Search
  • Follow NativePlanet
Share

Uttarakhand

ದುನಾಗಿರಿ ಬೆಟ್ಟದ ಮೇಲಿರುವ ದುನಾಗಿರಿ ದೇವಸ್ಥಾನದ ದರ್ಶನ ಪಡೆಯಿರಿ

ದುನಾಗಿರಿ ಬೆಟ್ಟದ ಮೇಲಿರುವ ದುನಾಗಿರಿ ದೇವಸ್ಥಾನದ ದರ್ಶನ ಪಡೆಯಿರಿ

ರಾನಿಖೇತ್‌ನಲ್ಲಿರುವ ಈ ದೇವಾಲಯವು ದೇಶದಲ್ಲಿರುವ ಎರಡು ವೈಷ್ಣವಿ ಶಕ್ತಿಯ ಪೀಠಗಳಲ್ಲಿ ಒಂದಾಗಿದೆ. ದುನಾಗಿರಿಯಲ್ಲಿರುವ ಈ ದೇವಾಲಯವನ್ನು ಮಾಂಗಲಿಕಾ ದೇವಾಲಯ ಎಂದೂ ಕರೆಯುತ್ತಾರ...
ಬೆಟ್ಟದ ಮೇಲಿರುವ ಕಸರ್ ದೇವಿಯ ದರ್ಶನ ಪಡೆಯಿರಿ

ಬೆಟ್ಟದ ಮೇಲಿರುವ ಕಸರ್ ದೇವಿಯ ದರ್ಶನ ಪಡೆಯಿರಿ

ಈ ಸ್ಥಳವನ್ನು ನೋಡುವಾಗಲೇ ಮನಸ್ಸಿಗೆ ಏನೋ ಒಂಥರಾ ಖುಷಿ ಉಂಟಾಗುತ್ತದೆ. ಪ್ರಕೃತಿ ತಾಣಗಳ ನಡುವೆ ಇರುವ ಒಂದು ಅದ್ಭುತ ತಾಣ ಇದಾಗಿದೆ. ಉತ್ತರಾಖಂಡದ ಅಲ್ಮೋರಾ ಸಮೀಪದ ಹಳ್ಳಿಯಲ್ಲಿ ನೆಲ...
ಪಾಂಡುಕೇಶ್ವರ ದೇವಸ್ಥಾನಕ್ಕೆ ಸಂಬಂಧಿಸಿದ ಪಾಂಡವರ ಇತಿಹಾಸದ ಬಗ್ಗೆ ನಿಮಗೆ ಗೊತ್ತಾ?

ಪಾಂಡುಕೇಶ್ವರ ದೇವಸ್ಥಾನಕ್ಕೆ ಸಂಬಂಧಿಸಿದ ಪಾಂಡವರ ಇತಿಹಾಸದ ಬಗ್ಗೆ ನಿಮಗೆ ಗೊತ್ತಾ?

ದಂತಕಥೆಯ ಪ್ರಕಾರ, ಮಹಾಭಾರತ ಪಾಂಡವರ ಪಿತಾಮಹ ಪಾಂಡು ಉತ್ತರಖಂಡದಲ್ಲಿರುವ ಪಾಂಡುಕೇಶ್ವರ ದೇವಸ್ಥಾನವನ್ನು ಸ್ಥಾಪಿಸಿದರು ಎನ್ನಲಾಗುತ್ತದೆ. ತಮ್ಮ ಹಿರಿಯ ಸಹೋದರ ಧೃತರಾಷ್ಟ್ರನಿಗ...
ಶಿವನ ಜಡೆಯನ್ನು ಪೂಜಿಸುವ ಈ ಕ್ಷೇತ್ರಕ್ಕೆ ಹೊಗಿದ್ದೀರಾ ?

ಶಿವನ ಜಡೆಯನ್ನು ಪೂಜಿಸುವ ಈ ಕ್ಷೇತ್ರಕ್ಕೆ ಹೊಗಿದ್ದೀರಾ ?

ಕಲ್ಪೇಶ್ವರವು ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿನ ಸುಂದರ ಉರ್ಗಂ ಕಣಿವೆಯಲ್ಲಿರುವ ಶಿವನಿಗೆ ಸಮರ್ಪಿತವಾದ ಯಾತ್ರಾ ಸ್ಥಳವಾಗಿದೆ. ಇದು ಗಡ್ವಾಲ್ ಹಿಮಾಲಯದಲ್ಲಿ ಸಮುದ್ರ ಮಟ್ಟದಿಂ...
ಮನೆಯಲ್ಲಿ ಶುಭಕಾರ್ಯ ನಡೆದ್ರೆ ತಾರಕೇಶ್ವರನ ಸನ್ನಿಧಾನಕ್ಕೆ ಬಂದು ಗಂಟೆ ಕಟ್ಟಬೇಕಂತೆ

ಮನೆಯಲ್ಲಿ ಶುಭಕಾರ್ಯ ನಡೆದ್ರೆ ತಾರಕೇಶ್ವರನ ಸನ್ನಿಧಾನಕ್ಕೆ ಬಂದು ಗಂಟೆ ಕಟ್ಟಬೇಕಂತೆ

ಉತ್ತರಖಂಡದಲ್ಲಿ ಸಾಕಷ್ಟು ಧಾರ್ಮಿಕ ತಾಣಗಳಿವೆ. ಅವುಗಳಲ್ಲಿ ತಾರಕೇಶ್ವರ ಮಹಾದೇವ ದೇವಸ್ಥಾನವೂ ಒಂದು. ಈ ದೇವಸ್ಥಾನದ ವಿಶೇಷತೆ ಎಂದರೆ ಇಲ್ಲಿ ಭಕ್ತರು ತಮ್ಮ ಮನೆಯಲ್ಲಿ ಯಾವುದೇ ಶು...
ಈ ವಾರಾಂತ್ಯದಲ್ಲಿ ಸಿಗೋ 3 ದಿನದ ರಜೆಯಲ್ಲಿ ಎಲ್ಲಿಗೆ ಹೋಗೋ ಪ್ಲ್ಯಾನ್ ಮಾಡಿದ್ದೀರಾ?

ಈ ವಾರಾಂತ್ಯದಲ್ಲಿ ಸಿಗೋ 3 ದಿನದ ರಜೆಯಲ್ಲಿ ಎಲ್ಲಿಗೆ ಹೋಗೋ ಪ್ಲ್ಯಾನ್ ಮಾಡಿದ್ದೀರಾ?

ಈ ವಾರ ಮೂರು ರಜಾದಿನಗಳು ಸಿಗಲಿದೆ. 12, 13, 14 ಶನಿವಾರ, ಆದಿತ್ಯವಾರ ಹಾಗೂ ಸೋಮವಾರ. ಹೇಗೂ ಶನಿವಾರ, ಆದಿತ್ಯವಾರ ರಜಾ ಇರುತ್ತದೆ. ಜೊತೆಗೆ ಮಕರ ಸಂಕ್ರಾಂತಿಯ ಪ್ರಯುಕ್ತ ಸೋಮವಾರವು ರಜಾ ಇದೆ. ...
ಹಿಮಾಲಯದಲ್ಲಿರುವ ಯಮುನೋತ್ರಿಯ ಬಗ್ಗೆ ಗೊತ್ತಾ?

ಹಿಮಾಲಯದಲ್ಲಿರುವ ಯಮುನೋತ್ರಿಯ ಬಗ್ಗೆ ಗೊತ್ತಾ?

PC: Atarax42 ಹಿಮಾಲಯವು ಅನೆಕ ಪವಿತ್ರ ಯಾತ್ರಾಸ್ಥಳಗಳನ್ನು ಹೊಂದಿದೆ. ಅವುಗಳಲ್ಲಿ ಯಮುನೋತ್ರಿಯೂ ಒಂದಾಗಿದೆ. ಹಿಂದೂ ಪುರಾಣದ ಪ್ರಕಾರ ಚಾರ್ ಧಾಮಗಳಲ್ಲಿ ಒಂದಾದ ಯಮುನೋತ್ರಿಯು ಯಮುನಾ ನ...
ಭೀಮತಲದ ಈ ದ್ವೀಪದ ನಡುವೆ ವಾರಾಂತ್ಯ ಕಳೆಯಿರಿ

ಭೀಮತಲದ ಈ ದ್ವೀಪದ ನಡುವೆ ವಾರಾಂತ್ಯ ಕಳೆಯಿರಿ

PC: Saikat Choudhuri ಉತ್ತರಖಂಡದಲ್ಲಿರುವ ಭೀಮತಲವು ಸಮುದ್ರ ಮಟ್ಟದಿಂದ 1370 ಮೀಟರ್ ಎತ್ತರದಲ್ಲಿದೆ. ಭೀಮತಲವು ಪರ್ವತಗಳು ಮತ್ತು ಪ್ರಾಚೀನ ನೀಲಿ ಸರೋವರದ ಮಧ್ಯೆ ಇರುವ ದೇವಾಲಯಗಳೊಂದಿಗೆ ಗುರುತ...
ಹೇಮಕುಂಡ್‌ ಸಾಹೀಬ್ ಗುರುದ್ವಾರದ ಬಗ್ಗೆ ನಿಮಗೆ ಗೊತ್ತಾ?

ಹೇಮಕುಂಡ್‌ ಸಾಹೀಬ್ ಗುರುದ್ವಾರದ ಬಗ್ಗೆ ನಿಮಗೆ ಗೊತ್ತಾ?

ಗುರುದ್ವಾರ ಶ್ರೀ ಹೇಮಕುಂಡ್‌ ಸಾಹಿಬ್ ಜೀ ಎಂದು ಕರೆಯಲ್ಪಡುವ ಹೇಮಕುಂಡ್‌ ಸಾಹಿಬ್ ಉತ್ತರಖಂಡದ ಚಮೋಲಿ ಜಿಲ್ಲೆಯ ಒಂದು ಸಿಖ್ ಪೂಜಾ ಸ್ಥಳ ಮತ್ತು ಪವಿತ್ರ ಯಾತ್ರಾ ಸ್ಥಳವಾಗಿದೆ. ಇ...
ರುದ್ರಪ್ರಯಾಗ: ಕಾರ್ತಿಕೇಯ ತನ್ನ ಎಲುಬನ್ನೇ ಶಿವನಿಗೆ ಅರ್ಪಿಸಿದ ಕ್ಷೇತ್ರ ಇದು

ರುದ್ರಪ್ರಯಾಗ: ಕಾರ್ತಿಕೇಯ ತನ್ನ ಎಲುಬನ್ನೇ ಶಿವನಿಗೆ ಅರ್ಪಿಸಿದ ಕ್ಷೇತ್ರ ಇದು

ಉತ್ತರಖಂಡವು ಆಧ್ಯಾತ್ಮದ ದೃಷ್ಠಿಯಿಂದ ಪ್ರಮುಖವಾದುದು. ಮನಸ್ಸಿನ ಶಾಂತಿಗಾಗಿ ವಿಶ್ಬಾದ್ಯಂತ ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಾರೆ. ಉತ್ತರಖಂಡವು ಅಸಂಖ್ಯಾತ ದೇವಾಲಯಗಳ ಬೀಡಾಗ...
ಡೆಹ್ರಾಡೂನ್‌ನ ಕಳ್ಳರ ಗುಹೆಯ ಸೌಂದರ್ಯ ನೋಡಿದ್ರೆ ಮೈ ಮರೆಯುತ್ತೀರಾ

ಡೆಹ್ರಾಡೂನ್‌ನ ಕಳ್ಳರ ಗುಹೆಯ ಸೌಂದರ್ಯ ನೋಡಿದ್ರೆ ಮೈ ಮರೆಯುತ್ತೀರಾ

ರಾಬರ್ಸ್‌ ಗುಹೆ ಅಂದರೆ ಕಳ್ಳರ ಗುಹೆ. ಇದನ್ನು ಸ್ಥಳೀಯರು ಗುಚುಪಾನಿ ಎಂದು ಕರೆಯುತ್ತಾರೆ. ಈ ನದಿ ಗುಹೆಯು ಹಿಮಾಲಯದಲ್ಲಿ ರಚನೆಯಾಗಿದೆ, ಇದು ಭಾರತದ ಉತ್ತರಖಂಡ ರಾಜ್ಯದ ಡೆಹ್ರಾಡೂನ...
ದುಶ್ಯಂತ, ಶಕುಂತಲಾ ವಿವಾಹ ನಡೆದ ನಂದ ಪ್ರಯಾಗವನ್ನು ನೋಡಿದ್ದೀರಾ?

ದುಶ್ಯಂತ, ಶಕುಂತಲಾ ವಿವಾಹ ನಡೆದ ನಂದ ಪ್ರಯಾಗವನ್ನು ನೋಡಿದ್ದೀರಾ?

ಬದರಿನಾಥಕ್ಕೆ ತೆರಳುವಾಗ ಸಿಗುವ ಒಂದು ಸುಂದರ ತಾಣವೇ ನಂದಪ್ರಯಾಗ. ಪಂಚ ಪ್ರಯಾಗಗಳಲ್ಲಿ ಒಂದಾಗಿರುವ ನಂದಪ್ರಯಾಗವು ಸಾಕಷ್ಟು ಧಾರ್ಮಿಕ ಮಹತ್ವ ಪಡೆದಿರುವ ತಾಣವಾಗಿದೆ. ನಂದಪ್ರಯಾಗ ...

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+