Search
  • Follow NativePlanet
Share

ಉತ್ತರಾಖಂಡ

ಮಂದಹಾಸ ಬೀರುತ್ತ ಕರೆಯುವ ನಂದಪ್ರಯಾಗ!

ಮಂದಹಾಸ ಬೀರುತ್ತ ಕರೆಯುವ ನಂದಪ್ರಯಾಗ!

ಬದ್ರಿನಾಥ ದೇವಾಲಯ ದರ್ಶನ ಯಾತ್ರೆ ಹಿಂದುಗಳಲ್ಲಿ ಬಹಳವೆ ಪವಿತ್ರವಾದ ತೀರ್ಥ ಯಾತ್ರೆಗಳ ಪೈಕಿ ಒಂದಾಗಿದೆ. ಒಂದೊಮ್ಮೆ ಬದರಿಗೆಂದು ತೆರಳಿದರೆ ಸಾಗುವಾಗ ರಸ್ತೆಯ ಮಧ್ಯದಲ್ಲಿ ಇನ್ನೂ ...
ನೀಮ್ ಕರೋಲಿ ಬಾಬಾರ ಕೈಂಚಿಧಾಮ!

ನೀಮ್ ಕರೋಲಿ ಬಾಬಾರ ಕೈಂಚಿಧಾಮ!

ಇವರಿಗೆ ಸಾಕಷ್ಟು ಜನ ಭಕ್ತರಿದ್ದಾರೆ. ಅದರಲ್ಲೂ ವಿಶೇಷವಾಗಿ ವಿದೇಶ ಭಕ್ತರ ಸಂಖ್ಯೆ ಅಪಾರ. ಇವರಿಗೆ ಹತ್ತಾರು ಹೆಸರುಗಳಿವೆ. ಪವಾಡ ಬಾಬಾ, ತಲಯ್ಯಾ ಬಾಬಾ, ಹಂಡಿವಾಲಾ ಬಾಬಾ, ಲಕ್ಷ್ಮಣ ದ...
ಪರಮಾರ್ಥ ನಿಕೇತನ : ಒಂದು ವಿಶೇಷ ಆಶ್ರಮ!

ಪರಮಾರ್ಥ ನಿಕೇತನ : ಒಂದು ವಿಶೇಷ ಆಶ್ರಮ!

ಹಿಂದು ಸಂಸ್ಕೃತಿಯಲ್ಲಿ ಆಶ್ರಮಗಳು ತಮ್ಮದೆ ಆದ ವಿಶೇಷತೆ ಹೊಂದಿವೆ. ಧಾರ್ಮಿಕವಾಗಿ ಸಾಕಷ್ಟು ಮಹತ್ವ ಪಡೆದಿರುವ ಆಶ್ರಮಗಳು ಪ್ರಮುಖವಾಗಿ ದೈವತ್ವಕ್ಕೆ ಹತ್ತಿರವಾಗಿರುವ ಪವಿತ್ರ ಸ...
ಉತ್ತರಾಖಂಡದ ಅತ್ಯದ್ಭುತ ಗಿರಿಧಾಮಗಳು!

ಉತ್ತರಾಖಂಡದ ಅತ್ಯದ್ಭುತ ಗಿರಿಧಾಮಗಳು!

"ದೇವ ಭೂಮಿ" ಎಂದು ಕರೆಯಲ್ಪಡುವ ಉತ್ತರಾಖಂಡ ರಾಜ್ಯವು ಹಿಮಾಲಯದ ವ್ಯಾಪ್ತಿಯಲ್ಲಿರುವ ಒಂದು ಸುಂದರ ಹಾಗೂ ಅಷ್ಟೆ ಮನಮೋಹಕ ರಾಜ್ಯವಾಗಿದೆ. ಈ ರಾಜ್ಯದಲ್ಲಿ ಹಿಮದಿಂದ ಕೂಡಿರುವ ಪರ್ವತಗ...
ಆತ್ಮಸಂತೃಪ್ತಿ ಕರುಣಿಸುವ ಪ್ರಯಾಗಗಳು!

ಆತ್ಮಸಂತೃಪ್ತಿ ಕರುಣಿಸುವ ಪ್ರಯಾಗಗಳು!

ಹುಟ್ಟಿದ ಪ್ರತಿಯೊಬ್ಬ ಮನುಷ್ಯ ತನ್ನ ಸಂಪೂರ್ಣ ಜೀವಮಾನಕಾಲದಲ್ಲಿ ಬರುವ ಆಯಾ ವಯಸ್ಸಿನ ಘಟ್ಟಗಳಲ್ಲಿ ಸ್ವಾಭಾವಿಕವಾದ ಅನುಭವಗಳನ್ನು ಅನುಭವಿಸುತ್ತಾನೆ. ಅಂದರೆ ಬಾಲ್ಯದಲ್ಲಿ ಆಟ-ಪ...
ಪಾಂಡವರು ಸ್ವರ್ಗಕ್ಕೆ ತೆರಳಿದ ಮಾರ್ಗವಿದು!

ಪಾಂಡವರು ಸ್ವರ್ಗಕ್ಕೆ ತೆರಳಿದ ಮಾರ್ಗವಿದು!

ಮಹಾಭಾರತ ಮಹಾಕಾವ್ಯವು ಭಾರತದ ಎರಡು ಮಹಾಕಾವ್ಯಗಳ ಪೈಕಿ ಒಂದಾಗಿದೆ. ದ್ವಾಪರಯುಗದಲ್ಲಿ ನಡೆದ ಮಹಾಭಾರತ ಕಥೆಯು ಮೂಲತಃ ಧರ್ಮದ ಮಾರ್ಗದ ಕುರಿತು ಮನುಷ್ಯ ಜೀವನದಲ್ಲಿ ಹೇಗಿರಬೇಕೆಂದು ...
ಕಾಶಿ ತೊರೆದು ಶಿವನು ಮುಂದೆ ಇಲ್ಲಿ ನೆಲೆಸುತ್ತಾನಂತೆ!

ಕಾಶಿ ತೊರೆದು ಶಿವನು ಮುಂದೆ ಇಲ್ಲಿ ನೆಲೆಸುತ್ತಾನಂತೆ!

ಹೌದು ನೀವು ಓದುತ್ತಿರುವುದು ಅಕ್ಷರಶಃ ನಿಜ. ಹೀಗೆಂದು ಈ ದೇವಾಲಯದ ದಂತಕಥೆ ಸಾರುತ್ತದೆ. ಈ ದೇವಾಲಯಕ್ಕೆ ಭೇಟಿ ನೀಡುವ ಭಕ್ತರ ನಂಬಿಕೆಯಾಗಿದೆ. ನಿಮಗೆಲ್ಲ ಗೊತ್ತಿರುವ ಹಾಗೆ ಶಿವನ ಪರ...
ಸತಿಯ ತಲೆ ಬಿದ್ದು ರೂಪಗೊಂಡ ಶಕ್ತಿ ಇವಳು!

ಸತಿಯ ತಲೆ ಬಿದ್ದು ರೂಪಗೊಂಡ ಶಕ್ತಿ ಇವಳು!

ಬ್ರಹ್ಮನ ಮಕ್ಕಳಲ್ಲಿ ಒಬ್ಬನಾದ ದಕ್ಷ ರಾಜನನ್ನು ಪ್ರಜಾಪತಿಗೆ ಹುದ್ದೆಗ್ ನೇಮಿಸಲು ಶಿವನು ಒಮ್ಮೆ ವಿರೋಧ ವ್ಯಕ್ತಪಡಿಸಿದ್ದನು. ಇದರಿಂದ ದಕ್ಷನಿಗೆ ಶಿವನ ಮೇಲೆ ಕೋಪ ಬಂದಿತ್ತು. ಇದ...
ಬದರಿನಾಥ ಏನು ಮಹತ್ವ, ಏನು ವಿಶೆಷತೆ, ಗೊತ್ತೆ?

ಬದರಿನಾಥ ಏನು ಮಹತ್ವ, ಏನು ವಿಶೆಷತೆ, ಗೊತ್ತೆ?

ಭಾರತದ ಹಲವು ಭಾಗಗಳಲ್ಲಿ ಕಂಡುಬರುವ ಹಲವು ಸ್ಥಳಗಳು ಸಾಕಷ್ಟು ವಿಶೇಷವಗಿವೆ. ಅದರಲ್ಲಿಯೂ ಧಾರ್ಮಿಕವಾಗಿ ಸಾಕಷ್ಟು ಮಹತ್ವ ಪಡೆದ ಅನೇಕ ಸ್ಥಳಗಳು ತಮ್ಮದೆ ಆದ ಹಿನ್ನಿಲೆ, ದಂತಕಥೆಗಳನ...
ಹರಿದ್ವಾರದ ಪುಣ್ಯದಾಯಕ ತ್ರಿಸಿದ್ಧಪೀಠಗಳು

ಹರಿದ್ವಾರದ ಪುಣ್ಯದಾಯಕ ತ್ರಿಸಿದ್ಧಪೀಠಗಳು

ದೇವನಾಡು ಎಂದೆ ಜನಜನಿತವಾದ ಉತ್ತರಾಖಂಡ ರಾಜ್ಯವು ಹಲವು ಪುಣ್ಯ ಕ್ಷೇತ್ರಗಳ, ದೇವಾಲಯಗಳು, ತೀರ್ಥಯಾತ್ರೆಗಳ ತವರಾಗಿದೆ. ಈ ರಾಜ್ಯದಲ್ಲಿ ಎಲ್ಲಿ ಸುತ್ತಾಡಿದರೂ ಒಂದೊಂದು ಪುಣ್ಯ ಕ್ಷ...
ಈ ಗ್ರಾಮದ ಜನರಿಗೆ ಹನುಮನೆಂದರೆ ಅಷ್ಟಕ್ಕಷ್ಟೆ!

ಈ ಗ್ರಾಮದ ಜನರಿಗೆ ಹನುಮನೆಂದರೆ ಅಷ್ಟಕ್ಕಷ್ಟೆ!

ಇಲ್ಲಿ ಮೂಡಿಬರುವ ಪ್ರವಾಸಿ ಲೇಖನಗಳಲ್ಲಿ ಒಂದು ಲೇಖನದ ಮೂಲಕ ಮಹಾರಾಷ್ಟ್ರದಲ್ಲಿರುವ ಒಂದು ಗ್ರಾಮದಲ್ಲಿ ಆಂಜನೇಯನನ್ನು ಎಂದೂ ಆರಾಧಿಸಲಾಗಿರುವುದರ ಕುರಿತು ತಿಳಿದಿದ್ದಿರಿ. ಗೊತ್...
ಅದ್ಭುತ ಸತ್ಯಗಳ ಕೇದಾರನಾಥ ದೇವಾಲಯ

ಅದ್ಭುತ ಸತ್ಯಗಳ ಕೇದಾರನಾಥ ದೇವಾಲಯ

ಹಿಂದುಗಳು ನಡೆದುಕೊಳ್ಳುವ ಪವಿತ್ರ ನಾಲ್ಕು ಧಾಮಗಳ ಯಾತ್ರೆಯಲ್ಲಿ ಕೇದಾರನಾಥವೂ ಸಹ ಒಂದು, ಅಲ್ಲದೆ, ಸಮುದ್ರ ಮಟ್ಟದಿಂದ ಅತಿ ಎತ್ತರದಲ್ಲಿ ನೆಲೆಸಿರುವ ದೇವಾಲಯವೂ ಸಹ ಇದೆ. ಮೂಲತಃ ಈ ...

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+