ಕರ್ನಾಟಕದ 7 ಅತ್ಯಂತ ಪೂಜ್ಯನೀಯವಾದ ಯಾತ್ರಾಸ್ಥಳಗಳು
ಶತಮಾನಗಳಿಂದಲೂ ಭಾರತವು ವಿವಿಧ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಜನರು ಉತ್ಸವಗಳು ಮತ್ತು ಹಬ್ಬಗಳ ರೂಪದಲ್ಲಿ ಅಥವಾ ಇನ್ನಿತರ ಧಾರ್ಮಿಕ ಮಹತ್ವಗಳ ರೂಪದಲ್ಲಿ ಆಚರಿಸುತ್ತಾ ಬಂದ...
ನೋಡಬನ್ನಿ ಉಡುಪಿಯ ‘ಕೆಮ್ಮಣ್ಣು ತೂಗು ಸೇತುವೆ’ ಸೊಬಗು
ಈಗಾಗಲೇ ಬೆಟ್ಟ, ಕೋಟೆ, ಚಾರಣ ಎಂದು ಪ್ರವಾಸ ಮಾಡಿರುವವರು ಒಮ್ಮೆ ಉಡುಪಿಯ ಕೆಮ್ಮಣ್ಣು ತೂಗು ಸೇತುವೆಗೆ ಭೇಟಿ ಕೊಡಿ. ವಾರಾಂತ್ಯದಲ್ಲಿ ಸ್ನೇಹಿತರು, ಕುಟುಂಬದವರ ಜೊತೆ ಪಿಕ್ನಿಕ್ ಹೋಗ...
ಉಡುಪಿಯ ಶ್ರೀಕೃಷ್ಣ ದೇವಾಲಯಕ್ಕೆ ಭೇಟಿ ಕೊಡಿ
ಕೃಷ್ಣ ದೇವಾಲಯ, ಉಡುಪಿ ಉಡುಪಿಯ ಕೃಷ್ಣ ದೇವಾಲಯವು ಅತ್ಯಂತ ಹೆಸರುವಾಸಿಯಾದ ದಕ್ಷಿಣ ಭಾರತದ ಯಾತ್ರಾ ಸ್ಥಳಗಳಲ್ಲಿ ಒಂದಾಗಿದೆ. ಸಾವಿರಾರು ಜನ ಭಕ್ತರು ಶ್ರೀಕೃಷ್ಣ ದೇವರ ಕೃಪೆಗೆ ಪಾತ...
ಬೈಂದೂರು - ಸೂರ್ಯ, ಕಡಲು ಮತ್ತು ಮರಳುಗಳ ನಡುವೆ ನೆಲೆಸಿರುವ ಸ್ಥಳ
ಕರ್ನಾಟಕದ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿರುವ ಒಂದು ಸಣ್ಣ ಗ್ರಾಮ ಪಟ್ಟಣ ಹಳ್ಳಿ ಬೈಂದೂರು. ಈ ಸ್ಥಳವು ಸುಂದರ ಕಡಲತೀರ ಹಾಗೂ ಮನಮೋಹಕ ಸೂರ್ಯಾಸ್ತಕ್ಕೆ ಹೆಸರುವಾಸಿಯಾಗಿದೆ. ಬೈಂದ...
ಸೂರ್ಯ, ಅಲೆಗಳು ಮತ್ತು ಮರಳು ಇವುಗಳ ಸಮ್ಮಿಲನ ಕಡಲತೀರದ ಪಟ್ಟಣ - ಮಲ್ಪೆ
ದೇವಾಲಯ ನಗರವೆನಿಸಿರುವ ಉಡುಪಿಯಿಂದ ಕೇವಲ 6 ಕಿ.ಮೀ ಅಂತರದಲ್ಲಿ ಸುಂದರವಾದ ಬೀಚ್ ಪಟ್ಟಣವಾದ ಮಲ್ಪೆಯು ನೆಲೆಸಿದೆ. ಇದೊಂದು ನೈಸರ್ಗಿಕ ಬಂದರಾಗಿದ್ದು, ಕರ್ನಾಟಕದ ಕರಾವಳಿಯ ಪ್ರಮುಖವ...
ಏಕಾಂಗಿ ಪ್ರಯಾಣಿಕರಿಗಾಗಿ ಸೂಕ್ತವಾದ ಕರ್ನಾಟಕದ ಪ್ರಮುಖ ಪ್ರವಾಸಿ ತಾಣಗಳು
ದೈನಂದಿನ ಜೀವನದ ಜಂಜಾಟದಿಂದಾಗಿ ಬೇಸತ್ತು ನಿಮ್ಮನ್ನು ಏಕಾಂಗಿತನವು ಕಾಡುತ್ತಿದೆಯೇ? ಹಾಗಿದ್ದಲ್ಲಿ, ನಿಮ್ಮ ಬ್ಯಾಗ್ ಗಳನ್ನು ಪ್ಯಾಕ್ ಮಾಡಿ ಮತ್ತು ನಿಮಗೆ ವಿಶ್ರಾಂತಿ ಪಡೆಯಲು ಹೆ...
ಕರ್ನಾಟಕ ಭಾರತದ ಪ್ರವಾಸಿ ತಾಣವಾಗಿದೆ
ಭಾರತದ ನೈರುತ್ಯ ಭಾಗದಲ್ಲಿರುವ ಕರ್ನಾಟಕವು ಪ್ರಮುಖ ಪ್ರವಾಸೋದ್ಯಮ ಕೇಂದ್ರವಾಗಿದ್ದು, ಪ್ರಪಂಚದಾದ್ಯಂತದ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಐಟಿ ಕೇಂದ್ರ ಬಿಂದುವೂ ಆಗಿರುವ ರಾ...
ಕರ್ನಾಟಕದ ಉಡುಪಿ ಜಿಲ್ಲೆಯ ಅಷ್ಟೇನೂ ಹೆಸರುವಾಸಿಯಾಗದ ಈ ಜಲಪಾತಗಳಿಗೆ ಒಮ್ಮೆ ಭೇಟಿ ನೀಡಿ
ಕರ್ನಾಟಕದಲ್ಲಿರುವ ಹಲವಾರು ಜಲಪಾತಗಳು ಕಾಲಾನಂತರ ಸಾಕಷ್ಟು ಪ್ರಸಿದ್ದಿಯನ್ನು ಪಡೆದಿದ್ದರೂ, ಅನ್ವೇಷಣೆಗೆ ಒಳಗಾಗಬೇಕಾದುವುಗಳು ಇನ್ನೂ ಸಾಕಷ್ಟು ಉಳಿದುಕೊಂಡಿವೆ. ಕೆಲವು ದಟ್ಟವ...
ಉಡುಪಿ ಪ್ರವಾಸಕ್ಕಾಗಿ ಇಲ್ಲಿದೆ ಸಂಪೂರ್ಣ ಪ್ರಯಾಣ ಮಾರ್ಗದರ್ಶಿ
PC: KshitizBathwal ಪುರಾತನ ಕಾಲದ ಪದ್ಧತಿಗಳು, ದಟ್ಟ ಕಾಡುಗಳು, ಅದ್ಬುತ ವನ್ಯಜೀವವೈವಿಧ್ಯ , ಕಲೆ ಮತ್ತು ನೈಸರ್ಗಿಕ ಸೌಂದರ್ಯ ಪ್ರತಿಯೊಂದಕ್ಕೂ ಉಡುಪಿ ಆಧಾರವಾಗಿದೆ. ದೇವಾಲಯಗಳ ರಾಜಧಾನಿ ಎಂದೂ...
ಮಣಿಪಾಲದಲ್ಲಿರುವ ಈ ತಾಣಗಳಲ್ಲಿ ಸುತ್ತಾಡಿದ್ದೀರಾ?
ಮಣಿಪಾಲವು ಉಡುಪಿಯಿಂದ 6 ಕಿ.ಮೀ ಮತ್ತು ಮಂಗಳೂರಿನಿಂದ 60 ಕಿ.ಮೀಗಳ ದೂರದಲ್ಲಿ ಮಣಿಪಾಲ ನೆಲೆಗೊಂಡಿದೆ. ಇಂದು ಮಣಿಪಾಲ ಉನ್ನತ ಶಿಕ್ಷಣ, ವಾಣಿಜ್ಯ, ಆರೋಗ್ಯ ಸೇವೆ ಮತ್ತು ವಿವಿಧ ಉದ್ಯಮಗಳ ...
ಗುಡ್ಡಟ್ಟು ವಿನಾಯಕನಿಗೆ ಸಾವಿರ ಕೊಡ ಸೇವೆ ಮಾಡೋದು ಅಷ್ಟೊಂದು ಸುಲಭವಲ್ಲ
ಕುಂದಾಪುರ ಮತ್ತು ಉಡುಪಿ ತಾಲ್ಲೂಕುಗಳ ಗಡಿಭಾಗದಲ್ಲಿರುವ ಗುಡ್ಡಟ್ಟು ನೈಸರ್ಗಿಕ ಸೌಂದರ್ಯದ ಸ್ಥಳವಾಗಿದೆ. ಈ ದೇವಾಲಯವನ್ನು ಬೃಹತ್ ಗ್ರಾನೈಟ್ ಬಂಡೆಯ ಮೇಲೆ ನಿರ್ಮಿಸಲಾಗಿದ್ದು, ಇ...
ಕುಡುಮಾರಿ ಅಥವಾ ಚಕ್ಟಿಕಲ್ ಜಲಪಾತವನ್ನು ಕಂಡಿದ್ದೀರಾ?
ಉಡುಪಿ ಜಿಲ್ಲೆಯಲ್ಲಿರುವ ಕುಂದಾಪುರ ತಾಲೂಕಿನಲ್ಲಿ ಪಶ್ಚಿಮ ಘಟ್ಟಗಳಲ್ಲಿ ಹಸಿರುಮನೆಯ ನಡುವೆ ಇರುವ ಕುಡುಮಾರಿ ಜಲಪಾತದ ಸೌಂದರ್ಯವು ಎಲ್ಲ ಸಾಹಸಮಯ ಪ್ರವಾಸಿಗಳನ್ನು ಕೈ ಬೀಸಿ ಕರೆ...