Search
  • Follow NativePlanet
Share

ತಮಿಳುನಾಡು

"ಕೈ ಕೊಟ್ಟ ಶಿವ" ದೇವಾಲಯದ ಕಥೆ!

ಏನಪ್ಪಾ ಇದು, ಮನುಷ್ಯ ಮನುಷ್ಯನಿಗೆ ಕೈಕೊಡುವುದು ಸಾಮಾನ್ಯ. ಇದೆಂತಹ ಘೋರ ಕಲಿಯುಗವಪ್ಪಾ ದೇವರೂ ಸಹ ಕೈಕೊಡಹತ್ತಿದನೆ ಎಂದು ಗೊಂದಲಗೊಳ್ಳದಿರಿ. ಇದು ನೀವು ತಿಳಿದಿರುವ "ಹಾಗೆ" ಕೈ ಕೊಡ...
ಒಬ್ಬ ಬೇಡಿದ್ದನ್ನು ಕೊಟ್ಟರೆ ಇನ್ನೊಬ್ಬ ಬೇಡವಾದ್ದನ್ನು ತೆಗೆಯುತ್ತಾನೆ!

ಒಬ್ಬ ಬೇಡಿದ್ದನ್ನು ಕೊಟ್ಟರೆ ಇನ್ನೊಬ್ಬ ಬೇಡವಾದ್ದನ್ನು ತೆಗೆಯುತ್ತಾನೆ!

ಇದನ್ನು ಕಂಚೀಪುರಾಣದ ಆದಿಕಂಚಿ ಅಥವಾ ಅರ್ಧಕಂಚಿ ಎಂದೆ ಉಲ್ಲೇಖಿಸಲಾಗಿದೆ. ಇಲ್ಲಿ ಒಟ್ಟು ಎರಡು ಶಿವ ಅವತಾರಗಳನ್ನು ಕಾಣಬಹುದಾಗಿದೆ. ಒಬ್ಬ ಶಿವನು ಗುಡ್ಡದ ಮೇಲೆ ನೆಲೆಸಿ ಭಕ್ತರನ್ನ...
ಬೆಟ್ಟದ ಮೇಲಿರುವ ಗಣಪನ ದೇವಾಲಯ!

ಬೆಟ್ಟದ ಮೇಲಿರುವ ಗಣಪನ ದೇವಾಲಯ!

ತಮಿಳುನಾಡಿನ ತಿರುಚ್ಚಿ ಅಥವಾ ತಿರುಚಿರಾಪಳ್ಳಿಯು ಸಾಕಷ್ಟು ಐತಿಹಾಸಿಕ ಶ್ರೀಮಂತಿಕೆಯಿಂದ ಕೂಡಿರುವ. ಪ್ರದೇಶ. ಧಾರ್ಮಿಕವಾಗಿ ಮಾತ್ರವಲ್ಲದೆ ಐತಿಹಾಸಿಕವಾಗಿಯೂ ತಿರುಚ್ಚಿ ಸಾಕಷ್...
ನಿರಂತರ ಅನಾರೋಗ್ಯ, ಸಾಲಬಾಧೆಯೆ? ಇಲ್ಲಿ ಪ್ರಾರ್ಥಿಸಿ!

ನಿರಂತರ ಅನಾರೋಗ್ಯ, ಸಾಲಬಾಧೆಯೆ? ಇಲ್ಲಿ ಪ್ರಾರ್ಥಿಸಿ!

ಕಲಿಯುಗದಲ್ಲಿ ಮನುಷ್ಯನ ತೊಂದರೆಗಳಿಗೆ ಮಿತಿಯೆ ಇಲ್ಲ ಎಂದು ಹೇಳುತ್ತಾರೆ. ಎಷ್ಟೆ ಪ್ರಯತ್ನಿಸಿದರೂ ಒಂದಿಲ್ಲ ಒಂದು ಸಮಸ್ಯೆ ಸಾಮಾನ್ಯವಾಗಿ ಪ್ರತಿಯೊಬ್ಬರು ಎದುರಿಸತ್ತಲೆ ಇರುತ್ತ...
ಸೀಯಮಂಗಲಂನ ಶಿವ ದೇವಾಲಯ!

ಸೀಯಮಂಗಲಂನ ಶಿವ ದೇವಾಲಯ!

ಇದನ್ನು ಅವನಿಭಜನ ಪಲ್ಲವೇಶ್ವರ ದೇವಾಲಯ ಎಂದು ಕರೆಯುತ್ತಾರೆ. ಇದು ನಿರ್ಮಾಣವಾದ ಕಾಲ, ಏನಿಲ್ಲವೆಂದರೂ ಸುಮಾರು ಏಳನೇಯ ಶತಮಾನ ಎಂದು ತಿಳಿದುಬರುತ್ತದೆ. ನಂತರ ಎಂಟು ಹಾಗೂ ಮುಂದಿನ ಕಾ...
ತಿರುವಣ್ಣಾಮಲೈನ ಜಾಗೃತ ಅರುಣಾಚಲೇಶ್ವರ!

ತಿರುವಣ್ಣಾಮಲೈನ ಜಾಗೃತ ಅರುಣಾಚಲೇಶ್ವರ!

ತಿರುವಣ್ಣಾಮಲೈ ಮನಸ್ಸಿಗೆ ಒಪ್ಪುವಂತ ಅಧ್ಭುತವಾದ ನಗರವಾಗಿದ್ದು, ಆಧುನಿಕ ರಾಮರಾಜ್ಯವೆಂಬ ಹೆಸರು ಪಡೆದುಕೊಂಡಿದೆ. ಈ ದೇಶದಲ್ಲಿ ನಾವೆಲ್ಲರೂ ಪಾಲಿಸಬಹುದಾದ ಪ್ರೀತಿ ಮತ್ತು ಸಹೋದ...
ಕುತೂಹಲ ಕೆರಳಿಸುವ ಪಂಚರಥಗಳು!

ಕುತೂಹಲ ಕೆರಳಿಸುವ ಪಂಚರಥಗಳು!

ಸಮುದ್ರ ತೀರದ ಮರಳ ಹಾಸಿನ ಮೇಲೆ ನೆಲೆಯೂರಿದ್ದ ಹೆಬ್ಬಂಡೆಗಳಲ್ಲಿ ಏಕ ಶಿಲೆಯ ಬಂಡೆಗಳನ್ನು ಬಲು ಸೂಕ್ಷ್ಮವಾಗಿ ಆಯ್ದುಕೊಂಡು ರಥದ ರೂಪದಲ್ಲಿ ಕಡೆಯಲಾದ ಶಿಲಾ ಸ್ಮಾರಕಗಳೆ ಪಂಚರಥಗಳು....
ರಾಹು ದೋಷ ನಿವಾರಿಸುವ ಮಗುದೇಶ್ವರರ್!

ರಾಹು ದೋಷ ನಿವಾರಿಸುವ ಮಗುದೇಶ್ವರರ್!

ಹಿಂದುಗಳು ಪ್ರತಿಯೊಬ್ಬ ಮನುಷ್ಯನ ಜಾತಕದಲ್ಲಿ ರಾಹು-ಕೇತುಗಳ ಪ್ರಭಾವ ಇದ್ದೆ ಇರುತ್ತದೆ ಎಂದು ಸಾಮಾನ್ಯವಾಗಿ ನಂಬುತ್ತಾರೆ. ಅದರಂತೆ ರಾಹು ದೋಷವಿದ್ದರೆ ಕಂಕಣ ಭಾಗ್ಯದ ಸಮಸ್ಯೆ, ಸಂ...
ತಮಿಳುನಾಡಿನ ಕೆಲವು ಅದ್ಭುತ ರಥಗಳು!

ತಮಿಳುನಾಡಿನ ಕೆಲವು ಅದ್ಭುತ ರಥಗಳು!

ರಥಗಳು ಅಥವಾ ತೇರುಗಳು ಭಾರತದ ಹಿಂದು ಧಾರ್ಮಿಕ ಸಂಸ್ಕೃತಿಯಲ್ಲಿ ಕಂಡುಬರುವ ವಿಶೇಷ ವಾಹನಗಳು. ಪುರಾಣ-ಗ್ರಂಥಗಳಾದಿಗಳಲ್ಲಿ ರಥಗಳ ಕುರಿತು ಸಾಕಷ್ಟು ಉಲ್ಲೇಖವಿದೆ. ಸೂರ್ಯ ದೇವರು ಅಶ...
ಕಷ್ಟಗಳನ್ನು ಕರಗಿಸುವ ನವಗೃಹ ದೇವಾಲಯಗಳು!

ಕಷ್ಟಗಳನ್ನು ಕರಗಿಸುವ ನವಗೃಹ ದೇವಾಲಯಗಳು!

ಹಿಂದು ಪೌರಾಣಿಕ ಜ್ಯೋತಿಷ್ಯ ಶಾಸ್ತ್ರವು ತನ್ನದೆ ಆದ ವಿಶೇಷ ಸ್ಥಾನ-ಮಾನಗಳನ್ನು ಹೊಂದಿದೆ. ಇಂದಿಗೂ ಕೋಟಿ ಕೋಟಿ ಸಂಖ್ಯೆಯಲ್ಲಿ ಈ ಶಾಸ್ತ್ರವನ್ನು ಪಾಲಿಸುವವರಿದ್ದಾರೆ. ಮುಖ್ಯವಾಗಿ...
ಚುಂಬಕದಂತೆ ಸೆಳೆಯುವ ಎಳಗಿರಿ!

ಚುಂಬಕದಂತೆ ಸೆಳೆಯುವ ಎಳಗಿರಿ!

ಇದರ ಮೈಮಾಟವೆ ಹಾಗೆ, ಒಮ್ಮೆ ನೋಡಿದರೆ ಸಾಕು ಹೇಗೆ ಚುಂಬಕವು ಕಬ್ಬಿಣವನ್ನು ಎಳೆಯುತ್ತದೊ ಅದೆ ರೀತಿಯಲ್ಲಿ ಇದು ಪ್ರವಾಸಿಗರನ್ನು ತನ್ನೆಡೆ ಎಳೆಯುತ್ತದೆ. ಎಳಗಿರಿ ಅಥವಾ ಯಳಗಿರಿ ಎಂತ...
ವಿಶ್ವಾಮಿತ್ರ ಬ್ರಹ್ಮರ್ಷಿ ಪದವಿ ಪಡೆದ ಸ್ಥಳ!

ವಿಶ್ವಾಮಿತ್ರ ಬ್ರಹ್ಮರ್ಷಿ ಪದವಿ ಪಡೆದ ಸ್ಥಳ!

ಕೌಶಿಕ ಮಹಾರಾಜನಾಗಿ ತನ್ನ ಅಹಂಕಾರದಿಂದ ಎಲ್ಲೆ ಗೆಲ್ಲಬಲ್ಲೆ ಎಂದು ವಸಿಷ್ಠ ಮುನಿಗಳೊಂದಿಗೆ ಯುದ್ಧ ಮಾಡಿ ಅವರಿಂದ ಸೋಲಲ್ಪಟ್ಟು ಕೊನೆಗೆ ತಾನೂ ಸಹ ವಸಿಷ್ಠರ ಹಾಗೆ ಸಿದ್ಧಿಯನ್ನು ಪಡ...

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+