Search
  • Follow NativePlanet
Share

Travel

ಆಗ್ರಾದಲ್ಲಿ ತಾಜ್‌ಮಹಲ್‌ನ್ನು ಬಿಟ್ರೆ ಬೇರೆ ಯಾವೆಲ್ಲಾ ಪ್ರಮುಖ ತಾಣಗಳಿವೆ

ಆಗ್ರಾದಲ್ಲಿ ತಾಜ್‌ಮಹಲ್‌ನ್ನು ಬಿಟ್ರೆ ಬೇರೆ ಯಾವೆಲ್ಲಾ ಪ್ರಮುಖ ತಾಣಗಳಿವೆ

ಆಗ್ರಾದಲ್ಲಿ ಏನಿದೆ ಅಂದ್ರೆ ಹೆಚ್ಚಿನವರಿಗೆ ಗೊತ್ತಿರೋದು ಬರೀ ತಾಜ್‌ಮಹಲ್ ಅಷ್ಟೇ. ಆದರೆ ಆಗ್ರಾದಲ್ಲಿ ಭೇಟಿ ಕೊಡಬಹುದಾದ ಅನೇಕ ಸ್ಥಳಗಳಿವೆ ಇವು ಅತ್ಯಂತ ಆಸಕ್ತಿದಾಯಕವಾದುದು ಮ...
ಈ ದೇವಾಲಯದ ಬಾಗಿಲು ತೆರೆದ ಮೇಲೆ ಇಲ್ಲಿನ ಊರಿನ ಜನರು ಒಗ್ಗರಣೆ ಹಾಕುವಂತಿಲ್ಲ !

ಈ ದೇವಾಲಯದ ಬಾಗಿಲು ತೆರೆದ ಮೇಲೆ ಇಲ್ಲಿನ ಊರಿನ ಜನರು ಒಗ್ಗರಣೆ ಹಾಕುವಂತಿಲ್ಲ !

ಹಾಸನಾಂಬೆ ಐತಿಹಾಸಿಕ ಹಾಗೂ ಪೌರಾಣಿಕ ಹಿನ್ನೆಲೆ ಹೊಂದಿರು ವ ದೇವಸ್ಥಾನ ಇದಾಗಿದೆ. ಹಾಸನದ ಗ್ರಾಮ ದೇವತೆಯೂ ಇದಾಗಿದೆ. ಪ್ರತಿವರ್ಷ ವಿಜಯದಶಮಿ ಕಳೆದ ಹನ್ನೊಂದು ದಿನಗಳ ನಂತರ ಆಶ್ಲೇಷ ...
ಈ ಪ್ರವಾಸಿ ನಗರಗಳಲ್ಲಿ ಬಿರಿಯಾನಿ ರುಚಿ ಮಾಡಿದ್ದೀರಾ?

ಈ ಪ್ರವಾಸಿ ನಗರಗಳಲ್ಲಿ ಬಿರಿಯಾನಿ ರುಚಿ ಮಾಡಿದ್ದೀರಾ?

ಬಿರಿಯಾನಿ ಎಂದ ತಕ್ಷಣ ತಕ್ಷಣ ನೆನಪಿಗೆ ಬರುವುದು ಹೈದ್ರಾಬಾದ್ ಬಿರಿಯಾನಿ. ಏಕೆಂದರೆ ಬಿರಿಯಾನಿಗೆ ಹೈದ್ರಾಬಾದ್‍ಗೆ ಅತ್ಯಂತ ಅವಿನಾಭಾವ ಸಂಬಂಧವಿದೆ. ಅನೇಕ ರಾಜ್ಯಗಳಲ್ಲಿ ಪ್ರಾಂ...
ಹಾವೇರಿಯಲ್ಲಿ ಭೇಟಿ ನೀಡಲೇ ಬೇಕಾದ ತಾಣಗಳು ಇವು

ಹಾವೇರಿಯಲ್ಲಿ ಭೇಟಿ ನೀಡಲೇ ಬೇಕಾದ ತಾಣಗಳು ಇವು

ಹಾವೇರಿಯು ಕರ್ನಾಟಕದ ಒಂದು ಪ್ರಮುಖ ಐತಿಹಾಸಿಕ ಹಾಗೂ ಸಾಂಸ್ಕೃತಿಕ ಕೇಂದ್ರವಾಗಿದೆ. . ಇದನ್ನು ಉತ್ತರ ಕರ್ನಾಟಕದ ಗೇಟ್‌ ವೇ ಎಂದೂ ಕರೆಯಲಾಗುತ್ತದೆ. ಗದಗ್ ಜಿಲ್ಲೆಯ ಜೊತೆ ಹಾವೇರಿ ...
ಶ್ರೀಕೃಷ್ಣ ಜನ್ಮಾಷ್ಟಮಿಯಂದು ಉಡುಪಿಯ ಕೃಷ್ಣನ ದರ್ಶನ ಭಾಗ್ಯ ಪಡೆಯಿರಿ

ಶ್ರೀಕೃಷ್ಣ ಜನ್ಮಾಷ್ಟಮಿಯಂದು ಉಡುಪಿಯ ಕೃಷ್ಣನ ದರ್ಶನ ಭಾಗ್ಯ ಪಡೆಯಿರಿ

ಕರ್ನಾಟಕದ ಪ್ರಸಿದ್ಧ ಕೃಷ್ಣ ಮಂದಿರದಲ್ಲಿ ಉಡುಪಿಯ ಕೃಷ್ಣ ಮಂದಿರವೂ ಒಂದು. ಇದು ವಿಶ್ವವಿಶ್ಯಾತ ಧಾರ್ಮಿಕ ತಾಣವಾಗಿದೆ. ಉಡುಪಿಯನ್ನು ಮಂದಿರಗಳ ನಗರಿ ಎಂದೂ ಕರೆಯಲಾಗುತ್ತದೆ. ಉಡುಪ...
ಭಾರತೀಯ ಭೂಸೇನೆ ನಡೆಸುತ್ತಿರುವ ಇಎಮ್‌ಇ ಮಂದಿರವಿದು

ಭಾರತೀಯ ಭೂಸೇನೆ ನಡೆಸುತ್ತಿರುವ ಇಎಮ್‌ಇ ಮಂದಿರವಿದು

ಸುಮಾರು 2000 ವರ್ಷಗಳಿಗಿಂತಲೂ ಹಳೆಯ ನಗರವಾಗಿರುವ ವಡೋದರ, ಗುಜರಾತ್‌ನ ಒಂದು ಪ್ರಮುಖ ನಗರವಾಗಿದೆ. ಈ ನಗರವು ವಿಶ್ವಾಮಿತ್ರ ನದಿಯ ತೀರದಲ್ಲಿದೆ. ಈ ನದಿಗೆ ಮಹರ್ಷಿ ವಿಶ್ವಮಿತ್ರದ ಹೆಸ...
ನಿಮ್ಮ ಕನ್ಫರ್ಮ್ ರೈಲು ಟಿಕೇಟ್‌ನ್ನು ಬೇರೆಯವರಿಗೆ ವರ್ಗಾಯಿಸಬಹುದು ಗೊತ್ತಾ?

ನಿಮ್ಮ ಕನ್ಫರ್ಮ್ ರೈಲು ಟಿಕೇಟ್‌ನ್ನು ಬೇರೆಯವರಿಗೆ ವರ್ಗಾಯಿಸಬಹುದು ಗೊತ್ತಾ?

ಟ್ರೈನ್ ಟಿಕೇಟ್ ಕನ್‌ರ್ಫಮ್‌ ಆದ ಮೇಲೆ ನೀವು ಯಾವುದೋ ಕಾರಣದಿಂದ ಪ್ರಯಾಣಿಸಲು ಸಾಧ್ಯವಾಗದೆ ಟಿಕೇಟ್‌ ವ್ಯರ್ಥವಾಗಿದ್ಯಾ? ಬಹಳಷ್ಟು ಮಂದಿಗೆ ಹೀಗಾಗಿರುತ್ತದೆ. ಆದ್ರೆ ಅಂತಹ ಸಂ...
ಈ ಸೂರ್ಯ ದೇವಾಲಯದಲ್ಲಿ ವಜ್ರಗಳು, ರತ್ನಗಳು ದೊರೆಯುತ್ತವೆಯಂತೆ...

ಈ ಸೂರ್ಯ ದೇವಾಲಯದಲ್ಲಿ ವಜ್ರಗಳು, ರತ್ನಗಳು ದೊರೆಯುತ್ತವೆಯಂತೆ...

ಜಗತ್ತಿಗೆ ಬೆಳಕನ್ನು ನೀಡುವ ಸೂರ್ಯನಿಗೆ ಭಾರತ ದೇಶದಲ್ಲಿ ಬೆರಳಣಿಕೆಯಷ್ಟು ದೇವಾಲಯಗಳು ಮಾತ್ರವೇ ಇವೆ. ಆದರೆ ಅವುಗಳಲ್ಲಿ ಒಂದಾದ ಕೋನಾರ್ಕ್ ದೇವಾಲಯವು ಒಂದು.ಇದೊಂದು ಪ್ರಪಂಚ ಪ್ರ...
ನಿಮ್ಮ ಆಸೆ ಈಡೇರಿದ್ರೆ ಇಲ್ಲಿನ ಮರಕ್ಕೆ ವಾಚ್‌ ಕಟ್ಟಬೇಕಂತೆ

ನಿಮ್ಮ ಆಸೆ ಈಡೇರಿದ್ರೆ ಇಲ್ಲಿನ ಮರಕ್ಕೆ ವಾಚ್‌ ಕಟ್ಟಬೇಕಂತೆ

ನಮ್ಮ ದೇಶದಲ್ಲಿ ಹೆಚ್ಚಿನವರು ತಮ್ಮ ಮನಸ್ಸಿನ ಕೋರಿಕೆ ಈಡೇರಬೇಕಾದರೆ ದೇವರಿಗೆ ಹರಕೆ ಹೇಳಿ ಬಿಡ್ತಾರೆ. ಹರಕೆ ತೀರಿಸುವ ಬಗೆಯೂ ನಾವು ಯಾವ ದೇವಸ್ಥಾನಕ್ಕೆ ಹರಕೆ ಹೇಳಿದ್ದೇವೆಯೋ ಅದ...
ಬ್ರಹ್ಮಶ್ರೀ ನಾರಾಯಣ ಗುರುಗಳು ಹುಟ್ಟಿದ್ದೇಲ್ಲಿ, ಮೋಕ್ಷ ಪಡೆದಿದ್ದೇಲ್ಲಿ?

ಬ್ರಹ್ಮಶ್ರೀ ನಾರಾಯಣ ಗುರುಗಳು ಹುಟ್ಟಿದ್ದೇಲ್ಲಿ, ಮೋಕ್ಷ ಪಡೆದಿದ್ದೇಲ್ಲಿ?

ಕೇರಳದಲ್ಲಿ ಅತಿ ಹೆಚ್ಚು ಬದಲಾವಣೆಗಳನ್ನು ಮಾಡಿದ ವ್ಯಕ್ತಿ ಎಂದರೆ ಅದುವೇ ಬ್ರಹ್ಮಶ್ರೀ ನಾರಾಯಣ ಗುರುಗಳು. ಜಗತ್ತಿನಲ್ಲಿರುವುದು, " ಒಂದೇಜಾತಿ, ಒಂದೇ ಮತ, ಹಾಗೂ ಒಂದೇ ದೇವರು," ಎಂಬ ತ...
ದಾವಣಗೆರೆಯಲ್ಲಿ ಬೆಣ್ಣೆದೋಸೆ ಮಾತ್ರವಲ್ಲ ಇನ್ನೆನೆಲ್ಲಾ ಫೇಮಸ್ ನೋಡಿ

ದಾವಣಗೆರೆಯಲ್ಲಿ ಬೆಣ್ಣೆದೋಸೆ ಮಾತ್ರವಲ್ಲ ಇನ್ನೆನೆಲ್ಲಾ ಫೇಮಸ್ ನೋಡಿ

ದಾವಣಗೆರೆ ಎಂದ ತಕ್ಷಣ ನೆನಪಾಗೋದೇ ಬೆಣ್ಣೆದೋಸೆ. ಯಾಕೆಂದರೆ ದಾವಣಗೆರೆ ಬೆಣ್ಣೆ ದೋಸೆಗೆ ಫೇಮಸ್. ಈ ಬೆಣ್ಣೆ ದೋಸೆಯನ್ನು ಹೊರತುಪಡಿಸಿ ದಾವಣಗೆರೆಯಲ್ಲಿ ಇನ್ನೇನೆಲ್ಲಾ ಇದೆ ಅನ್ನೋದ...
ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಕೃಷ್ಣನ ನಗರಿಯಲ್ಲಿ ಆಚರಿಸಿದ್ರೆ ಹೇಗೆ?

ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಕೃಷ್ಣನ ನಗರಿಯಲ್ಲಿ ಆಚರಿಸಿದ್ರೆ ಹೇಗೆ?

ಸೆ.2 ರಂದು ದೇಶದಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಗುತ್ತಿದೆ. ನೀವು ಈ ಬಾರಿಯ ಕೃಷ್ಣ ಜನ್ಮಾಷ್ಟಮಿಯನ್ನು ಎಲ್ಲಿ ಆಚರಿಸಬೇಕೆಂದಿದ್ದೀರಾ? ಹೆಚ್ಚಿನವರು ಜನ್ಮಾಷ್ಟಮ...

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+