Search
  • Follow NativePlanet
Share

ದೇವಾಲಯ

ಮಂಗಳೂರಿನ ಕುದ್ರೋಳಿ ಗೋಕರ್ಣನಾಥೇಶ್ವರ

ಮಂಗಳೂರಿನ ಕುದ್ರೋಳಿ ಗೋಕರ್ಣನಾಥೇಶ್ವರ

ಕರ್ನಾಟಕದ ಕರಾವಳಿ ಪ್ರದೇಶದಲ್ಲಿರುವ ಪ್ರಮುಖ ವಾಣಿಜ್ಯ ಹಾಗೂ ಬಂದರು ನಗರ ಮಂಗಳೂರು. ಅರಬ್ಬಿ ಸಮುದ್ರದ ಜೊತೆ ಜೊತೆಯಾಗಿ ಚಾಚಿರುವ ಮಂಗಳೂರಿನಲ್ಲಿ ಸಾಕಷ್ಟು ಪ್ರೇಕ್ಷಣೀಯ ಸ್ಥಳಗಳ...
ಅಗಸ್ತ್ಯ ಋಷಿಗಳು ಇಲ್ಲಿದ್ದುಕೊಂಡೆ ಶಿವನ ಮದುವೆ ನೋಡಿದರಂತೆ!

ಅಗಸ್ತ್ಯ ಋಷಿಗಳು ಇಲ್ಲಿದ್ದುಕೊಂಡೆ ಶಿವನ ಮದುವೆ ನೋಡಿದರಂತೆ!

ಹೌದು, ನೀವು ಕೇಳುತ್ತಿರುವುದು ನಿಜ. ಈ ಸ್ಥಳ ಅಪಾರ ಮಹಿಮೆಯುಳ್ಳ ಸ್ಥಳವಾಗಿದೆ. ಕೆಲವು ಮೂಲಗಳ ಪ್ರಕಾರ, ಕಾಶಿಗೆ ಭೇಟಿ ನೀಡಿದಾಗ ಲಭಿಸುವ ಪುಣ್ಯಕ್ಕಿಂತಲೂ ಹೆಚ್ಚಿನ ಪುಣ್ಯ ಈ ಕ್ಷೇತ್...
ವಾರಣಾಸಿಯ ಈ ಪ್ರಸಿದ್ದ ದೆವಾಲಯಗಳು ಗೊತ್ತೆ?

ವಾರಣಾಸಿಯ ಈ ಪ್ರಸಿದ್ದ ದೆವಾಲಯಗಳು ಗೊತ್ತೆ?

ವಾರಣಾಸಿ ಅಥವಾ ವರಾಣಸಿ ಎಂದೆ ಕರೆಯಲ್ಪಡುವ ಈ ಸ್ಥಳದ ಕುರಿತು ಭಾರತದ ಯಾವ ಪ್ರಜೆಗೆ ಆಗಲಿ ತಿಳಿಯದಿರಲು ಸಾಧ್ಯವೆ ಇಲ್ಲ ಎನ್ನಬಹುದು. ಏಕೆಂದರೆ ಅಷ್ಟರಮಟ್ಟಿಗೆ ಈ ಸ್ಥಳವು ಜನಪ್ರೀಯತ...
ಅನ್ನಪೂರ್ಣೆಯ ದೇವಾಲಯ, ಮಹಿಮೆ ಗೊತ್ತೆ?

ಅನ್ನಪೂರ್ಣೆಯ ದೇವಾಲಯ, ಮಹಿಮೆ ಗೊತ್ತೆ?

ಸನಾತನ ಧರ್ಮದ ಪ್ರಕಾರ, ಹಿಂದುಗಳು ಅನ್ನಕ್ಕೆ ಅಂದರೆ ಪ್ರಧಾನವಾಗಿ ಊಟಕ್ಕೆ ಅಪಾರವಾದ ಗೌರವ ಸಲ್ಲಿಸುತ್ತಾರೆ. ಮನುಷ್ಯನ ಬದುಕಲು ಬೇಕಾಗಿರುವ ಅತಿ ಮುಖ್ಯ ಅವಶ್ಯಕತೆಗಳಲ್ಲಿ ಆಹಾರ ಅ...
ತಾಯಿ ಕರೆದಾಗ ಮಾತ್ರ ಹೋಗಲು ಸಾಧ್ಯ, ಏಕೆಂದರೆ ಇದು ವೈಷ್ಣೊದೇವಿ!

ತಾಯಿ ಕರೆದಾಗ ಮಾತ್ರ ಹೋಗಲು ಸಾಧ್ಯ, ಏಕೆಂದರೆ ಇದು ವೈಷ್ಣೊದೇವಿ!

ಈ ಜಗನ್ಮಾತೆಯ ಮಹಿಮೆಯೆ ಹಾಗೆ. ಇವಳಿಗೆ ಪರಮ ಪಾವನ ಶಕ್ತಿ ದೇವತೆಯರಿಂದ ಬಂದ ವರದಾನವೆ ಕಲಿಯುಗದಲ್ಲಿ ಹರಸಿಕೊಂಡು ಬಂದ ಜನರ/ಭಕ್ತರ ಕಷ್ಟ ಕಾರ್ಪಣ್ಯಗಳನ್ನು ನಿವಾರಿಸುವುದು ಹಾಗೂ ಅವ...
ಹರಿದ್ವಾರದ ಪುಣ್ಯದಾಯಕ ತ್ರಿಸಿದ್ಧಪೀಠಗಳು

ಹರಿದ್ವಾರದ ಪುಣ್ಯದಾಯಕ ತ್ರಿಸಿದ್ಧಪೀಠಗಳು

ದೇವನಾಡು ಎಂದೆ ಜನಜನಿತವಾದ ಉತ್ತರಾಖಂಡ ರಾಜ್ಯವು ಹಲವು ಪುಣ್ಯ ಕ್ಷೇತ್ರಗಳ, ದೇವಾಲಯಗಳು, ತೀರ್ಥಯಾತ್ರೆಗಳ ತವರಾಗಿದೆ. ಈ ರಾಜ್ಯದಲ್ಲಿ ಎಲ್ಲಿ ಸುತ್ತಾಡಿದರೂ ಒಂದೊಂದು ಪುಣ್ಯ ಕ್ಷ...
ನಿರಂತರ ಊರಿಯುವ ಜ್ವಾಲೆಯ ರೂಪದ ಜ್ವಾಲಾದೇವಿ

ನಿರಂತರ ಊರಿಯುವ ಜ್ವಾಲೆಯ ರೂಪದ ಜ್ವಾಲಾದೇವಿ

ಜಗತ್ತಿನಲ್ಲಿರುವ 51 ಶಕ್ತಿಪೀಠಗಳ ಕುರಿತು ನಿಮಗಾಗಲೆ ತಿಳಿದಿರಬಹುದು. ಅವುಗಳಲ್ಲಿಯೂ, ಹಲವು ಮುಖ್ಯ ಶಕ್ತಿಪೀಠಗಳಿದ್ದು ಕೆಲವು ಧಾರ್ಮಿಕ ಉಲ್ಲೇಖಗಳು ಏಳು ಪ್ರಮುಖ ಶಕ್ತಿಪೀಠಗಳ ಕ...
ಶಿವಪುರಾಣದಲ್ಲಿರುವ 4 ಆದಿ ಶಕ್ತಿಪೀಠಗಳು

ಶಿವಪುರಾಣದಲ್ಲಿರುವ 4 ಆದಿ ಶಕ್ತಿಪೀಠಗಳು

ಹಿಂದುಗಳ ಪಾಲಿಗೆ ಶಕ್ತಿಪೀಠಗಳು ಮಹಾ ಶಕ್ತಿಶಾಲಿ ಕ್ಷೇತ್ರಗಳಾಗಿವೆ. ಶಕ್ತಿ ದೇವಿಯ ಅಂದರೆ ಪಾರ್ವತಿ ದೇವಿಯ ವಿವಿಧ ರೂಪಗಳನ್ನು ಅವತಾರಗಳನ್ನು ಶೃದ್ಧೆ-ಭಕ್ತಿಗಳಿಂದ ಪೂಜಿಸುವ ಕ್...
ಬೆಂಗಳೂರಿನ ಗವಿ ಗಂಗಾಧರೇಶ್ವರನ ವಿಶೇಷತೆ

ಬೆಂಗಳೂರಿನ ಗವಿ ಗಂಗಾಧರೇಶ್ವರನ ವಿಶೇಷತೆ

ಭಾರತದ ಹೊಸ ಮುಖದಂತಿರುವ, ಸಿಲಿಕಾನ್ ಕಣಿವೆ ಎಂದು ಪ್ರಸಿದ್ಧಿ ಪಡೆದಿರುವ ಕರ್ನಾಟಕದ ರಾಜಧಾನಿ ನಗರ ಬೆಂಗಳೂರು ಇಂದು ಅತಿ ರಭಸವಾಗಿ ಅಭಿವೃದ್ದಿಗೊಳ್ಳುತ್ತಿದೆ. ಒಂದೆಡೆ ಆಧುನಿಕ ಜ...
ಷಣ್ಮುಖ ತಾನೆ ಬಯಸಿ ನೆಲೆಸಿರುವ ಶೃಂಗಗಿರಿ

ಷಣ್ಮುಖ ತಾನೆ ಬಯಸಿ ನೆಲೆಸಿರುವ ಶೃಂಗಗಿರಿ

ಶಿವ-ಪಾರ್ವತಿಯರ ಇಬ್ಬರ ಪುತ್ರರಲ್ಲಿ ಒಬ್ಬನಾದ ಷಣ್ಮುಖನನ್ನು ವೀರ ಯೋಧನ ರೂಪದಲ್ಲಿರುವ ದೇವರನ್ನಾಗಿ ಆರಾಧಿಸಲಾಗುತ್ತದೆ. ದೇವತೆಗಳ ಸೈನ್ಯದ ಸೇನಾಧಿಪತಿಯಾಗಿರುವ ಷಣ್ಮುಖ ಹಲವು ...
ಕೊಡವರ ಪುಣ್ಯಕ್ಷೇತ್ರ ತಲಕಾವೇರಿ ವಿಶೇಷತೆ

ಕೊಡವರ ಪುಣ್ಯಕ್ಷೇತ್ರ ತಲಕಾವೇರಿ ವಿಶೇಷತೆ

ಭಾರತದಲ್ಲಿ ಸಾಕಷ್ಟು ನದಿಗಳು ಹರಿದಿವೆಯಾದರೂ ಅವುಗಳಲ್ಲಿ ಕೆಲವು ನದಿಗಳನ್ನು ಬಲು ಪವಿತ್ರ ಎಂದು ಪರಿಗಣಿಸಲಾಗಿದೆ. ಅಂತಹ ಕೆಲವು ಪವಿತ್ರ ನದಿಗಳ ಪೈಕಿ ಕರ್ನಾಟಕದಲ್ಲಿ ಹರಿಯುವ, ಅ...
ಬೇಕೆಂದಾಗ ಹೋಗಲಾಗಲ್ಲ, ಸಮುದ್ರದೊಳಗಿದೆ ಈ ಶಿವಾಲಯ!

ಬೇಕೆಂದಾಗ ಹೋಗಲಾಗಲ್ಲ, ಸಮುದ್ರದೊಳಗಿದೆ ಈ ಶಿವಾಲಯ!

ನೀವು ಕೇಳುತ್ತಿರುವುದು ನಿಜ. ಸಾಮಾನ್ಯವಾಗಿ ದೇವಾಲಯಗಳಿಗೆ ಅವುಗಳ ತೆರೆದಿರುವ ಸಮಯದಲ್ಲಿ ನಮಗನುಕೂಲವಾದ ಯಾವ ದಿನದಲ್ಲಾದರೂ ಭೇಟಿ ನೀಡುತ್ತೇವೆ. ಆದರೆ ಈ ಶಿವ ದೇವಾಲಯದ ವಿಷಯ ಹಾಗ...

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+