Search
  • Follow NativePlanet
Share

Uttara Kannada

ಅಂಕೋಲಾದಲ್ಲಿರುವ ಈ ಮಂದಿರಗಳಲ್ಲಿ ಕೈ ಮುಗಿದಿದ್ದೀರಾ, ಕಡಲತೀರದಲ್ಲಿ ಆಡಿದ್ದೀರಾ?

ಅಂಕೋಲಾದಲ್ಲಿರುವ ಈ ಮಂದಿರಗಳಲ್ಲಿ ಕೈ ಮುಗಿದಿದ್ದೀರಾ, ಕಡಲತೀರದಲ್ಲಿ ಆಡಿದ್ದೀರಾ?

ಅಂಕೋಲಾವು ಉತ್ತರ ಕನ್ನಡ ಜಿಲ್ಲೆಯಲ್ಲಿನ ಹಲವಾರು ದೇವಾಲಯಗಳಿಂದ ಆವೃತವಾಗಿದೆ. ಅಂಕೋಲಾ ಕೂಡ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಕೇಂದ್ರವಾದ ಕಾರವಾರದಿಂದ 40 ಕಿ.ಮೀ ದೂರದಲ್ಲಿರುವ ತಾಲ...
ಬೆಣ್ಣೆಯಂತಿರುವ ಬೆಣ್ಣೆ ಹೊಳೆ ಫಾಲ್ಸ್‌ಗೆ ಹೋಗಿದ್ದೀರಾ?

ಬೆಣ್ಣೆಯಂತಿರುವ ಬೆಣ್ಣೆ ಹೊಳೆ ಫಾಲ್ಸ್‌ಗೆ ಹೋಗಿದ್ದೀರಾ?

ಪಶ್ಚಿಮ ಘಟ್ಟಗಳ ದೇವಿಮನೆ ಪ್ರದೇಶದ ಮೂಲಕ ಹರಿಯುವ ಅಘನಾಶಿಣಿ ನದಿಯ ಉಪನದಿಯೇ ಬೆಣ್ಣೆ ಹೊಳೆ ಫಾಲ್ಸ್ . 'ಬೆಣ್ಣೆ' ಎಂಬ ಪದವು ಬೆಣ್ಣೆ ಮತ್ತು 'ಹೊಳೆ' ಎಂದರೆ ದೊಡ್ಡ ಸ್ಟ್ರೀಮ್ ಎಂದರ್ಥ, ...
ಹೋಳಿಯಲ್ಲಿ ಸುಗ್ಗಿ ಕುಣಿತದ ಫೋಟೋ ಪ್ರವಾಸ

ಹೋಳಿಯಲ್ಲಿ ಸುಗ್ಗಿ ಕುಣಿತದ ಫೋಟೋ ಪ್ರವಾಸ

ಅಂದು ಬೆಳಗಿನ ಜಾವ ಸುಂದರವಾದ ನಿದ್ರೆ... ಅದೇನೇನೋ ಕನಸು ಬೀಳುತ್ತಿತ್ತು... ಅಷ್ಟರಲ್ಲಿ ಬೆಳಗಾಗಿದೆ ಎದ್ದೇಳು ಎನ್ನುವ ಅಮ್ಮನ ಕೂಗು ಆಗಾಗ ಎಬ್ಬಿಸುತ್ತಿತ್ತು... ಅಯ್ಯೋ! ಇರಮ್ಮಾ ಎನ್ನ...
ಇಂದಿಗೂ ಮಿನುಗುತ್ತಿರುವ ಮೀರ್ಜನ್ ಕೋಟೆ

ಇಂದಿಗೂ ಮಿನುಗುತ್ತಿರುವ ಮೀರ್ಜನ್ ಕೋಟೆ

ರಾಜ ಮಹರಾಜರ ಕಾಲದಲ್ಲಿ ಶತ್ರುಗಳ ರಕ್ಷಣೆಗಾಗಿ ಕೋಟೆಗಳ ನಿರ್ಮಾಣಮಾಡಲಾಗುತ್ತಿತ್ತು ಎನ್ನುವುದು ಒಂದು ವಿಚಾರ. ಬ್ರಿಟಿಷರು ತಮ್ಮ ವ್ಯಾಪಾರಗಳಿ ಅನುಕೂಲವಾಗಲು ಕೋಟೆಗಳ ನಿರ್ಮಾಣ ...
ಹೊಸ ಹಕ್ಕಿಗಳ ಕಲರವ ಕೇಳುವಿರಾ?

ಹೊಸ ಹಕ್ಕಿಗಳ ಕಲರವ ಕೇಳುವಿರಾ?

ಮುಗ್ಧ ಪಕ್ಷಿಗಳ ಪ್ರಪಂಚವೇ ಹಾಗೆ, ಸ್ವಚ್ಛಂದವಾಗಿ ಹಾರಾಡುತ್ತವೆ, ನೋಡುಗರಿ ಹರುಷ ನೀಡುತ್ತಾ, ತಮ್ಮ ಲೋಕದಲ್ಲಿ ತೇಲಾಡುತ್ತಿರುತ್ತವೆ. ನಮಗೆ ಇವುಗಳನ್ನು ನೋಡುವುದೇ ಒಂದು ಚೆಂದ. ಹಕ...
ಸ್ವಾದಿ, ಸೋದೆ, ಸೋಂದ ಎಲ್ಲವೂ ಚೆಂದ!

ಸ್ವಾದಿ, ಸೋದೆ, ಸೋಂದ ಎಲ್ಲವೂ ಚೆಂದ!

ಮಾಧ್ವ ಸಂಪ್ರದಾಯದವರಿಗೆ ಪೂಜ್ಯನೀಯರಾದ ಹಾಗೂ ದಾಸ ಸಾಹಿತ್ಯಕ್ಕೆ ತಮ್ಮದೆ ಆದ ಅಪಾರ ಕಾಣಿಕೆ ಸಲ್ಲಿಸಿರುವ ಮಾಧ್ವ ಯತಿಗಳಲ್ಲೊಬ್ಬರಾದ ಶ್ರೀ ವಾದಿರಾಜರ ದಿವ್ಯ ಬೃಂದಾವನವಿರುವ ಶ್...
ಶಿರಸಿ ಸೌಂದರ್ಯ ನೋಡು... ಮನ ಗುನುಗುವುದು ಹಾಡು...

ಶಿರಸಿ ಸೌಂದರ್ಯ ನೋಡು... ಮನ ಗುನುಗುವುದು ಹಾಡು...

ಶಿರಸಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಬರುವ ಒಂದು ತಾಲೂಕು ಕೇಂದ್ರ. ಇದು ಪ್ರಶಾಂತ ಪರಿಸರ ಹಾಗೂ ಹಚ್ಚ ಹಸಿರಿನ ಕಾಡಿಗೆ ಪ್ರಸಿದ್ಧಿಪಡೆದಿದೆ. ಕಾಡಿನ ಮಧ್ಯೆ ಧುಮುಕುವ ಜಲಪಾತಗಳು, ಪುರ...
ಸಮುದ್ರ ತೀರದ ತವರು ಕುಮಟಾ

ಸಮುದ್ರ ತೀರದ ತವರು ಕುಮಟಾ

ಕುಮಟಾ ಉತ್ತರ ಕನ್ನಡ ಜಿಲ್ಲೆಯ ಒಂದು ತಾಲೂಕು. ಕಾರವಾರದಿಂದ 60 ಕಿ.ಮೀ. ದೂರ. ಹೊನ್ನಾವರದಿಂದ 20 ಕಿ.ಮೀ. ದೂರದಲ್ಲಿರುವ ಈ ಪ್ರದೇಶ ನಾಲ್ಕು ಸಮುದ್ರ ತೀರಗಳನ್ನು ಒಳಗೊಂಡಿದೆ. ಕಡಿಮೆ ಜನ ಸಂ...
ಸಾತೋಡಿಗೆ ಒಮ್ಮೆ ಮೈ ಒಡ್ಡಿ

ಸಾತೋಡಿಗೆ ಒಮ್ಮೆ ಮೈ ಒಡ್ಡಿ

ಉತ್ತರ ಕನ್ನಡ ಜಲಪಾತಗಳಿಗೆ ಸ್ವರ್ಗ ತಾಣ. ಹಾಗಾಗಿ ಇದನ್ನು ಜಲಪಾತಗಳ ಜಿಲ್ಲೆ ಎಂದೇ ಕರೆಯುತ್ತಾರೆ. ನಿತ್ಯ ಹರಿದ್ವರ್ಣದ ಕಾಡುಗಳಿಂದ ಆವೃತ್ತವಾದ ಈ ಪ್ರದೇಶದಲ್ಲಿ ಜಲಧಾರೆಗಳ ವೈಭವ ...
ಗೋಕರ್ಣದ ದಂತಕಥೆ, ಮಹಿಮೆ ಏನು?

ಗೋಕರ್ಣದ ದಂತಕಥೆ, ಮಹಿಮೆ ಏನು?

ಸಿದ್ಧಿ ಕ್ಷೇತ್ರ, ಮುಕ್ತಿ ಸ್ಥಳ ಎಂದೆಲ್ಲ ಕರೆಯಲಾಗುವ ಧಾರ್ಮಿಕವಾಗಿ ಮಹತ್ವದ ಸ್ಥಾನ ಪಡೆದಿರುವ, ಪ್ರಮುಖವಾಗಿ ಶೈವರ ಹಾಗೂ ಶಿವನ ಭಕ್ತರ ಮುಖ್ಯ ತೀರ್ಥಕ್ಷೇತ್ರಗಳಲ್ಲೊಂದಾಗಿರುವ ...
ವಿವಿಧ ಕೋನಗಳಲ್ಲಿ ಮುರುಡೇಶ್ವರ ಶಿವ ಪ್ರತಿಮೆ

ವಿವಿಧ ಕೋನಗಳಲ್ಲಿ ಮುರುಡೇಶ್ವರ ಶಿವ ಪ್ರತಿಮೆ

ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಮುರುಡೇಶ್ವರವು ಕರ್ನಾಟಕದ ಒಂದು ಪ್ರಮುಖ ಪ್ರವಾಸಿ ಕ್ಷೇತ್ರ. ಅರಬ್ಬಿ ಸಮುದ್ರದ ಕರಾವಳಿ ತೀರದಲ್ಲಿ ನೆಲೆಸಿರುವ ಈ ಪ್ರಸಿದ್ಧ ಧಾರ್ಮಿಕ ಕ್ಷೇತ್ರ...
ಉತ್ತರಕನ್ನಡ ಜಿಲ್ಲೆಯ ಸಮಗ್ರ ಆಕರ್ಷಣೆಗಳು

ಉತ್ತರಕನ್ನಡ ಜಿಲ್ಲೆಯ ಸಮಗ್ರ ಆಕರ್ಷಣೆಗಳು

ನಾರ್ಥ್ ಕೆನರಾ ಎಂತಲೂ ಕರೆಯಲ್ಪಡುವ ಉತ್ತರ ಕನ್ನಡ ಜಿಲ್ಲೆಯು ಕರ್ನಾಟಕ ರಾಜ್ಯದ ವಾಯವ್ಯ ದಿಕ್ಕಿನಲ್ಲಿ ನೆಲೆಸಿರುವ ಒಂದು ಕೊಂಕಣ ಜಿಲ್ಲೆ. ಉತ್ತರಕ್ಕೆ ಗೋವಾ ರಾಜ್ಯ ಹಾಗೂ ಬೆಳಗಾವ...

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+