Search
  • Follow NativePlanet
Share

Uttarakhand

ಹಿಮಾಲಯದಲ್ಲಿರುವ ಯಮುನೋತ್ರಿಯ ಬಗ್ಗೆ ಗೊತ್ತಾ?

ಹಿಮಾಲಯದಲ್ಲಿರುವ ಯಮುನೋತ್ರಿಯ ಬಗ್ಗೆ ಗೊತ್ತಾ?

PC: Atarax42 ಹಿಮಾಲಯವು ಅನೆಕ ಪವಿತ್ರ ಯಾತ್ರಾಸ್ಥಳಗಳನ್ನು ಹೊಂದಿದೆ. ಅವುಗಳಲ್ಲಿ ಯಮುನೋತ್ರಿಯೂ ಒಂದಾಗಿದೆ. ಹಿಂದೂ ಪುರಾಣದ ಪ್ರಕಾರ ಚಾರ್ ಧಾಮಗಳಲ್ಲಿ ಒಂದಾದ ಯಮುನೋತ್ರಿಯು ಯಮುನಾ ನ...
ಭೀಮತಲದ ಈ ದ್ವೀಪದ ನಡುವೆ ವಾರಾಂತ್ಯ ಕಳೆಯಿರಿ

ಭೀಮತಲದ ಈ ದ್ವೀಪದ ನಡುವೆ ವಾರಾಂತ್ಯ ಕಳೆಯಿರಿ

PC: Saikat Choudhuri ಉತ್ತರಖಂಡದಲ್ಲಿರುವ ಭೀಮತಲವು ಸಮುದ್ರ ಮಟ್ಟದಿಂದ 1370 ಮೀಟರ್ ಎತ್ತರದಲ್ಲಿದೆ. ಭೀಮತಲವು ಪರ್ವತಗಳು ಮತ್ತು ಪ್ರಾಚೀನ ನೀಲಿ ಸರೋವರದ ಮಧ್ಯೆ ಇರುವ ದೇವಾಲಯಗಳೊಂದಿಗೆ ಗುರುತ...
ಹೇಮಕುಂಡ್‌ ಸಾಹೀಬ್ ಗುರುದ್ವಾರದ ಬಗ್ಗೆ ನಿಮಗೆ ಗೊತ್ತಾ?

ಹೇಮಕುಂಡ್‌ ಸಾಹೀಬ್ ಗುರುದ್ವಾರದ ಬಗ್ಗೆ ನಿಮಗೆ ಗೊತ್ತಾ?

ಗುರುದ್ವಾರ ಶ್ರೀ ಹೇಮಕುಂಡ್‌ ಸಾಹಿಬ್ ಜೀ ಎಂದು ಕರೆಯಲ್ಪಡುವ ಹೇಮಕುಂಡ್‌ ಸಾಹಿಬ್ ಉತ್ತರಖಂಡದ ಚಮೋಲಿ ಜಿಲ್ಲೆಯ ಒಂದು ಸಿಖ್ ಪೂಜಾ ಸ್ಥಳ ಮತ್ತು ಪವಿತ್ರ ಯಾತ್ರಾ ಸ್ಥಳವಾಗಿದೆ. ಇ...
ರುದ್ರಪ್ರಯಾಗ: ಕಾರ್ತಿಕೇಯ ತನ್ನ ಎಲುಬನ್ನೇ ಶಿವನಿಗೆ ಅರ್ಪಿಸಿದ ಕ್ಷೇತ್ರ ಇದು

ರುದ್ರಪ್ರಯಾಗ: ಕಾರ್ತಿಕೇಯ ತನ್ನ ಎಲುಬನ್ನೇ ಶಿವನಿಗೆ ಅರ್ಪಿಸಿದ ಕ್ಷೇತ್ರ ಇದು

ಉತ್ತರಖಂಡವು ಆಧ್ಯಾತ್ಮದ ದೃಷ್ಠಿಯಿಂದ ಪ್ರಮುಖವಾದುದು. ಮನಸ್ಸಿನ ಶಾಂತಿಗಾಗಿ ವಿಶ್ಬಾದ್ಯಂತ ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಾರೆ. ಉತ್ತರಖಂಡವು ಅಸಂಖ್ಯಾತ ದೇವಾಲಯಗಳ ಬೀಡಾಗ...
ಡೆಹ್ರಾಡೂನ್‌ನ ಕಳ್ಳರ ಗುಹೆಯ ಸೌಂದರ್ಯ ನೋಡಿದ್ರೆ ಮೈ ಮರೆಯುತ್ತೀರಾ

ಡೆಹ್ರಾಡೂನ್‌ನ ಕಳ್ಳರ ಗುಹೆಯ ಸೌಂದರ್ಯ ನೋಡಿದ್ರೆ ಮೈ ಮರೆಯುತ್ತೀರಾ

ರಾಬರ್ಸ್‌ ಗುಹೆ ಅಂದರೆ ಕಳ್ಳರ ಗುಹೆ. ಇದನ್ನು ಸ್ಥಳೀಯರು ಗುಚುಪಾನಿ ಎಂದು ಕರೆಯುತ್ತಾರೆ. ಈ ನದಿ ಗುಹೆಯು ಹಿಮಾಲಯದಲ್ಲಿ ರಚನೆಯಾಗಿದೆ, ಇದು ಭಾರತದ ಉತ್ತರಖಂಡ ರಾಜ್ಯದ ಡೆಹ್ರಾಡೂನ...
ದುಶ್ಯಂತ, ಶಕುಂತಲಾ ವಿವಾಹ ನಡೆದ ನಂದ ಪ್ರಯಾಗವನ್ನು ನೋಡಿದ್ದೀರಾ?

ದುಶ್ಯಂತ, ಶಕುಂತಲಾ ವಿವಾಹ ನಡೆದ ನಂದ ಪ್ರಯಾಗವನ್ನು ನೋಡಿದ್ದೀರಾ?

ಬದರಿನಾಥಕ್ಕೆ ತೆರಳುವಾಗ ಸಿಗುವ ಒಂದು ಸುಂದರ ತಾಣವೇ ನಂದಪ್ರಯಾಗ. ಪಂಚ ಪ್ರಯಾಗಗಳಲ್ಲಿ ಒಂದಾಗಿರುವ ನಂದಪ್ರಯಾಗವು ಸಾಕಷ್ಟು ಧಾರ್ಮಿಕ ಮಹತ್ವ ಪಡೆದಿರುವ ತಾಣವಾಗಿದೆ. ನಂದಪ್ರಯಾಗ ...
ಶಿವ ತುಂಡರಿಸಿದ ಗಣೇಶನ ತಲೆ ಎಲ್ಲಿದೆ ನಿಮಗೆ ಗೊತ್ತಾ?

ಶಿವ ತುಂಡರಿಸಿದ ಗಣೇಶನ ತಲೆ ಎಲ್ಲಿದೆ ನಿಮಗೆ ಗೊತ್ತಾ?

ಪಾರ್ವತಿ ಪುತ್ರ ಗಣೇಶನ ತಲೆಯನ್ನು ಶಿವ ತುಂಡರಿಸಿರುವುದು ನಿಮಗೆಲ್ಲಾ ಗೊತ್ತೇ ಇದೆ. ಆ ನಂತರ ಶಿವನು ಆನೆಯ ತಲೆಯನ್ನು ತಂದು ಜೋಡಿಸಿದನು ಎನ್ನೋದು ತಿಳಿದೇ ಇದೆ. ಆದ್ರೆ ಗಣೇಶನ ತುಂಡ...
ತಲೆಕೆಳಗಾಗಿರುವ ಈ ಕೋಟೆಯ ರಹಸ್ಯ ಏನು ಗೊತ್ತಾ?

ತಲೆಕೆಳಗಾಗಿರುವ ಈ ಕೋಟೆಯ ರಹಸ್ಯ ಏನು ಗೊತ್ತಾ?

ನಮ್ಮ ದೇಶದಲ್ಲಿ ಎಷ್ಟೆಲ್ಲಾ ಪುರಾತನ ಕೋಟೆಗಳಿವೆ. ಪ್ರತಿಯೊಂದು ಕೋಟೆಯು ತನ್ನದೇ ಆದ ಕಥೆಯನ್ನು ಹೊಂದಿದೆ. ರಾಜರ ಕಾಲದಲ್ಲಿ ಇಂತಹ ಕೋಟೆಗಳನ್ನು ನಿರ್ಮಿಸಲಾಗುತ್ತಿತ್ತು. ಆದರೆ ಎಂ...
ದ್ರೌಪದಿಗಾಗಿ ಭೀಮ ನಿರ್ಮಿಸಿದ ಸೇತುವೆ ಎಲ್ಲಿದೆ ನೋಡಿ?

ದ್ರೌಪದಿಗಾಗಿ ಭೀಮ ನಿರ್ಮಿಸಿದ ಸೇತುವೆ ಎಲ್ಲಿದೆ ನೋಡಿ?

ಉತ್ತರಖಂಡದಲ್ಲಿ ಬದ್ರಿನಾಥ್‌ನಿಂದ ಸ್ವಲ್ಪವೇ ದೂರದಲ್ಲಿದೆ ಮಾನ ಎನ್ನುವ ಹಳ್ಳಿ ಇದೆ. ಈ ಹಳ್ಳಿಯಲ್ಲಿ ಎರಡು ಬೆಟ್ಟಗಳಿಂದ ನಿರ್ಮಿಸಲಾದ ಸೇತುವೆ ಕಾಣಸಿಗುತ್ತದೆ. ಈ ಬ್ರಿಡ್ಜ್‌...
ಬೇಡಿದನ್ನು ಕೊಡುವ ಕಲ್ಪವೃಕ್ಷ ಎಲ್ಲಿದೆ ಗೊತ್ತಾ?

ಬೇಡಿದನ್ನು ಕೊಡುವ ಕಲ್ಪವೃಕ್ಷ ಎಲ್ಲಿದೆ ಗೊತ್ತಾ?

ಕಲ್ಪ ವೃಕ್ಷದ ಬಗ್ಗೆ ಪ್ರತಿಯೊಬ್ಬರೂ ಕೇಳಿರುತ್ತೀರಾ. ಸಾಮಾನ್ಯವಾಗಿ ತೆಂಗನ್ನು ಕಲ್ಪವೃಕ್ಷ ಎನ್ನುತ್ತಾರೆ. ಆದರೆ ನಿಜವಾದ ಕಲ್ಪವೃಕ್ಷ ಯಾವುದು ಅದು ಎಲ್ಲಿದೆ ಎನ್ನುವುದು ನಿಮಗೆ ...
600 ವರ್ಷಗಳಿಂದ ಪೂಜೆಗಳನ್ನು ಸ್ವೀಕಾರ ಮಾಡುತ್ತಿರುವ ಆದಿ ಭೀಕ್ಷು...

600 ವರ್ಷಗಳಿಂದ ಪೂಜೆಗಳನ್ನು ಸ್ವೀಕಾರ ಮಾಡುತ್ತಿರುವ ಆದಿ ಭೀಕ್ಷು...

ಪರಮೇಶ್ವರನು ಭಕ್ತರಲ್ಲಿ ಆರಾಧನೆಗೆ ಒಳಪಡುವ ದೇವರಲ್ಲಿ ಪ್ರಪಥಮನು. ಸಾಧಾರಣ ಮಾನವರು ಕೂಡ ಹಾಲಿನ ಅಭೀಷಕಗಳು, ರಕ್ತ ತಿಲಕದಿಂದ ಪೂಜಿಸುವ ಮೂರ್ತಿ ಅವನು. ಪ್ರಸ್ತುತದ ಆಧುನಿಕ ಸಮಾಜದ...
ಈ ದೇವಸ್ಥಾನದಲ್ಲಿ ಸ್ಟ್ಯಾಂಪ್ ಪೇಪರ್‌ನಲ್ಲಿ ತಮ್ಮ ಬೇಡಿಕೆಯನ್ನು ಬರೆತ್ತಾರಂತೆ ಜನ

ಈ ದೇವಸ್ಥಾನದಲ್ಲಿ ಸ್ಟ್ಯಾಂಪ್ ಪೇಪರ್‌ನಲ್ಲಿ ತಮ್ಮ ಬೇಡಿಕೆಯನ್ನು ಬರೆತ್ತಾರಂತೆ ಜನ

ಈ ವರೆಗೂ ನೀವು ಜನರನ್ನು ದೇವಸ್ಥಾನಕ್ಕೆ ಹೋಗಿ ತಮ್ಮ ಬೇಡಿಕೆಯನ್ನು ಮುಂದಿಡುವುದನ್ನು ನೋಡಿರುವಿರಿ. ತಮ್ಮ ಮನೋಕಾಮನೆಯನ್ನು ಪೂರೈಸುವಂತೆ ಜನರು ವಿಭಿನ್ನ ರೀತಿಯಲ್ಲಿ ದೇವರನ್ನು ...

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+