Search
  • Follow NativePlanet
Share

ದೇವಸ್ಥಾನ

ನಾಗರಪಂಚಮಿಯಂದು ಯಾವೆಲ್ಲಾ ದೇವಸ್ಥಾನಕ್ಕೆ ಹೋದರೆ ಒಳ್ಳೆಯದು

ನಾಗರಪಂಚಮಿಯಂದು ಯಾವೆಲ್ಲಾ ದೇವಸ್ಥಾನಕ್ಕೆ ಹೋದರೆ ಒಳ್ಳೆಯದು

ಇಂದು ದೇಶಾದ್ಯಂತ ಜನರು ನಾಗರಪಂಚಮಿ ಹಬ್ಬವನ್ನು ಆಚರಿಸುತ್ತಿದ್ದಾರೆ. ಕರ್ನಾಟಕದಲ್ಲಂತೂ ಸ್ವಲ್ಪ ಜಾಸ್ತಿನೇ ನಾಗಾರಾಧನೆಯನ್ನು ಮಾಡುತ್ತಾರೆ. ಹಾಗಾಗಿ ನಾಗನ ಕಲ್ಲಿಗೆ ಹಾಲೆರೆದು...
ಬಂಡೆಕಲ್ಲಿನ ಗುಹೆಯೊಳಗೆ ಕುಳಿತಿರುವ ಈ ಕಲ್ಲು ಗಣಪತಿಯ ನೋಡಿದ್ದೀರಾ?

ಬಂಡೆಕಲ್ಲಿನ ಗುಹೆಯೊಳಗೆ ಕುಳಿತಿರುವ ಈ ಕಲ್ಲು ಗಣಪತಿಯ ನೋಡಿದ್ದೀರಾ?

ಕಲ್ಲು ಗಣಪತಿ ದೇವಸ್ಥಾನದ ಬಗ್ಗೆ ಕೇಳಿದ್ದೀರಾ? ಬಹಳಷ್ಟು ಮಂದಿ ಕೇಳಿರಲಿಕ್ಕಿಲ್ಲ. ಇದೊಂದು ಗುಹೆಯೊಳಗೆ ಇರುವ ಗಣಪತಿ. ಇದೊಂದು ಬಹಳ ಪ್ರಾಚೀನ ದೇವಾಲಯವಾಗಿದೆ. ಉಡುಪಿ ಜಿಲ್ಲೆಯ ಜನರ...
ಕಮಂಡಲ ಗಣಪತಿ: ಇಲ್ಲಿನ ತೀರ್ಥದಲ್ಲಿ ಸ್ನಾನ ಮಾಡಿದ್ರೆ ಶನಿದೋಷ ಪರಿಹಾರ

ಕಮಂಡಲ ಗಣಪತಿ: ಇಲ್ಲಿನ ತೀರ್ಥದಲ್ಲಿ ಸ್ನಾನ ಮಾಡಿದ್ರೆ ಶನಿದೋಷ ಪರಿಹಾರ

ನಮ್ಮ ರಾಜ್ಯದಲ್ಲಿ ಎಷ್ಟೆಲ್ಲಾ ಗಣೇಶನ ದೇವಾಲಯಗಳಿವೆ. ಪ್ರತಿಯೊಂದು ಗಣೇಶನ ದೇವಾಲಯಕ್ಕೂ ಅದರದ್ದೇ ಆದ ಇತಿಹಾಸ, ವಿಶೇಷತೆ ಇದೆ. ಇಂದು ನಾವು ಪುರಾಣ ಪ್ರಸಿದ್ಧ ಗಣೇಶನ ಬಗ್ಗೆ ತಿಳಿಸಲ...
ಪ್ರತಿವರ್ಷ ಮಿಂಚು ಹೊಡೆದು ಛಿದ್ರವಾಗುತ್ತೆ ಇಲ್ಲಿನ ಶಿವಲಿಂಗ !

ಪ್ರತಿವರ್ಷ ಮಿಂಚು ಹೊಡೆದು ಛಿದ್ರವಾಗುತ್ತೆ ಇಲ್ಲಿನ ಶಿವಲಿಂಗ !

ಕುಲ್ಲು ಕಣಿವೆಯಯಲ್ಲಿ ಶಿವನ ದೀರ್ಘಕಾಲಿಕ ಉಪಸ್ಥಿತಿ ಇದೆ ಎನ್ನುವುದು ಹಲವರಿಗೆ ತಿಳಿದಿಲ್ಲ. ಸ್ವರ್ಗೀಯ ಕಣಿವೆಯಲ್ಲಿ ಸುಮಾರು 2,460 ಮೀಟರ್ ಎತ್ತರದಲ್ಲಿ, ಬಿಜ್ಲಿ ಮಹಾದೇವ್ ದೇವಸ್ಥ...
ಕೇವಲ 600 ರೂ. ಪ್ಯಾಕೇಜ್‌ನಲ್ಲಿ ನಾಲಂಬಲ ಯಾತ್ರೆ ಮುಗಿಸಿ

ಕೇವಲ 600 ರೂ. ಪ್ಯಾಕೇಜ್‌ನಲ್ಲಿ ನಾಲಂಬಲ ಯಾತ್ರೆ ಮುಗಿಸಿ

ಕೇರಳದ ನಾಲಂಬಲ ತೀರ್ಥಯಾತ್ರೆ ಇಂದು ಹೆಚ್ಚು ಜನಪ್ರಿಯತೆಯನ್ನು ಗಳಿಸಿದೆ. ನಾಲಂಬಲ ದರ್ಶನಮ್ ಮಲಯಾಳಂ ತಿಂಗಳ ಕಾರ್ಕಡಿಕಾಮ್ (ಜುಲೈ 17 ರಿಂದ ಆಗಸ್ಟ್ 16) ಅವಧಿಯಲ್ಲಿ ಕೇರಳ ಕೇರಳದ ನಾಲ್...
ಶ್ರಾವಣ ಸೋಮವಾರ ಯಾವೆಲ್ಲಾ ದೇವಸ್ಥಾನಕ್ಕೆ ಹೋದ್ರೆ ಒಳ್ಳೆದು ಗೊತ್ತಾ?

ಶ್ರಾವಣ ಸೋಮವಾರ ಯಾವೆಲ್ಲಾ ದೇವಸ್ಥಾನಕ್ಕೆ ಹೋದ್ರೆ ಒಳ್ಳೆದು ಗೊತ್ತಾ?

ಇಂದು ಶ್ರಾವಣದ ಮೊದಲ ಸೋಮವಾರ . ಶ್ರಾವಣ ಸೋಮವಾರದಂದು ಶಿವನ ದೇವಸ್ಥಾನದಲ್ಲಿ ಭಕ್ತರ ದಂಡೇ ಇರುತ್ತದೆ. ಇದೇ ಸಂದರ್ಭದಲ್ಲಿ ಕಾವಂಡ್ ಯಾತ್ರೆಯೂ ಪ್ರಾರಂಭವಾಗುತ್ತದೆ. ಆಗ ಶಿವನಿಗೆ ನೀ...
ಚರ್ಮರೋಗ ನಿವಾರಣೆಗೆ ಎಲ್ಲಾ ಧರ್ಮದವರು ಇಲ್ಲಿನ ದೇವಿಗೆ ಹಾಲು ಅರ್ಪಿಸ್ತಾರಂತೆ

ಚರ್ಮರೋಗ ನಿವಾರಣೆಗೆ ಎಲ್ಲಾ ಧರ್ಮದವರು ಇಲ್ಲಿನ ದೇವಿಗೆ ಹಾಲು ಅರ್ಪಿಸ್ತಾರಂತೆ

ರಾಜಸ್ಥಾನವೆಂದರೆ ಬರೀ ಜೈಸಲ್ಮೇರ್, ಬಿಕರ್ನರ್, ಉದೈಪುರ್, ಜೈಪುರ್, ಅಜ್ಮೀರ್ ಮುಂತಾದವುಗಳನ್ನು ಸುತ್ತಾಡುವುದು ಮಾತ್ರವಲ್ಲ. ಅಲ್ಲಿನ ವಸ್ತು ಸಂಗ್ರಹಾಲಯಗಳಲ್ಲಿ ಇರಿಸಲಾಗಿರುವ ಪ...
ವಿಶೇಷ ಕಲ್ಲಿನಿಂದ ನಿರ್ಮಿತವಾದ ಈ ದೇವಸ್ಥಾನ 8 ತಿಂಗಳು ನೀರಿನಿಂದ ಮುಳುಗಿರುತ್ತಂತೆ

ವಿಶೇಷ ಕಲ್ಲಿನಿಂದ ನಿರ್ಮಿತವಾದ ಈ ದೇವಸ್ಥಾನ 8 ತಿಂಗಳು ನೀರಿನಿಂದ ಮುಳುಗಿರುತ್ತಂತೆ

ಭಾರತವು ಐತಿಹಾಸಿಕತೆಯನ್ನು ಹೊಂದಿರುವ ಜೊತೆಗೆ ಧಾರ್ಮಿಕ ಇತಿಹಾಸವನ್ನೂ ಹೊಂದಿದೆ. ಅನೇಕ ದೇವಾಲಯಗಳು ಹಾಗೂ ಅದಕ್ಕೆ ಸಂಬಂಧಿಸಿದ ಅನೇಕ ಕಥೆ ಪುರಾಣಗಳೂ ಇವೆ. ಅಂತಹದ್ದೇ ಒಂದು ಹಿಮಾ...
ಕಾಳಿಯನ್ನು ಸಮಾಧಾನಿಸಲು ಶಿವ ಭರತನಾಟ್ಯ ಮಾಡಿದ ಸ್ಥಳವಿದು

ಕಾಳಿಯನ್ನು ಸಮಾಧಾನಿಸಲು ಶಿವ ಭರತನಾಟ್ಯ ಮಾಡಿದ ಸ್ಥಳವಿದು

ತಮಿಳುನಾಡಿನಲ್ಲಿರುವ ಪಂಚ ಸಬಾಯಿ ದೇವಾಲಯಗಳಲ್ಲಿ ಒಂದಾನೊಂದು ಕಾಲದಲ್ಲಿ ಶಿವನು ನಾಟ್ಯವನ್ನು ಪ್ರದರ್ಶಿಸಿದ್ದನು ಎನ್ನಲಾಗುತ್ತದೆ. ಆದ್ದರಿಂದ ಈ ಐದು ದೇವಾಲಯಗಳು ಶಿವನಿಗೆ ಅರ್...
ಇದೇ ಕಾರಣಕ್ಕೆ ಭಾರತವು ಇತರ ದೇಶಗಳಿಗಿಂತ ಭಿನ್ನವಾಗಿರುವುದು

ಇದೇ ಕಾರಣಕ್ಕೆ ಭಾರತವು ಇತರ ದೇಶಗಳಿಗಿಂತ ಭಿನ್ನವಾಗಿರುವುದು

ಭಾರತವು ಶ್ರೀಮಂತ ಪರಂಪರೆಯನ್ನು ಇತಿಹಾಸವನ್ನು ಹೊಂದಿರುವ ದೇಶವಾಗಿದೆ. ಜೊತೆಗೆ, ಇದು ವಿಶ್ವದಲ್ಲೇ ಅತಿ ದೊಡ್ಡ ಪ್ರಜಾಪ್ರಭುತ್ವವಾಗಿದೆ. ಭಾರತವು ಬಹಳಷ್ಟು ಸಂಗತಿಗಳನ್ನು ಹೊಂದಿ...
ಇಲ್ಲಿನ ದೇವಿಗೆ ಎಮ್ಮೆ ಹಾಲು, ಆಮೆಗೆ ಅನ್ನ ನೀಡಿದ್ರೆ ಚರ್ಮರೋಗ ಗುಣವಾಗುತ್ತಂತೆ !

ಇಲ್ಲಿನ ದೇವಿಗೆ ಎಮ್ಮೆ ಹಾಲು, ಆಮೆಗೆ ಅನ್ನ ನೀಡಿದ್ರೆ ಚರ್ಮರೋಗ ಗುಣವಾಗುತ್ತಂತೆ !

ಕೇರಳವನ್ನು ದೇವರನಾಡು ಎಂದೇ ಕರೆಯುತ್ತಾರೆ. ಹೀಗಿರುವಾಗ ದೇವರ ನಾಡಲ್ಲಿ ದೇವಸ್ಥಾನಕ್ಕೇನು ಕಮ್ಮಿ ಇಲ್ಲ. ಪ್ರತಿಯೊಂದು ಜಿಲ್ಲೆಯಲ್ಲೂ ನೂರಾರು ಪ್ರಸಿದ್ಧ ದೇವಸ್ಥಾನಗಳಿವೆ. ಪ್ರತ...
ವಿಶ್ವದ ಮೊದಲ ಮನುಷ್ಯನನ್ನು ದೇವರು ಸೃಷ್ಠಿಸಿದ್ದು ಎಲ್ಲಿ ಗೊತ್ತಾ?

ವಿಶ್ವದ ಮೊದಲ ಮನುಷ್ಯನನ್ನು ದೇವರು ಸೃಷ್ಠಿಸಿದ್ದು ಎಲ್ಲಿ ಗೊತ್ತಾ?

ಈ ಪ್ರಪಂಚವು ಗೋಳಾಕಾರದಲ್ಲಿದೆ. ಆ ದೇವನೇ ಈ ಪ್ರಪಂಚದ ಸೃಷ್ಠಿಕರ್ತ ಎನ್ನುವುದು ಎಲ್ಲರೂ ನಂಬುವಂತಹ ಸಂಗತಿಯಾಗಿದೆ. ಪ್ರಪಂಚವನ್ನು ಸೃಷ್ಠಿಸಿದ ನಂತರ ಶಿವನು ವಿವಿಧ ಜೀವಿ, ಜನಾಂಗಗಳ...

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+