Search
  • Follow NativePlanet
Share

ದೇವಸ್ಥಾನ

ಬೆಂಗಳೂರಿನ ಈ ಕಾರ್ಯ ಸಿದ್ಧಿ ಹನುಮನಿಗೆ ಸಂಕಲ್ಪದ ತೆಂಗಿನಕಾಯಿ ಕಟ್ಟೋದು ಯಾಕೆ?

ಬೆಂಗಳೂರಿನ ಈ ಕಾರ್ಯ ಸಿದ್ಧಿ ಹನುಮನಿಗೆ ಸಂಕಲ್ಪದ ತೆಂಗಿನಕಾಯಿ ಕಟ್ಟೋದು ಯಾಕೆ?

ನಮ್ಮ ರಾಜ್ಯದಲ್ಲಿ ಸಾಕಷ್ಟು ಹನುಮಂತನ ದೇವಾಲಯಗಳಿವೆ. ಅವುಗಳಲ್ಲಿ ಹನುಮಂತನ ವಿಶೇಷವಾದ ದೇವಾಲಯವೊಂದು ಬೆಂಗಳೂರಿನಲ್ಲಿದೆ. ಇದನ್ನು ಕಾರ್ಯಸಿದ್ಧಿ ಹನುಮ ಎನ್ನುತ್ತಾರೆ. ಈ ದೇವಸ್...
ಸೌತಡ್ಕ ಗಣಪತಿ ; ಇಲ್ಲಿನ ಗಂಟೆಯ ಮಹಿಮೆ ಏನು ಗೊತ್ತಾ?

ಸೌತಡ್ಕ ಗಣಪತಿ ; ಇಲ್ಲಿನ ಗಂಟೆಯ ಮಹಿಮೆ ಏನು ಗೊತ್ತಾ?

ನಮ್ಮ ದೇಶದಲ್ಲಿ ಸಾಕಷ್ಟು ಗಣೇಶನ ದೇವಾಲಯಗಳಿವೆ. ಆ ದೇವಾಲಯಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿರುವ ಗಣೇಶನ ದೇವಾಲಯವೂ ಒಂದು. ಇದು ಬಹಳ ಪ್ರಭಾವಶ...
ಶೃಂಗೇರಿ ಶಾರದೆಯ ಸನ್ನಿಧಾನದಲ್ಲಿರುವ ಮೂಗುತ್ತಿ ಮೀನು ನೋಡಿದ್ರೆ ಅದೃಷ್ಟವಂತೆ

ಶೃಂಗೇರಿ ಶಾರದೆಯ ಸನ್ನಿಧಾನದಲ್ಲಿರುವ ಮೂಗುತ್ತಿ ಮೀನು ನೋಡಿದ್ರೆ ಅದೃಷ್ಟವಂತೆ

ಇನ್ನೇನು ದಸರಾ ಹಬ್ಬ ಶುರುವಾಗಲಿದೆ. ಎಲ್ಲೆಡೆ ಶ್ರದ್ಧಾ ಭಕ್ತಿಯಿಂದ ನವದುರ್ಗೇಯರನ್ನು ಪೂಜಿಸಲಾಗುವುದು. ಈ ನವರಾತ್ರಿಯಂದು ಪ್ರಸಿದ್ಧ ಕ್ಷೇತ್ರದ ದರ್ಶನ ಮಾಡಿದ್ರೆ ಸಂಕಷ್ಟಗಳು ...
ಬಳ್ಳಾರಿಯ ಗಾಣಾಗಟ್ಟೆ ಮಾಯಮ್ಮಳ ಪವಾಡ ಕೇಳಿದ್ದೀರಾ?

ಬಳ್ಳಾರಿಯ ಗಾಣಾಗಟ್ಟೆ ಮಾಯಮ್ಮಳ ಪವಾಡ ಕೇಳಿದ್ದೀರಾ?

ಬಳ್ಳಾರಿಯಲ್ಲಿರುವ ಗಾಣಾಗಟ್ಟೆ ಮಾಯಮ್ಮಳ ಬಗ್ಗೆ ಕೇಳಿದ್ದೀರಾ? ಈಕೆಯನ್ನು ಕೊಲ್ಲಾಪುರದ ಮಹಾಲಕ್ಷ್ಮೀಯ ಪ್ರತಿರೂಪ ಈ ಮಾಯಮ್ಮ ಎನ್ನಲಾಗುತ್ತದೆ. ಇಲ್ಲಿ ಹರಕೆ ಹೊತ್ತರೆ ಬಯಕೆ ಈಡೆರ...
ಗುಲ್ಬರ್ಗಾದಲ್ಲಿದ್ದಾಳಂತೆ ಜಮ್ಮುವಿನ ವೈಷ್ಣೋದೇವಿ

ಗುಲ್ಬರ್ಗಾದಲ್ಲಿದ್ದಾಳಂತೆ ಜಮ್ಮುವಿನ ವೈಷ್ಣೋದೇವಿ

ಜಮ್ಮುವಿನಲ್ಲಿರುವ ವೈಷ್ಣೋದೇವಿಯ ದರ್ಶನ ಮಾಡಬೇಕೆಂಬುದು ಹೆಚ್ಚಿನವರಿಗೆ ಮನಸ್ಸಿರುತ್ತದೆ. ಆದರೆ ಎಲ್ಲರಿಗೂ ಅಲ್ಲಿಗೆ ಹೋಗಲು ಸಾಧ್ಯವಾಗೋದಿಲ್ಲ. ಅಂತವರಿಗಾಗಿ ಗುಲ್ಬರ್ಗಾದಲ್...
ಸನ್ನಿಧಾನಕ್ಕೆ ಬಂದವರನ್ನು ಎಂದೂ ಕೈಬಿಡೋದಿಲ್ಲವಂತೆ ಗುರು ರಾಯರು

ಸನ್ನಿಧಾನಕ್ಕೆ ಬಂದವರನ್ನು ಎಂದೂ ಕೈಬಿಡೋದಿಲ್ಲವಂತೆ ಗುರು ರಾಯರು

ಗುರು ರಾಘವೇಂದ್ರ ಸ್ವಾಮಿಯ ಲೀಲೆ ಬಗ್ಗೆ ನಿಮಗೆಲ್ಲರಿಗೂ ಗೊತ್ತೇ ಇದೆ. ರಾಘವೇಂದ್ರ ಸ್ವಾಮಿಯನ್ನು ಭಕ್ತಿಯಿಂದ ರಾಯರು ಎನ್ನುತ್ತಾರೆ. ಬಹಳಷ್ಟು ಮಂದಿ ರಾಯರ ಮಠಕ್ಕೆ ಹೋಗಿ ರಾಯರ ದರ...
ಶಬರಿಮಲೆ ಪ್ರಸಾದದಿಂದ ಈಗ್ಲೇ 35 ಕೋಟಿ ರೂ. ಆದಾಯ ಬರುತ್ತಂತೆ, ಇನ್ನು ಎಷ್ಟು ಬರುತ್ತೋ !

ಶಬರಿಮಲೆ ಪ್ರಸಾದದಿಂದ ಈಗ್ಲೇ 35 ಕೋಟಿ ರೂ. ಆದಾಯ ಬರುತ್ತಂತೆ, ಇನ್ನು ಎಷ್ಟು ಬರುತ್ತೋ !

ಶಬರಿಮಲೆಗೆ ಮಹಿಳೆಯರ ಪ್ರವೇಶದ ಬಗ್ಗೆ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪನ್ನು ನೀಡಿಯಾಗಿದೆ. ಈ ವರೆಗೆ ಶಬರಿಮಲೆಗೆ ಬರೀ ಪುರುಷರು ಇಲ್ಲವಾದಲ್ಲಿ ೧೦ ವರ್ಷದ ಒಳಗಿನ ಮಕ್ಕಳು ೫೦ ವರ...
ಲವ-ಕುಶರು ಅಶ್ವಮೇಧ ಕುದುರೆಯನ್ನು ಕಟ್ಟಿಹಾಕಿದ್ದು ಇಲ್ಲೇ

ಲವ-ಕುಶರು ಅಶ್ವಮೇಧ ಕುದುರೆಯನ್ನು ಕಟ್ಟಿಹಾಕಿದ್ದು ಇಲ್ಲೇ

ಅಮೃತ್‌ಸರ್ ಎನ್ನುವುದು ಪಂಜಾಬ್ ರಾಜ್ಯದ ಒಂದು ಪ್ರಮುಖ ನಗರ. ಅಮೃತ್‌ ಸರ್ ಎಂದರೆ ಮೊದಲಿಗೆ ನೆನಪಾಗುವುದೇ ಗೋಲ್ಡನ್ ಟೆಂಪಲ್. ಪಂಜಾನ್‌ನ ಸ್ವರ್ಣ ಮಂದಿರ. ಇದು ಪ್ರವಾಸೋಧ್ಯಮದ ದ...
ಪಟ್ಟೀಶ್ವರರ್‌ ಸನ್ನಿಧಿಯಲ್ಲಿ ಸಗಣಿಗೆ ಕ್ರಿಮಿಗಳೇ ಆಗೋದಿಲ್ಲ, ಹುಣಸೆ ಬೀಜ ಮೊಳಕೆಯೊಡೆಯುದಿಲ್ಲ!

ಪಟ್ಟೀಶ್ವರರ್‌ ಸನ್ನಿಧಿಯಲ್ಲಿ ಸಗಣಿಗೆ ಕ್ರಿಮಿಗಳೇ ಆಗೋದಿಲ್ಲ, ಹುಣಸೆ ಬೀಜ ಮೊಳಕೆಯೊಡೆಯುದಿಲ್ಲ!

ಕೊಯಮತ್ತೂರಿನಲ್ಲಿರುವ ಪೆರೂರು ಪಟ್ಟೀಶ್ವರರ್ ದೇವಸ್ಥಾನದ ಬಗ್ಗೆ ಕೇಳಿದ್ದೀರಾ? ಈ ದೇವಾಲಯಕ್ಕೆ ಸಾಕಷ್ಟು ವಿಶೇಷಗಳಿವೆ. ಇದನ್ನು ಮೋಕ್ಷದ ಸ್ಥಳ ಎಂದೂ ಕರೆಯಲಾಗುತ್ತದೆ. ಇಲ್ಲಿ ಹು...
ಸಿರಿಚೆಲ್ಮದಲ್ಲಿ ಮಣ್ಣು ಹೊತ್ತ ಶಿವನ ವಿಶೇಷತೆ ಏನು ಗೊತ್ತಾ?

ಸಿರಿಚೆಲ್ಮದಲ್ಲಿ ಮಣ್ಣು ಹೊತ್ತ ಶಿವನ ವಿಶೇಷತೆ ಏನು ಗೊತ್ತಾ?

ಲೋಕ ಕಲ್ಯಾಣಕ್ಕಾಗಿ ಶಿವನು ಎಷ್ಟೆಲ್ಲಾ ಕೆಲಸಗಳನ್ನು ಮಾಡಿದ್ದಾನೆ ಎನ್ನುವುದು ನಮಗೆಲ್ಲಾ ತಿಳಿದೇ ಇದೆ. ಪುರಾಣಗಳಲ್ಲಿ ನೀವು ಈ ಬಗ್ಗೆ ಕೇಳಿರಬಹುದು. ಆದರೆ ಶಿವನು ಲೋಕ ಕಲ್ಯಾಣಕ್...
ಟಿಪ್ಪುವಿಗಿತ್ತಂತೆ ಇಲ್ಲಿಯ ಶ್ರೀಕಂಠನ ಮೇಲೆ ಅಪಾರ ನಂಬಿಕೆ !

ಟಿಪ್ಪುವಿಗಿತ್ತಂತೆ ಇಲ್ಲಿಯ ಶ್ರೀಕಂಠನ ಮೇಲೆ ಅಪಾರ ನಂಬಿಕೆ !

ಕಪಿಲ ನದಿಯ ತೀರದಲ್ಲಿ ನಂಜನಗೂಡು ಇದೆ. ಇದನ್ನು ಸ್ಥಳ ಪುರಾಣದಲ್ಲಿ ಗರಳಪುರಿ ಎಂದೂ ಕರೆಯಲಾಗುತ್ತಿತ್ತು. ಈ ಪಟ್ಟಣದ ಹೆಸರು ಬೃಹತ್ ನಂಜುಂಡೇಶ್ವರ ಅಥವಾ ಶ್ರೀಕಂಠೇಶ್ವರ ದೇವಸ್ಥಾನ...
ಹಂಪಿಯಲ್ಲಿ ಭೂಗರ್ಭದಲ್ಲಿರುವ ಶಿವ ದೇವಾಲಯ ನೋಡಿದ್ದೀರಾ?

ಹಂಪಿಯಲ್ಲಿ ಭೂಗರ್ಭದಲ್ಲಿರುವ ಶಿವ ದೇವಾಲಯ ನೋಡಿದ್ದೀರಾ?

ವಿಜಯನಗರ ಸಾಮ್ರಾಜ್ಯದ ರಾಜಧಾನಿಯಾಗಿದ್ದ ಹಂಪಿ ಒಂದು ಪ್ರಮುಖ ಪ್ರವಾಸಿ ಕೇಂದ್ರವಾಗಿದೆ. ಪ್ರಸನ್ನ ವಿರುಪಾಕ್ಷ ದೇವಾಲಯವು ಬಳ್ಳಾರಿ ಜಿಲ್ಲೆಯಲ್ಲಿರುವ ಹಂಪಿಯಲ್ಲಿನ ಹಳೇಯ ದೇವಾಲ...

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+