನೆಂದಾಗುತ್ತದೆ ಹಾಗೂ "ಗುಡಿ" ಎಂದರೆ ಸ್ಥಳ. ರಾಜವೈಭೋಗದ ವಿಷ್ಣು ನೆಲೆಸಿರುವ ಸ್ಥಳ ಇದಾಗಿದ್ದು ಇಲ್ಲಿ ಪ್ರತಿಷ್ಠಾಪಿತನಾಗಿರು...
ಕೊಲಂಜಿ ಕಾಡಿನ ಮುರುಗನ ದೇಗುಲ!

ಕೊಲಂಜಿ ಕಾಡಿನ ಮುರುಗನ ದೇಗುಲ!

ಇದೊಂದು ಮುರುಗನ ವಿಶಿಷ್ಟ ದೇವಾಲಯವಾಗಿದೆ. ಅಪ್ಪನ ಅಣತಿಯಂತೆ ಕುಮಾರಸ್ವಾಮಿಯು ಈ ಸ್ಥಳಕ್ಕೆ ಬಂದು ಅಪ್ಪನನ್ನು ಮೆಚ್ಚಿಸಿ ಕೊನೆಗೆ ಶಿವನ ಇಚ್ಛೆಯಂತೆ ಇಲ್ಲಿಯೆ ನೆಲೆಸಿ ಸಕಲ ಭಕ್ತಾ...
ನಮ್ಮ ಈ ಹಣುಮನ ನೋಡಿದಿರಾ.....!

ನಮ್ಮ ಈ ಹಣುಮನ ನೋಡಿದಿರಾ.....!

"ಹಣುಮನ ನೋಡಿದಿರಾ.....ನಮ್ಮ ಹಣುಮನ ನೋಡಿದಿರಾ" ಎಂಬ ಡಾ. ರಾಜ್ ಅವರ ಮಧುರ ಕಂಠದಲ್ಲಿ ಹಣುಮನ ಈ ಭಕ್ತಿಗೀತೆಯನ್ನು ನಿಮ್ಮಲ್ಲಿ ಬಹುತೇಕರು ಕೇಳಿರಲೇಬೇಕು. ರಾಮಚಂದ್ರನ ಪರಮ ಭಕ್ತನಾದ, ಅಂ...
ಪುಣ್ಯ ಠೇವಣಿ ಇಡಿ, ಮುಂದೆ ಬಡ್ಡಿ ಸಮೇತ ಪಡೆಯಿರಿ!

ಪುಣ್ಯ ಠೇವಣಿ ಇಡಿ, ಮುಂದೆ ಬಡ್ಡಿ ಸಮೇತ ಪಡೆಯಿರಿ!

ಇದು ಒಂದು ರೀತಿಯ ವಿಶೇಷ ದೇವಾಲಯವೆಂದೆ ಹೇಳಬಹುದು. ಸಾಮಾನ್ಯವಾಗಿ ಹಿಂದುಗಳು ನಂಬುವಂತೆ ತೀರ್ಥಯಾತ್ರೆಗಳಿಂದ ಸಕಲ ಪುಣ್ಯಗಳು ಪ್ರಾಪ್ತವಾಗುತ್ತವೆ. ಹಾಗೆ ಗಳಿಸಿದ ಪುಣ್ಯಗಳೆ ಮುಂ...
ಬೇಡಿದ್ದೆಲ್ಲ ನೀಡುವ ಆದಿಕೇಶವನಿಗೆ ಪ್ರಣಾಮಗಳು!

ಬೇಡಿದ್ದೆಲ್ಲ ನೀಡುವ ಆದಿಕೇಶವನಿಗೆ ಪ್ರಣಾಮಗಳು!

ದಿವ್ಯ ದೇಶಂನಲ್ಲಿ ಪಟ್ಟಿ ಮಾಡಲಾಗಿರುವ 108 ವಿಷ್ಣುವಿನ ಸ್ವಯಂವ್ಯಕ್ತ ಕ್ಷೇತ್ರಗಳಲ್ಲಿ ಇದೂ ಒಂದು. ಆದಿ ಶೇಷನ ಮೇಲೆ ಗಂಭೀರವಾಗಿಯೂ, ಸೌಮ್ಯದಿಂದಲೂ ವಿಶ್ರಾಂತಿ ಪಡೆಯುತ್ತಿರುವ ಕೇಶ...
ನಡುಗದಿರಿ! ಮಧ್ಯರಾತ್ರಿಯಲಿ ಅಷ್ಟಭೈರವರ ಪೂಜೆ!

ನಡುಗದಿರಿ! ಮಧ್ಯರಾತ್ರಿಯಲಿ ಅಷ್ಟಭೈರವರ ಪೂಜೆ!

ಹಿಂದುಗಳು ಪಾಲಿಸುವ ದೇವತೆಗಳಲ್ಲಿ ಕೆಲವು ದೇವರುಗಳು ಅತ್ಯಂತ ಶಕ್ತಿಶಾಲಿ, ಪ್ರಭಾವಶಾಲಿ ಹಾಗೂ ರುದ್ರಭಯಂಕರ ರೂಪಗಳಲ್ಲಿರುತ್ತವೆ. ಭದ್ರಕಾಳಿ, ಪ್ರತ್ಯಂಗಿರಾ ದೇವಿ, ರುದ್ರದೇವರು ...
ಬಯಸಿದವರನ್ನೆ ಸಿಗುವಂತೆ ಮಾಡುವ ದೇವಾಲಯ!

ಬಯಸಿದವರನ್ನೆ ಸಿಗುವಂತೆ ಮಾಡುವ ದೇವಾಲಯ!

ನೋಡಿ ನಮ್ಮ ಭವ್ಯ ಭಾರತದಲ್ಲಿ ಜನರು ಎಂತೆಂತಹ ಸವಾಲುಗಳನ್ನು ಎದುರಿಸಿದರೂ ಅದಕ್ಕೆ ತಕ್ಕುದಾದ ಉಪಶಮನಗಳು ಅಥವಾ ಪರಿಹಾರ ಮಾರ್ಗಗಳು ಧಾರ್ಮಿಕವಾಗಿ ಲಭ್ಯವಿದ್ದೆ ಇರುತ್ತದೆ. ಸಾಮಾನ...
ಸುಂದವರದನ ಬಲು ಅಂದದ ದೇವಾಲಯ ಇದಯ್ಯ!

ಸುಂದವರದನ ಬಲು ಅಂದದ ದೇವಾಲಯ ಇದಯ್ಯ!

ವಿಷ್ಣುವಿಗೆ ಮುಡಿಪಾದ ದೇವಾಲಯಗಳ ಸಂಖ್ಯೆಗೇನೂ ಕಮ್ಮಿ ಇಲ್ಲ ಭಾರತದಲ್ಲಿ. ವಿಷ್ಣುವಿನ ದಶಾವತಾರಗಳಿಗೆಂದೆ ಪ್ರತ್ಯೇಕವಾಗಿ ಮುಡಿಪಾದ ನೂರಾರು ದೇವಾಲಯಗಳಿದ್ದು ಇಂದು ಅವು ಪ್ರಸಿದ...
ದಟ್ಟ ಕಾಡಿನ ಬೆಟ್ಟಗಳ ಮಧ್ಯದ ಕಲ್ಲಳಗರಸ್ವಾಮಿ!

ದಟ್ಟ ಕಾಡಿನ ಬೆಟ್ಟಗಳ ಮಧ್ಯದ ಕಲ್ಲಳಗರಸ್ವಾಮಿ!

ಇದೊಂದು ದಿವ್ಯ ದೇಸಂಗಳಲ್ಲೊಂದಾದ ವಿಷ್ಣುವಿನ ಒಂದು ಪವಿತ್ರವಾದ ದೇವಾಲಯವಾಗಿದೆ. ಸಾಕಷ್ಟು ದಂತಕಥೆ, ಮಹಿಮೆ ಹೊಂದಿರುವ ವೈಷ್ಣವ ಸಂಪ್ರದಾಯದ ಪವಿತ್ರ ದೇಗುಲವಾಗಿ ಭಕ್ತಾದಿಗಳನ್ನ...
ಪಂಚರಂಗ ಕ್ಷೇತ್ರಗಳ ದರ್ಶನ!

ಪಂಚರಂಗ ಕ್ಷೇತ್ರಗಳ ದರ್ಶನ!

ವಿಷ್ಣುವಿನ ಇನ್ನೊಂದು ರೂಪವಾದ ರಂಗನಾಥಸ್ವಾಮಿಗೆಂದು ಮುಡಿಪಾದ ಐದು ಪವಿತ್ರ ಹಾಗೂ ಪ್ರಖ್ಯಾತ ದೇವಾಲಯ ಕ್ಷೇತ್ರಗಳಿದ್ದು ಅವುಗಳನ್ನು ಒಟ್ಟಾರೆಯಾಗಿ ಪಂಚರಂಗ ಕ್ಷೇತ್ರಗಳೆಂದು ಕ...

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+