Search
  • Follow NativePlanet
Share

Temple

ಈ ಅಪರೂಪದ ಧನ್ವಂತರಿ ದೇವಾಲಯ ಗೊತ್ತೆ?

ಈ ಅಪರೂಪದ ಧನ್ವಂತರಿ ದೇವಾಲಯ ಗೊತ್ತೆ?

ದೇಹದ ಆರೋಗ್ಯಕ್ಕೆ ಸಂಬಂಧಿಸಿದಂತೆ ಹಿಂದು ಪುರಾಣ, ಪುಣ್ಯಗ್ರಂಥಗಳಲ್ಲಿ ಉಲ್ಲೇಖಿಸಲಾದ ಆಯುರ್ವೇದ ಶಾಸ್ತ್ರವು ಸಾಕಷ್ಟು ಮಹತ್ವ ಪಡೆದಿದ್ದು ಇಂದು ಅನೇಕ ಜನರು ಈ ಶಾಸ್ತ್ರಕ್ಕೆ ಮಾ...
ಕರ್ನಾಟಕದಲ್ಲಿರುವ ಪಶ್ಚಿಮದ ತಿರುಪತಿ!

ಕರ್ನಾಟಕದಲ್ಲಿರುವ ಪಶ್ಚಿಮದ ತಿರುಪತಿ!

ಪೂರ್ವದಲ್ಲಿರುವ ಆಂಧ್ರದ ವಿಶ್ವಪ್ರಖ್ಯಾತ ತಿರುಪತಿ-ತಿರುಮಲದ ಕುರಿತು ಗೊತ್ತು, ಆದರೆ ಏನಿದು ಪಶ್ಚಿಮದ ತಿರುಪತಿ? ಹೀಗೂ ಒಂದು ಸ್ಥಳವಿದೆಯಾ? ಎಂಬ ಪ್ರಶ್ನೆಗಳು ಮನದಲ್ಲಿ ಮೂಡಿರಬೇ...
ಗೋಲ್ಕೊಂಡಾ ಕೋಟೆಯ ಮಹಾಕಾಳಿ ಇವಳು!

ಗೋಲ್ಕೊಂಡಾ ಕೋಟೆಯ ಮಹಾಕಾಳಿ ಇವಳು!

ದುರ್ಗೆಯ ಒಂದು ಅವತಾರವಾದ ಮಹಾಕಾಳಿಯನ್ನು ಅತ್ಯಂತ ಭಕ್ತಿ, ಆದರಗಳಿಂದ ಹಿಂದುಗಳು ಪೂಜಿಸುತ್ತಾರೆ. ದುಷ್ಟ ಶಕ್ತಿಯನ್ನು ನಿರ್ನಾಮ ಮಾಡುವ ಭಯಂಕರ ರೂಪವಿರುವ ಮಹಾಕಾಳಿ ಒಬ್ಬ ಶಕ್ತಿ ...
ಸಾಕಷ್ಟು ಆಕರ್ಷಿಸುವ ಪುರಾತನ ಗಣೇಶ ದೇವಾಲಯಗಳು!

ಸಾಕಷ್ಟು ಆಕರ್ಷಿಸುವ ಪುರಾತನ ಗಣೇಶ ದೇವಾಲಯಗಳು!

ಗಣೇಶ, ಗಣಪತಿ, ವಿನಾಯಕ, ವಿಘ್ನೇಶ್ವರ ಎಂತೆಲ್ಲ ಕರೆಯಲ್ಪಡುವ ಶಿವ-ಪಾರ್ವತಿಯರ ಪುತ್ರನಾದ ಗಣಪತಿಯು ಮಕ್ಕಳಿಂದ ಹಿಡಿದು ಹಿರಿಯರೆಲ್ಲರಿಗೂ ಇಷ್ಟವಾಗುವ ದೇವ. ಯಾವುದೆ ಶುಭ ಸಮಾರಂಭಗಳ...
ಚಾಮುಂಡೇಶ್ವರಿ ದೇವಾಲಯ ಮತ್ತು ಕ್ಷೇತ್ರ ಮಹಿಮೆ

ಚಾಮುಂಡೇಶ್ವರಿ ದೇವಾಲಯ ಮತ್ತು ಕ್ಷೇತ್ರ ಮಹಿಮೆ

ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಎಂದೆ ಸಂಬೋಧಿಸಲಾಗುವ ಮೈಸೂರು ನಗರದಿಂದ ಸುಮಾರು ಹದಿನಾಲ್ಕು ಕಿ.ಮೀ ದೂರದಲ್ಲಿರುವ ಚಾಮುಂಡೇಶ್ವರಿ ಬೆಟ್ಟ ಒಂದಿ ಇತಿಹಾಸ ಪ್ರಸಿದ್ಧ ಕ್ಷೇತ್ರವ...
ಸತಿಯ ತಲೆ ಬಿದ್ದು ರೂಪಗೊಂಡ ಶಕ್ತಿ ಇವಳು!

ಸತಿಯ ತಲೆ ಬಿದ್ದು ರೂಪಗೊಂಡ ಶಕ್ತಿ ಇವಳು!

ಬ್ರಹ್ಮನ ಮಕ್ಕಳಲ್ಲಿ ಒಬ್ಬನಾದ ದಕ್ಷ ರಾಜನನ್ನು ಪ್ರಜಾಪತಿಗೆ ಹುದ್ದೆಗ್ ನೇಮಿಸಲು ಶಿವನು ಒಮ್ಮೆ ವಿರೋಧ ವ್ಯಕ್ತಪಡಿಸಿದ್ದನು. ಇದರಿಂದ ದಕ್ಷನಿಗೆ ಶಿವನ ಮೇಲೆ ಕೋಪ ಬಂದಿತ್ತು. ಇದ...
ಅಪಾರ ಮಹಿಮೆಯುಳ್ಳ ಕಿರಿಮಂಜೇಶ್ವರದ ಅಗಸ್ತ್ಯೇಶ್ವರ ದೇವಾಲಯ!

ಅಪಾರ ಮಹಿಮೆಯುಳ್ಳ ಕಿರಿಮಂಜೇಶ್ವರದ ಅಗಸ್ತ್ಯೇಶ್ವರ ದೇವಾಲಯ!

ಪಶ್ಚಿಮದ ಕಡಲ ತೀರದ ಬಳಿ ಪ್ರಶಾಂತವಾಗಿರುವ ಸುಂದರ ಸ್ಥಳವೊಂದಿದೆ. ಆ ಕ್ಷೇತ್ರವು ಇಂದು ಪ್ರಸಿದ್ಧ ಧಾರ್ಮಿಕ ಮಹತ್ವವುಳ್ಳ ಕ್ಷೇತ್ರವೆನೆಸಿದ್ದು ಸಾಕ್ಷಾತ್ ಶಿವನ ಕುಟುಂಬವೆ ಅಲ್ಲ...
ತ್ರಿನೇತ್ರನಾಗಿ ಕುಟುಂಬದೊಂದಿಗೆ ನೆಲೆಸಿರುವ ಗಣೇಶ!

ತ್ರಿನೇತ್ರನಾಗಿ ಕುಟುಂಬದೊಂದಿಗೆ ನೆಲೆಸಿರುವ ಗಣೇಶ!

ಹಿಂದು ಧರ್ಮದಲ್ಲಿ ಪ್ರಚಲಿತದಲ್ಲಿರುವಂತೆ ಯಾವುದೆ ದೇವ ಪೂಜೆ ಹಾಗೂ ಶುಭ ಕಾರ್ಯಗಳನ್ನು ಪ್ರಾರಂಭಿಸುವುದಕ್ಕೆ ಮುಂಚೆ ಶ್ರೀ ಗಣೇಶನನ್ನು ನೆನೆಯಲಾಗುತ್ತದೆ ಅಥವಾ ಮೊದಲು ಪೂಜಿಸಲಾ...
ಓಣಂ ಹಬ್ಬಕ್ಕೆ ಕಾರಣವೆ ಈ ವಾಮನ ದೇವಾಲಯ!

ಓಣಂ ಹಬ್ಬಕ್ಕೆ ಕಾರಣವೆ ಈ ವಾಮನ ದೇವಾಲಯ!

ದಕ್ಷಿಣ ಭಾರತದಲ್ಲಿ ಆಚರಿಸಲಾಗುವ ಅತಿ ಪ್ರಮುಖ ಉತ್ಸವಗಳಲ್ಲೊಂದಾಗಿದೆ ಓಣಂ/ಓಣಮ್. ವಿಶೇಷವಾಗಿ ಕೇರಳ ರಾಜ್ಯದಲ್ಲಾಚರಿಸಲಾಗುವ ಅತಿ ಮಹತ್ವದ ಉತ್ಸವವಾಗಿ ಓಣಂ ಪ್ರಸಿದ್ಧವಾಗಿದೆ. ಈ ...
ಶನಿ ಕೃಪೆಗೆ ಪಾತ್ರರಾಗಬೇಕೆ? ಇಲ್ಲಿಗೆ ಭೇಟಿ ನೀಡಿ!

ಶನಿ ಕೃಪೆಗೆ ಪಾತ್ರರಾಗಬೇಕೆ? ಇಲ್ಲಿಗೆ ಭೇಟಿ ನೀಡಿ!

ಹಿಂದುಗಳು ನಂಬುವಂತೆ ಅಥವಾ ಜ್ಯೋತಿಷ್ಯದ ಪ್ರಕಾರವಾಗಿ ಪ್ರತಿಯೊಬ್ಬರ ಜೀವನದಲ್ಲೂ ಶನಿಯು ಬಂದು ಹೋಗಲೇಬೇಕು. ಇದು ಯಾವಾಗ ಎಂಬುದು ಅವರವರ ಜಾತಕ ರಾಶಿಯ ಮೇಲೆ ಅವಲಂಬಿತವಾಗಿದೆ ಎನ್ನ...
ಎಲ್ಲ ಸಮಸ್ಯೆಗಳಿಗೆ ಪರಿಹಾರ ನೀಡುವ ಕಾಳಿಮಾತೆ!

ಎಲ್ಲ ಸಮಸ್ಯೆಗಳಿಗೆ ಪರಿಹಾರ ನೀಡುವ ಕಾಳಿಮಾತೆ!

ಕಾನೂನು ಸಮಸ್ಯೆ, ವ್ಯವಹಾರ ಸಮಸ್ಯೆ ಅಥವಾ ಯಾವುದೆ ಕೌಟುಂಬಿಕ ಸಮಸ್ಯೆಯಿರಲಿ ಈ ಕಾಳಿ ಮಾತೆಯನ್ನು ಅಚಲವಾದ ಭಕ್ತಿ ನಂಬಿಕೆಯಿಂದ ಪೂಜಿಸಿ ಪ್ರಾರ್ಥಿಸಿದರೆ ಪರಿಹಾರ ಶತಸಿದ್ಧ ಎಂದೆ ಈ...
ಮಂಗಳೂರು ಹೆಸರು ಬರಲು ಕಾರಣ, ಈ ದೇವಿ!

ಮಂಗಳೂರು ಹೆಸರು ಬರಲು ಕಾರಣ, ಈ ದೇವಿ!

ಕರ್ನಾಟಕದ ಬಂದರು ನಗರಿಯಾದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಾಕಷ್ಟು ವಿಶೇಷತೆಯುಳ್ಳ ನಗರ ಪ್ರದೇಶವಾಗಿದೆ. ಪ್ರವಾಸಿ ದೃಷ್ಟಿಯಿಂದಲೂ ಸಹ ಮಹತ್ವ ಪಡೆದಿರುವ ಮಂಗಳೂರಿನಲ್ಲಿ ನೋ...

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+