Search
  • Follow NativePlanet
Share

ದೇವಸ್ಥಾನ

ಧಾರವಾಡದ ನುಗ್ಗೇಕೇರಿ ಆಂಜನೇಯನ ಸನ್ನಿಧಿಗೆ ಹೋದ್ರೆ ಇಷ್ಟಾರ್ಥ ಸಿದ್ಧಿ

ಧಾರವಾಡದ ನುಗ್ಗೇಕೇರಿ ಆಂಜನೇಯನ ಸನ್ನಿಧಿಗೆ ಹೋದ್ರೆ ಇಷ್ಟಾರ್ಥ ಸಿದ್ಧಿ

ಧಾರವಾಡದ ಹಾಗೂ ಸುತ್ತಮುತ್ತ ನೆಲೆಸಿರುವ ಜನರಿಗೆ ಧಾರವಾಡದ ನುಗ್ಗೇಕೇರಿ ದೇವಸ್ಥಾನದ ಮಹಿಮೆ ಬಗ್ಗೆ ಗೊತ್ತೇ ಇದೆ. ಇಲ್ಲಿನ ಜನರು ಕಷ್ಟಕಾರ್ಪಣ್ಯಗಳಿಂದ ಮುಕ್ತಿ ಕಾಣಲು ಇಲ್ಲಿಗೆ ಆ...
ಈ ಮಂದಿರದೊಳಗಿದ್ದಾಳೆ ಮುಸ್ಲಿಂ ದೇವಿ, ವಿದೇಶಕ್ಕೆ ಹೋಗ್ಬೇಕಾದ್ರೆ ಇಲ್ಲಿ ಕೈ ಮುಗಿಯಿರಿ

ಈ ಮಂದಿರದೊಳಗಿದ್ದಾಳೆ ಮುಸ್ಲಿಂ ದೇವಿ, ವಿದೇಶಕ್ಕೆ ಹೋಗ್ಬೇಕಾದ್ರೆ ಇಲ್ಲಿ ಕೈ ಮುಗಿಯಿರಿ

ನಮ್ಮ ದೇಶದಲ್ಲಿ ಎಷ್ಟೆಲ್ಲಾ ದೇವಿ ದೇವತೆಯರ ಮಂದಿರವಿದೆ. ಮಂದಿರವೆಂದರೆ ಎಲ್ಲರ ಪ್ರಕಾರ ಅದು ಹಿಂದೂ ದೇವಾಲಯವಾಗಿರುತ್ತದೆ. ಅಲ್ಲಿ ಹಿಂದೂ ದೇವಿ ಅಥವಾ ದೇವತೆಯ ಪೂಜೆ ನಡೆಯುತ್ತದೆ ....
ಇಲ್ಲಿನ ಕಲ್ಲನ್ನು ತೆಗೆದುಕೊಂಡು ಹೋಗಿ ಮನೆ ಕಟ್ಟಿದ್ರೆ ಯಾವುದೇ ವಿಘ್ನ ಬರೋದಿಲ್ಲವಂತೆ

ಇಲ್ಲಿನ ಕಲ್ಲನ್ನು ತೆಗೆದುಕೊಂಡು ಹೋಗಿ ಮನೆ ಕಟ್ಟಿದ್ರೆ ಯಾವುದೇ ವಿಘ್ನ ಬರೋದಿಲ್ಲವಂತೆ

ಗಣೇಶನನ್ನು ವಿಘ್ನನಿವಾರಕ ಎನ್ನಲಾಗುತ್ತದೆ. ಹಾಗಾಗಿ ಯಾವುದೇ ಶುಭ ಕಾರ್ಯದ ಆರಂಭವನ್ನು ಗಣೇಶನ ಸ್ತುತಿಯಿಂದಲೇ ಪ್ರಾರಂಭಿಸುತ್ತಾರೆ. ಗಣೇಶ ಎಲ್ಲಾ ಕಷ್ಟಗಳನ್ನು ನಿವಾರಿಸಿ ಕೆಲಸ...
ಅಯ್ಯಪ್ಪ ಸ್ವಾಮಿಯನ್ನು ವರಿಸಲು ಕಾದಿರುವ ಮಲ್ಲಿಕಾಪುರಥಮ್ಮನ ದೇವಾಲಯದ ಬಗ್ಗೆ ಗೊತ್ತಾ?

ಅಯ್ಯಪ್ಪ ಸ್ವಾಮಿಯನ್ನು ವರಿಸಲು ಕಾದಿರುವ ಮಲ್ಲಿಕಾಪುರಥಮ್ಮನ ದೇವಾಲಯದ ಬಗ್ಗೆ ಗೊತ್ತಾ?

ಶಬರಿಮಲೆ ಮುಖ್ಯ ದೇವಸ್ಥಾನದ ಬಲ ಭಾಗದಲ್ಲಿರುವ ಮಲ್ಲಿಕಾಪುರಥಮ್ಮ ದೇವಸ್ಥಾನವು ಅಯ್ಯಪ್ಪನಿಗೆ ಸಮರ್ಪಿತವಾದ ದೇವಿ ಮಲ್ಲಿಕಾಪುರಥಮ್ಮನಿಗೆ ಅರ್ಪಿತವಾಗಿದೆ. ಈ ಮಲ್ಲಿಕಾಪುರಥಮ್ಮ ...
ಈ ಮಂದಿರದ ಹೆಸರು ಕೇಳಿದ್ರೆ ಪಾಕಿಸ್ತಾನವೂ ಹೆದರುತ್ತಂತೆ!

ಈ ಮಂದಿರದ ಹೆಸರು ಕೇಳಿದ್ರೆ ಪಾಕಿಸ್ತಾನವೂ ಹೆದರುತ್ತಂತೆ!

ನಮ್ಮ ದೇಶದಲ್ಲಿ ಎಷ್ಟೆಲ್ಲಾ ಮಂದಿರವಿದೆ. ಆದರೆ ಪಾಕಿಸ್ತಾನ ಹೆದರುವಂತಹ ಮಂದಿರವೊಂದು ನಮ್ಮ ದೇಶದಲ್ಲಿದೆ ಎನ್ನುವುದು ನಿಮಗೆ ಗೊತ್ತಾ? 1965ರಲ್ಲಿ ನಡೆದ ಭಾರತ-ಪಾಕಿಸ್ತಾನ ಯುದ್ಧದ ನ...
ಈ ಬಾರಿ ಪ್ರಧಾನಿ ಯಾರಾಗ್ತಾರೆ? ಉತ್ತರ ನೀಡಿದ್ದಾಳೆ ದೇವಿರಮ್ಮ

ಈ ಬಾರಿ ಪ್ರಧಾನಿ ಯಾರಾಗ್ತಾರೆ? ಉತ್ತರ ನೀಡಿದ್ದಾಳೆ ದೇವಿರಮ್ಮ

ಈ ಬಾರಿಯ ಲೋಕ ಸಭಾ ಚುನಾವಣೆಯಲ್ಲಿ ಮೋದಿ ಹವಾ ಚೆನ್ನಾಗಿಯೇ ಬೀಸುತ್ತಿದೆ. ಮೋದಿ ಮತ್ತೋಮ್ಮೆ ಪ್ರಧಾನಿಯಾಗಬೇಕೆಂದು ಬಯಸುವವರು ಹಲವರಾದರೆ ಮೋದಿ ಪ್ರಧಾನಿಯಾಗಬಾರದೆಂದು ಬಯಸುವವರು ...
ಈ ದೇವಾಲಯದ ಬಾಗಿಲು ತೆರೆದ ಮೇಲೆ ಇಲ್ಲಿನ ಊರಿನ ಜನರು ಒಗ್ಗರಣೆ ಹಾಕುವಂತಿಲ್ಲ !

ಈ ದೇವಾಲಯದ ಬಾಗಿಲು ತೆರೆದ ಮೇಲೆ ಇಲ್ಲಿನ ಊರಿನ ಜನರು ಒಗ್ಗರಣೆ ಹಾಕುವಂತಿಲ್ಲ !

ಹಾಸನಾಂಬೆ ಐತಿಹಾಸಿಕ ಹಾಗೂ ಪೌರಾಣಿಕ ಹಿನ್ನೆಲೆ ಹೊಂದಿರು ವ ದೇವಸ್ಥಾನ ಇದಾಗಿದೆ. ಹಾಸನದ ಗ್ರಾಮ ದೇವತೆಯೂ ಇದಾಗಿದೆ. ಪ್ರತಿವರ್ಷ ವಿಜಯದಶಮಿ ಕಳೆದ ಹನ್ನೊಂದು ದಿನಗಳ ನಂತರ ಆಶ್ಲೇಷ ...
ಭಾರತೀಯ ಭೂಸೇನೆ ನಡೆಸುತ್ತಿರುವ ಇಎಮ್‌ಇ ಮಂದಿರವಿದು

ಭಾರತೀಯ ಭೂಸೇನೆ ನಡೆಸುತ್ತಿರುವ ಇಎಮ್‌ಇ ಮಂದಿರವಿದು

ಸುಮಾರು 2000 ವರ್ಷಗಳಿಗಿಂತಲೂ ಹಳೆಯ ನಗರವಾಗಿರುವ ವಡೋದರ, ಗುಜರಾತ್‌ನ ಒಂದು ಪ್ರಮುಖ ನಗರವಾಗಿದೆ. ಈ ನಗರವು ವಿಶ್ವಾಮಿತ್ರ ನದಿಯ ತೀರದಲ್ಲಿದೆ. ಈ ನದಿಗೆ ಮಹರ್ಷಿ ವಿಶ್ವಮಿತ್ರದ ಹೆಸ...
ನಿಮ್ಮ ಆಸೆ ಈಡೇರಿದ್ರೆ ಇಲ್ಲಿನ ಮರಕ್ಕೆ ವಾಚ್‌ ಕಟ್ಟಬೇಕಂತೆ

ನಿಮ್ಮ ಆಸೆ ಈಡೇರಿದ್ರೆ ಇಲ್ಲಿನ ಮರಕ್ಕೆ ವಾಚ್‌ ಕಟ್ಟಬೇಕಂತೆ

ನಮ್ಮ ದೇಶದಲ್ಲಿ ಹೆಚ್ಚಿನವರು ತಮ್ಮ ಮನಸ್ಸಿನ ಕೋರಿಕೆ ಈಡೇರಬೇಕಾದರೆ ದೇವರಿಗೆ ಹರಕೆ ಹೇಳಿ ಬಿಡ್ತಾರೆ. ಹರಕೆ ತೀರಿಸುವ ಬಗೆಯೂ ನಾವು ಯಾವ ದೇವಸ್ಥಾನಕ್ಕೆ ಹರಕೆ ಹೇಳಿದ್ದೇವೆಯೋ ಅದ...
ದಾವಣಗೆರೆಯಲ್ಲಿ ಬೆಣ್ಣೆದೋಸೆ ಮಾತ್ರವಲ್ಲ ಇನ್ನೆನೆಲ್ಲಾ ಫೇಮಸ್ ನೋಡಿ

ದಾವಣಗೆರೆಯಲ್ಲಿ ಬೆಣ್ಣೆದೋಸೆ ಮಾತ್ರವಲ್ಲ ಇನ್ನೆನೆಲ್ಲಾ ಫೇಮಸ್ ನೋಡಿ

ದಾವಣಗೆರೆ ಎಂದ ತಕ್ಷಣ ನೆನಪಾಗೋದೇ ಬೆಣ್ಣೆದೋಸೆ. ಯಾಕೆಂದರೆ ದಾವಣಗೆರೆ ಬೆಣ್ಣೆ ದೋಸೆಗೆ ಫೇಮಸ್. ಈ ಬೆಣ್ಣೆ ದೋಸೆಯನ್ನು ಹೊರತುಪಡಿಸಿ ದಾವಣಗೆರೆಯಲ್ಲಿ ಇನ್ನೇನೆಲ್ಲಾ ಇದೆ ಅನ್ನೋದ...
ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಕೃಷ್ಣನ ನಗರಿಯಲ್ಲಿ ಆಚರಿಸಿದ್ರೆ ಹೇಗೆ?

ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಕೃಷ್ಣನ ನಗರಿಯಲ್ಲಿ ಆಚರಿಸಿದ್ರೆ ಹೇಗೆ?

ಸೆ.2 ರಂದು ದೇಶದಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಗುತ್ತಿದೆ. ನೀವು ಈ ಬಾರಿಯ ಕೃಷ್ಣ ಜನ್ಮಾಷ್ಟಮಿಯನ್ನು ಎಲ್ಲಿ ಆಚರಿಸಬೇಕೆಂದಿದ್ದೀರಾ? ಹೆಚ್ಚಿನವರು ಜನ್ಮಾಷ್ಟಮ...
ವರ್ಷದ 365 ದಿನವೂ ಅನ್ನದಾನ ಇರುವ ಇಲ್ಲಿ ಮಸಿಯೇ ಪ್ರಸಾದ !

ವರ್ಷದ 365 ದಿನವೂ ಅನ್ನದಾನ ಇರುವ ಇಲ್ಲಿ ಮಸಿಯೇ ಪ್ರಸಾದ !

ನಮ್ಮ ದೇಶದಲ್ಲಿ ಎಷ್ಟೇಲ್ಲಾ ವಿಶೇಷ ದೇವಸ್ಥಾನಗಳಿವೆ, ವಿಶೇಷ ಪ್ರಸಾದವನ್ನು ನೀಡುವ ದೇವಾಲಯಗಳಿವೆ. ಒಂದೊಂದು ದೇವಸ್ಥಾನದ ಪ್ರಸಾದವು ವಿಭಿನ್ನವಾಗಿರುತ್ತದೆ. ಇಂದು ನಾವು ಕರ್ನಾಟ...

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+