ಶ್ರೀರಾಮ ರಾವಣನನ್ನು ಸಂಹರಿಸಿ ಬಂದು ತನ್ನ ಜಡೆಯನ್ನು ತೊಳೆದದ್ದು ಇಲ್ಲೇ
ರಾಮೇಶ್ವರದ ಸುತ್ತಮುತ್ತಲಿರುವ 9 ಪವಿತ್ರ ತೀರ್ಥಗಳಲ್ಲಿ ಜಡಾ ತೀರ್ಥವೂ ಒಂದು. ಈ ತೀರ್ಥದಲ್ಲಿ ಸ್ನಾನ ಮಾಡಿದ್ರೆ ಪಾಪ ಪರಿಹಾರವಾಗಿ ಗೊಂದಲಗಳೆಲ್ಲಾ ದೂರವಾಗಿ ಒಳ್ಳೆಯ ಆಲೋಚನೆ ಮೂಡ...
1964ರ ಚಂಡಮಾರುತ ಎದುರಿಸಿ ನಿಂತ ದೇವಾಲಯ!
ಅಂದು ಸಿಲಾನ್ ಎಂದು ಕರೆಯಲ್ಪಡುತ್ತಿದ್ದ ಇಂದಿನ ಶ್ರೀಲಂಕಾ ದೇಶಕ್ಕೆ ಇಲ್ಲಿಯವರೆಗೂ ಅಪ್ಪಳಿಸಿದ ಅತಿ ಭಯಾನಕ ಚಂಡಮಾರುತ 1964 ರಲ್ಲಿ ಉಂಟಾದದ್ದು. ಇದನ್ನು ರಾಮೇಶ್ವರಂ ಚಂಡಮಾರುತ ಎಂ...
ತಮಿಳುನಾಡಿನ ನಿಗೂಢ ಹಾಗೂ ಆಕರ್ಷಕ ಸ್ಥಳ
ರಾಮಾಯಣದ ಹಿನ್ನಿಲೆ ಹೊಂದಿದ್ದು, ರಾಮನ ಹಲವಾರು ದೇವಸ್ಥಾನಗಳನ್ನು ಹೊಂದಿದ್ದು, ರೈಲು ನಿಲ್ದಾಣ ಹಾಗೂ ಬಸ್ಸು ನಿಲ್ದಾಣಗಳನ್ನು ಹೊಂದಿದ್ದು, ಪ್ರಸ್ತುತ ಅವೆಲ್ಲವೂ ಪಾಳು ಬಿದ್ದು, ಅ...
ರಾಮನ ಈಶ್ವರ ಭಕ್ತಿ ರಾಮೇಶ್ವರಂನ ಶಕ್ತಿ
ಸಾಮಾನ್ಯವಾಗಿ ಪ್ರತಿಯೊಂದು ಧರ್ಮಗಳಲ್ಲೂ ಹೇಳಿರುವಂತೆ ಹಿಂದೂ ಧರ್ಮದಲ್ಲೂ ಸಹ ಮನುಷ್ಯ ತನ್ನ ಜೀವಿತಾವಧಿಯಲ್ಲಿ ಒಮ್ಮೆಯಾದರೂ ಭಕ್ತಿ, ಶೃದ್ಧೆಗಳಿಂದ ತೀರ್ಥಕ್ಷೇತ್ರಗಳ ಯಾತ್ರೆ ಕ...
ಚಾರ್ ಧಾಮ್ ಯಾತ್ರೆ ಎಂದರೇನು?
ಹಿಂದಿ ಭಾಷೆಯಲ್ಲಿ "ಚಾರ್" ಎಂದರೆ ನಾಲ್ಕು ಹಾಗೂ "ಧಾಮ್" ಎಂದರೆ ನೆಲೆ, ಧಾಮ ಎಂಬರ್ಥವಿದೆ. ಅದೇ ರೀತಿ ಚಾರ್ ಧಾಮ್ ಯಾತ್ರಾ ಎಂದರೆ ನಾಲ್ಕು ಪುಣ್ಯಸ್ಥಳಗಳ ದರ್ಶನ ಎಂದು ಅರ್ಥೈಸಿಕೊಳ್ಳಬ...