Search
  • Follow NativePlanet
Share

ಪ್ರವಾಸ

ವಿಐಪಿಗೂ ಇಲ್ಲ ಇಂಥಾ ಟ್ರೀಟ್‌ಮೆಂಟ್...ಇಲ್ಲಿದೆ ದೇಶದಲ್ಲೇ ದುಬಾರಿ ಮರ !

ವಿಐಪಿಗೂ ಇಲ್ಲ ಇಂಥಾ ಟ್ರೀಟ್‌ಮೆಂಟ್...ಇಲ್ಲಿದೆ ದೇಶದಲ್ಲೇ ದುಬಾರಿ ಮರ !

ನೀವು ಮಂತ್ರಿಗಳಿಗೆ, ವಿಐಪಿ ವ್ಯಕ್ತಿಗಳಿಗೆ ಬಾಡಿಗಾರ್ಡ್‌ಗಳಿರುವುದನ್ನು ನೋಡಿರುವಿರಿ. ಆದರೆ ಕೇವಲ ಒಂದು ಮರಕ್ಕೆ ಬಾಡಿಗಾರ್ಡ್‌ ಇರುವುದನ್ನು ನೋಡಿದ್ದೀರಾ? ಇಲ್ಲಾ ಅನ್ನಿಸ...
ಮೈಸೂರಿನಲ್ಲಿ ನೈಟ್‌ ಲೈಫ್‌ ಹೇಗಿರುತ್ತೆ ಅನ್ನೋದನ್ನು ತಿಳಿಯಲು ನೀವೂ ಇಲ್ಲಿಗೆ ಹೋಗಬೇಕು

ಮೈಸೂರಿನಲ್ಲಿ ನೈಟ್‌ ಲೈಫ್‌ ಹೇಗಿರುತ್ತೆ ಅನ್ನೋದನ್ನು ತಿಳಿಯಲು ನೀವೂ ಇಲ್ಲಿಗೆ ಹೋಗಬೇಕು

ಸಾಂಸ್ಕೃತಿಕ ನಗರಿ ಎಂದೇ ಖ್ಯಾತಿಯಾಗಿರುವ ಮೈಸೂರು ಕರ್ನಾಟಕದ ಪ್ರಸಿದ್ಧ ಪ್ರವಾಸಿ ಕೇಂದ್ರವೂ ಹೌದು. ರಾಜಮನೆತನದ ವಂಶಾವಳಿ ಮತ್ತು ರಾಜವಂಶದ ಕಥೆಗಳಿಂದಾಗಿ ಮೈಸೂರಿಗೆ ಬಹಳ ಹಿಂದಿ...
ಬೆಂಗಳೂರಿನಲ್ಲಿದೆ ಮೋಕ್ಷವನ್ನು ಪ್ರಸಾದಿಸುವ ದೇವಾಲಯ

ಬೆಂಗಳೂರಿನಲ್ಲಿದೆ ಮೋಕ್ಷವನ್ನು ಪ್ರಸಾದಿಸುವ ದೇವಾಲಯ

ನಮ್ಮ ಪುರಾಣಗಳ ಪ್ರಕಾರ ಶಿವನು ಲಯಕಾರನಾಗಿದ್ದಾನೆ. ಅಂದರೆ ಪದೇ ಪದೇ ಸೃಷ್ಟಿ ನಡೆಯಬೇಕು ಎಂದರೆ ಯಾವ ಯಾವ ವಸ್ತುವಿಗೆ ಆಗಲಿ ಜೀವಿಗೆ ಆಗಲಿ ಲಯ ಅತಿಮುಖ್ಯವಾದದ್ದು. ಜನ್ಮ ಬಾಧೆಗಳಿಂದ...
ರಾವಣ ಸ್ವರ್ಗಕ್ಕೆ ಮೆಟ್ಟಿಲು ನಿರ್ಮಿಸಲು ಹೊರಟ ಸ್ಥಳ ಇದು

ರಾವಣ ಸ್ವರ್ಗಕ್ಕೆ ಮೆಟ್ಟಿಲು ನಿರ್ಮಿಸಲು ಹೊರಟ ಸ್ಥಳ ಇದು

ರಾವಣ ಎಷ್ಟೇ ಕೆಟ್ಟವನಾಗಿದ್ದರೂ ಆತ ಓರ್ವ ಮಹಾನ್ ಪಂಡಿತನಾಗಿದ್ದ ಎನ್ನುವುದು ಸುಳ್ಳಲ್ಲ. ಜೊತೆಗೆ ಆತ ದೊಡ್ಡ ಶಿವ ಭಕ್ತನೂ ಆಗಿದ್ದ. ರಾವಣನಿಗೆ ಸಂಬಂಧಿಸಿದ ಒಂದು ಸ್ಥಳದ ಬಗ್ಗೆ ನಾವ...
ಗದಗಿನ ಲಕ್ಷ್ಮೇಶ್ವರ ಮತ್ತು ಅಲ್ಲಿಯ ಪ್ರವಾಸಿ ತಾಣಗಳ ಬಗ್ಗೆ ತಿಳಿಯಿರಿ

ಗದಗಿನ ಲಕ್ಷ್ಮೇಶ್ವರ ಮತ್ತು ಅಲ್ಲಿಯ ಪ್ರವಾಸಿ ತಾಣಗಳ ಬಗ್ಗೆ ತಿಳಿಯಿರಿ

ಕರ್ನಾಟಕದ ಗದಗ ಜಿಲ್ಲೆಯಲ್ಲಿರುವ ಲಕ್ಷ್ಮೇಶ್ವರ ಗದಗ ನಗರದಿಂದ ಸುಮಾರು 40 ಕಿ.ಮೀ ಅಂತರದಲ್ಲಿದೆ. ಲಕ್ಷ್ಮೇಶ್ವರ ಒಂದು ಐತಿಹಾಸಿದ ನಗರವಾಗಿದ್ದು ಮಧ್ಯಕಾಲೀನ ಯುಗದ ಇತಿಹಾಸವನ್ನು ಹ...
ಅಬ್ಬಾ..! ಈ ಪರಿಯಾಗಿ ಉಕ್ಕಿ ಹರಿಯುತ್ತಿದೆ ಜೋಗ್‌ಫಾಲ್ಸ್‌...

ಅಬ್ಬಾ..! ಈ ಪರಿಯಾಗಿ ಉಕ್ಕಿ ಹರಿಯುತ್ತಿದೆ ಜೋಗ್‌ಫಾಲ್ಸ್‌...

 ಮಳೆಯು ದೇಶದಲ್ಲೆಡೆಗೆ ರುದ್ರತಾಂಡವವಾಡುತ್ತಿದ್ದರೆ ಇನ್ನೊಂದೆಡೆ ಈ ಮಳೆಯು ಸುಂದರ ರಮಣೀಯ ದೃಶ್ಯ ಕಾಣಬಹುದಾಗಿದೆ. ದೇಶದ ಅತೀ ದೊಡ್ಡ ಜಲಪಾತವಾಗಿರುವ ಜೋಗ್‌ ಜಲಪಾತದಲ್ಲಿ ಹಿ...
ಇಲ್ಲಿ ದಂಪತಿಯರು ಒಟ್ಟಾಗಿ ಸ್ನಾನ ಮಾಡಿದ್ರೆ ಏನಾಗುತ್ತದೆ ಗೊತ್ತಾ?

ಇಲ್ಲಿ ದಂಪತಿಯರು ಒಟ್ಟಾಗಿ ಸ್ನಾನ ಮಾಡಿದ್ರೆ ಏನಾಗುತ್ತದೆ ಗೊತ್ತಾ?

ನಮ್ಮ ದೇಶದಲ್ಲಿ ಅನೇಕ ಪವಿತ್ರ ಕುಂಡಗಳು, ತೀರ್ಥಗಳು ಇವೆ; ಪ್ರತಿಯೊಂದು ತೀರ್ಥಕ್ಕೂ ವಿಶೇಷ ಶಕ್ತಿ ಇದೆ ಎನ್ನುವುದು ನಿಮಗೆ ಗೊತ್ತೇ ಇದೆ. ಅಂತಹ ವಿಶೇಷ ಕುಂಡಗಳಲ್ಲಿ ನಾವಿಂದು ಒಂದು ...
ಒಂದೇ ಕ್ಷೇತ್ರದಲ್ಲಿ ಎರಡು ದೇವಾಲಯಗಳು, ಅದ್ಭುತಗಳು ಮಾತ್ರ ಹಲವು....

ಒಂದೇ ಕ್ಷೇತ್ರದಲ್ಲಿ ಎರಡು ದೇವಾಲಯಗಳು, ಅದ್ಭುತಗಳು ಮಾತ್ರ ಹಲವು....

ಹರಿಹರರ ಭೇದವಿಲ್ಲ ಎಂದು ನಿರೂಪಿಸುವ ದೇವಾಲಯಗಳು ಮತ್ತು ಕ್ಷೇತ್ರಗಳನ್ನು ಬೆರಳೆಣಿಕೆ ಎಷ್ಟೇ ಕಾಣಬಹುದು. ಲೇಖದಲ್ಲಿ ತಿಳಿಸುವ ಕ್ಷೇತ್ರದಲ್ಲಿ ಹರಿಹರರು ಒಂದೇ ಕ್ಷೇತ್ರದಲ್ಲಿ ನ...
ಶ್ರೀ ಕೃಷ್ಣ ತನ್ನ ಶರೀರವನ್ನು ತ್ಯಜಿಸಿದ್ದು ಎಲ್ಲಿ ಗೊತ್ತಾ?

ಶ್ರೀ ಕೃಷ್ಣ ತನ್ನ ಶರೀರವನ್ನು ತ್ಯಜಿಸಿದ್ದು ಎಲ್ಲಿ ಗೊತ್ತಾ?

ಗುಜರಾತ್‌ನಲ್ಲಿರುವ ಸೋಮನಾಥ ಮಂದಿರವು ದೇಶದಲ್ಲಿ ಒಂದು ಪ್ರಮುಖ ತೀರ್ಥಸ್ನಾನವಾಗಿದೆ. ಶಿವನ 12 ಜ್ಯೋತಿರ್ಲಿಂಗಗಳಲ್ಲಿ ಮೊದಲ ಜ್ಯೋತಿರ್ಲಿಂಗವೇ ಸೋಮನಾಥ ಮಂದಿರ. ಈ ಸೋಮನಾಥ ಮಂದಿ...
ಓಣಂ ಹಬ್ಬದಲ್ಲಿ ಸಾಂಪ್ರದಾಯಿಕ ಮಲೆಯಾಳಿ ಭೋಜನವನ್ನು ಎಲ್ಲಿ ಮಾಡಬಹುದು ?

ಓಣಂ ಹಬ್ಬದಲ್ಲಿ ಸಾಂಪ್ರದಾಯಿಕ ಮಲೆಯಾಳಿ ಭೋಜನವನ್ನು ಎಲ್ಲಿ ಮಾಡಬಹುದು ?

ಓಣಂ ಹಬ್ಬವು ಮಲೆಯಾಳಿಗರಿಗೆ ಒಂದು ಅತ್ಯಂತ ದೊಡ್ಡ ಹಬ್ಬವಾಗಿದೆ ಮತ್ತು ಈ ಸಂದರ್ಭದಲ್ಲಿ ವಿಷ್ಣುವಿನ ಅವತಾರವಾದ ವಾಮನ ದೇವರನ್ನು ಈ ಸಂದರ್ಭದಲ್ಲಿ ಸ್ಮರಿಸಲಾಗುತ್ತದೆ. ಈ ಹಬ್ಬವು ...
ಚಪ್ಪಾಳೆ ಹೊಡೆದ್ರೆ ಸಾಕು ಕುಂಡದ ನೀರು ಮೇಲೆ ಬರುತ್ತಂತೆ!

ಚಪ್ಪಾಳೆ ಹೊಡೆದ್ರೆ ಸಾಕು ಕುಂಡದ ನೀರು ಮೇಲೆ ಬರುತ್ತಂತೆ!

ನೀವು ನಮ್ಮ ದೇಶದಲ್ಲಿರುವ ಬಹಳಷ್ಟು ತೀರ್ಥದ ಬಗ್ಗೆ ಕೇಳಿರುವಿರಿ. ಅವುಗಳಲ್ಲಿ ಕೆಲವು ಭವಿಷ್ಯದ ಆಪತ್ತಿನ ಬಗ್ಗೆ ಸೂಚನೆ ನೀಡುವಂತಹದ್ದಾಗಿದ್ದರೆ. ಇನ್ನೂ ಕೆಲವು ಔಷಧೀಯ ಗುಣಗಳನ್ನ...
ಇದು ಅಪ್ಸರೆಯರ ಲೋಕ: ದೇವಲೋಕದ ಅಪ್ಸರೆಯರಿದ್ದಾರಂತೆ ಇಲ್ಲಿ

ಇದು ಅಪ್ಸರೆಯರ ಲೋಕ: ದೇವಲೋಕದ ಅಪ್ಸರೆಯರಿದ್ದಾರಂತೆ ಇಲ್ಲಿ

ಅಪ್ಸರೆಯರ ಬಗ್ಗೆ ನೀವು ಕೇಳಿರಬಹುದು. ಸಿನಿಮಾದಲ್ಲಿ, ಟಿವಿಯಲ್ಲಿ ಅಪ್ಸರೆಯರನ್ನು ಯಾವ ರೀತಿ ತೋಡಿಸುತ್ತಾರೆ. ಅದೇ ಚಿತ್ರಣ ನಮ್ಮ ಮನಸ್ಸಿನಲ್ಲೂ ಇರುತ್ತದೆ. ಅಪ್ಸರೆಯರೆಂದರೆ ದೇವ...

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+