Search
  • Follow NativePlanet
Share

Temple

ಗಣೇಶ ಚತುರ್ಥಿಯಂದು ಇಲ್ಲಿನ ವೈಭವ ನೋಡಲು ಕಣ್ಣುಗಳೆಡು ಸಾಲದು

ಗಣೇಶ ಚತುರ್ಥಿಯಂದು ಇಲ್ಲಿನ ವೈಭವ ನೋಡಲು ಕಣ್ಣುಗಳೆಡು ಸಾಲದು

ಗಣೇಶ ಚತುರ್ಥಿ ಹಬ್ಬ ಬಂದೇ ಬಿಟ್ಟಿತು. ಸೆ.13ರಂದು ದೇಶದಾದ್ಯಂತ ಗಣೇಶ ಚತುರ್ಥಿ ಹಬ್ಬವನ್ನು ಆಚರಿಸಲಾಗುತ್ತದೆ. ಬಹುತೇಕರು ಮನೆಯಲ್ಲಿ ಪುಟ್ಟ ಗಣೇಶನ ಪ್ರತಿಷ್ಠಾಪನೆ ಮಾಡ್ತಾರೆ. ಇನ...
30 ಅಡಿ ಎತ್ತರದ ಕಬ್ಬಿನ ಗಣೇಶನ ಜೊತೆ 4ಸಾವಿರ ಕೆ.ಜಿಯ ಲಡ್ಡು ನೋಡೋ ಭಾಗ್ಯ ನಿಮಗೆ

30 ಅಡಿ ಎತ್ತರದ ಕಬ್ಬಿನ ಗಣೇಶನ ಜೊತೆ 4ಸಾವಿರ ಕೆ.ಜಿಯ ಲಡ್ಡು ನೋಡೋ ಭಾಗ್ಯ ನಿಮಗೆ

ಗಣೇಶ ಚತುರ್ಥಿ ಹಬ್ಬ ಬಂತೆಂದರೆ ಎಲ್ಲರಿಗೂ ಸಂಭ್ರಮ. ಗಣೇಶ ದೇವಸ್ಥಾನಗಳು ನಮ್ಮ ದೇಶದಲ್ಲಿ ಸಾಕಷ್ಟಿವೆ. ಈ ದೇವಾಲಯಗಳನ್ನು ಹೊರತು ಪಡಿಸಿ ಇನ್ನೂ ಅನೇಕ ಸಂಘ ಸಂಸ್ಥೆಗಳು, ಅಲ್ಲಲ್ಲಿ ...
9 ಬಗೆಯ ವಿಷದಿಂದ ತಯಾರಾದ ವಿಗ್ರಹ ಇದು; ಅಭಿಷೇಕದ ತೀರ್ಥ ಕುಡಿದ್ರೆ ಏನಾಗುತ್ತೆ ?

9 ಬಗೆಯ ವಿಷದಿಂದ ತಯಾರಾದ ವಿಗ್ರಹ ಇದು; ಅಭಿಷೇಕದ ತೀರ್ಥ ಕುಡಿದ್ರೆ ಏನಾಗುತ್ತೆ ?

ನೀವು ಕಲ್ಲಿನ ದೇವರ ವಿಗ್ರಹ ನೋಡಿರುವಿರಿ, ಪಂಚಲೋಹದ, ಲೋಹದ ವಿಗ್ರಹವನ್ನು ನೋಡಿರುವಿರಿ. ಆದರೆ ಇಂದು ನಾವು ಹೇಳ ಹೊರಟಿರುವುದು ವಿಷದಿಂದ ತಯಾರಾದ ವಿಗ್ರಹದ ಬಗ್ಗೆ. ಇಂದಿಗೂ ಆ ವಿಗ್ರ...
ಓಂ ನಮಃ ಶಿವಾಯ್ ಹೇಳಿದ್ರೆ ಇಲ್ಲಿ ಏನೆಲ್ಲಾ ಚಮತ್ಕಾರ ನಡೆಯುತ್ತೆ ಗೊತ್ತಾ?

ಓಂ ನಮಃ ಶಿವಾಯ್ ಹೇಳಿದ್ರೆ ಇಲ್ಲಿ ಏನೆಲ್ಲಾ ಚಮತ್ಕಾರ ನಡೆಯುತ್ತೆ ಗೊತ್ತಾ?

ಸಾಮಾನ್ಯವಾಗಿ ನೀರಿಗೆ ಎಲೆ ಹಾಕಿದ್ರೆ ಏನಾಗುತ್ತೆ , ನೀರಿನ ತೇಲುತ್ತಾ ಇರುತ್ತದೆ. ಅದೇ ಹಣ್ಣುಗಳನ್ನು ಹಾಕಿದ್ರೆ ನೀರಿನ ಒಳಗೆ ಮುಳುಗಿ ಹೋಗುತ್ತದೆ. ಆದ್ರೆ ಇಲ್ಲೊಂದು ವಿಶೇಷ ಸ್ಥಳ...
ಇಲ್ಲಿ ಮದುವೆಯಾದವರು ಕೆಲವೇ ಗಂಟೆಯಲ್ಲಿ ವಿಧವೆಯರಾಗ್ತಾರೆ !

ಇಲ್ಲಿ ಮದುವೆಯಾದವರು ಕೆಲವೇ ಗಂಟೆಯಲ್ಲಿ ವಿಧವೆಯರಾಗ್ತಾರೆ !

ಕೂಟಂಡವಾರ್ ದೇವಸ್ಥಾನ ಒಂದು ವಿಶೇಷ ಸ್ಥಳ ಇಲ್ಲಿ ಪ್ರತಿವರ್ಷ ಅದ್ದೂರಿಯಾಗಿ ಜಾತ್ರೆ ನಡೆಯುತ್ತದೆ. ಈ ಜಾತ್ರೆಯ ವಿಶೇಷತೆ ಎಂದರೆ ಸಾಕಷ್ಟು ಸಂಖ್ಯೆಯಲ್ಲಿ ತೃತೀಯ ಲಿಂಗಿಯರು ಆಗಮಿಸ...
ನಾಲ್ಕು ಮುಖವನ್ನು ಹೊಂದಿರುವ ಪಾರ್ವತಿಯ ತಿಲ್ಲೈ ಕಾಳಿ ಕ್ಷೇತ್ರವಿದು

ನಾಲ್ಕು ಮುಖವನ್ನು ಹೊಂದಿರುವ ಪಾರ್ವತಿಯ ತಿಲ್ಲೈ ಕಾಳಿ ಕ್ಷೇತ್ರವಿದು

ಶಿವ ಪಾರ್ವತಿಯರ ನಡುವೆ ಯಾರು ಶ್ರೇಷ್ಠರು ಎಂದು ವಾದ ನಡೆದಿರುವ ಕಥೆ ನಿಮಗೆಲ್ಲಾ ಗೊತ್ತೇ ಇದೆ. ಶಿವ-ಪಾರ್ವತಿ ನೃತ್ಯ ಕಾರ್ಯಕ್ರಮದಲ್ಲಿ ಪಾರ್ವತಿ ಸೋಲನ್ನೊಪ್ಪಿ ಹೋಗಿ ನೆಲೆಸಿದ ಕ್...
ಬ್ರಹ್ಮಾಂಡದ ಮೊದಲ ಶಿವಲಿಂಗ ಇದು, ಇಲ್ಲಿ ಜನರು ಮೃತ್ಯುಂಜಯ ಪೂಜೆ ಮಾಡಿಸ್ತಾರೆ ಯಾಕೆ

ಬ್ರಹ್ಮಾಂಡದ ಮೊದಲ ಶಿವಲಿಂಗ ಇದು, ಇಲ್ಲಿ ಜನರು ಮೃತ್ಯುಂಜಯ ಪೂಜೆ ಮಾಡಿಸ್ತಾರೆ ಯಾಕೆ

ಜಾಗೇಶ್ವರ ದ ಶಿವಲಿಂಗವನ್ನು ಭೂಮಿಯ ಮೊದಲ ಶಿವಲಿಂಗ ಎನ್ನಲಾಗುತ್ತದೆ. ಇಲ್ಲಿಂದಲೇ ಶಿವಲಿಂಗದ ಪೂಜೆ ಪ್ರಾರಂಭವಾಗಿದ್ದು. ಮಂದಿರದ ಉತ್ಪತ್ತಿ ಬಗ್ಗೆ ಯಾರಿಗೂ ತಿಳಿದಿಲ್ಲ. ಈ ದೇವಸ್...
ಧಾರವಾಡದ ನುಗ್ಗೇಕೇರಿ ಆಂಜನೇಯನ ಸನ್ನಿಧಿಗೆ ಹೋದ್ರೆ ಇಷ್ಟಾರ್ಥ ಸಿದ್ಧಿ

ಧಾರವಾಡದ ನುಗ್ಗೇಕೇರಿ ಆಂಜನೇಯನ ಸನ್ನಿಧಿಗೆ ಹೋದ್ರೆ ಇಷ್ಟಾರ್ಥ ಸಿದ್ಧಿ

ಧಾರವಾಡದ ಹಾಗೂ ಸುತ್ತಮುತ್ತ ನೆಲೆಸಿರುವ ಜನರಿಗೆ ಧಾರವಾಡದ ನುಗ್ಗೇಕೇರಿ ದೇವಸ್ಥಾನದ ಮಹಿಮೆ ಬಗ್ಗೆ ಗೊತ್ತೇ ಇದೆ. ಇಲ್ಲಿನ ಜನರು ಕಷ್ಟಕಾರ್ಪಣ್ಯಗಳಿಂದ ಮುಕ್ತಿ ಕಾಣಲು ಇಲ್ಲಿಗೆ ಆ...
ಈ ಮಂದಿರದೊಳಗಿದ್ದಾಳೆ ಮುಸ್ಲಿಂ ದೇವಿ, ವಿದೇಶಕ್ಕೆ ಹೋಗ್ಬೇಕಾದ್ರೆ ಇಲ್ಲಿ ಕೈ ಮುಗಿಯಿರಿ

ಈ ಮಂದಿರದೊಳಗಿದ್ದಾಳೆ ಮುಸ್ಲಿಂ ದೇವಿ, ವಿದೇಶಕ್ಕೆ ಹೋಗ್ಬೇಕಾದ್ರೆ ಇಲ್ಲಿ ಕೈ ಮುಗಿಯಿರಿ

ನಮ್ಮ ದೇಶದಲ್ಲಿ ಎಷ್ಟೆಲ್ಲಾ ದೇವಿ ದೇವತೆಯರ ಮಂದಿರವಿದೆ. ಮಂದಿರವೆಂದರೆ ಎಲ್ಲರ ಪ್ರಕಾರ ಅದು ಹಿಂದೂ ದೇವಾಲಯವಾಗಿರುತ್ತದೆ. ಅಲ್ಲಿ ಹಿಂದೂ ದೇವಿ ಅಥವಾ ದೇವತೆಯ ಪೂಜೆ ನಡೆಯುತ್ತದೆ ....
ಇಲ್ಲಿನ ಕಲ್ಲನ್ನು ತೆಗೆದುಕೊಂಡು ಹೋಗಿ ಮನೆ ಕಟ್ಟಿದ್ರೆ ಯಾವುದೇ ವಿಘ್ನ ಬರೋದಿಲ್ಲವಂತೆ

ಇಲ್ಲಿನ ಕಲ್ಲನ್ನು ತೆಗೆದುಕೊಂಡು ಹೋಗಿ ಮನೆ ಕಟ್ಟಿದ್ರೆ ಯಾವುದೇ ವಿಘ್ನ ಬರೋದಿಲ್ಲವಂತೆ

ಗಣೇಶನನ್ನು ವಿಘ್ನನಿವಾರಕ ಎನ್ನಲಾಗುತ್ತದೆ. ಹಾಗಾಗಿ ಯಾವುದೇ ಶುಭ ಕಾರ್ಯದ ಆರಂಭವನ್ನು ಗಣೇಶನ ಸ್ತುತಿಯಿಂದಲೇ ಪ್ರಾರಂಭಿಸುತ್ತಾರೆ. ಗಣೇಶ ಎಲ್ಲಾ ಕಷ್ಟಗಳನ್ನು ನಿವಾರಿಸಿ ಕೆಲಸ...
ಅಯ್ಯಪ್ಪ ಸ್ವಾಮಿಯನ್ನು ವರಿಸಲು ಕಾದಿರುವ ಮಲ್ಲಿಕಾಪುರಥಮ್ಮನ ದೇವಾಲಯದ ಬಗ್ಗೆ ಗೊತ್ತಾ?

ಅಯ್ಯಪ್ಪ ಸ್ವಾಮಿಯನ್ನು ವರಿಸಲು ಕಾದಿರುವ ಮಲ್ಲಿಕಾಪುರಥಮ್ಮನ ದೇವಾಲಯದ ಬಗ್ಗೆ ಗೊತ್ತಾ?

ಶಬರಿಮಲೆ ಮುಖ್ಯ ದೇವಸ್ಥಾನದ ಬಲ ಭಾಗದಲ್ಲಿರುವ ಮಲ್ಲಿಕಾಪುರಥಮ್ಮ ದೇವಸ್ಥಾನವು ಅಯ್ಯಪ್ಪನಿಗೆ ಸಮರ್ಪಿತವಾದ ದೇವಿ ಮಲ್ಲಿಕಾಪುರಥಮ್ಮನಿಗೆ ಅರ್ಪಿತವಾಗಿದೆ. ಈ ಮಲ್ಲಿಕಾಪುರಥಮ್ಮ ...
ಈ ಮಂದಿರದ ಹೆಸರು ಕೇಳಿದ್ರೆ ಪಾಕಿಸ್ತಾನವೂ ಹೆದರುತ್ತಂತೆ!

ಈ ಮಂದಿರದ ಹೆಸರು ಕೇಳಿದ್ರೆ ಪಾಕಿಸ್ತಾನವೂ ಹೆದರುತ್ತಂತೆ!

ನಮ್ಮ ದೇಶದಲ್ಲಿ ಎಷ್ಟೆಲ್ಲಾ ಮಂದಿರವಿದೆ. ಆದರೆ ಪಾಕಿಸ್ತಾನ ಹೆದರುವಂತಹ ಮಂದಿರವೊಂದು ನಮ್ಮ ದೇಶದಲ್ಲಿದೆ ಎನ್ನುವುದು ನಿಮಗೆ ಗೊತ್ತಾ? 1965ರಲ್ಲಿ ನಡೆದ ಭಾರತ-ಪಾಕಿಸ್ತಾನ ಯುದ್ಧದ ನ...

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+