Search
  • Follow NativePlanet
Share

travel guide

ನಿಮ್ಮ ಆಸೆ ಈಡೇರಿದ್ರೆ ಇಲ್ಲಿನ ಮರಕ್ಕೆ ವಾಚ್‌ ಕಟ್ಟಬೇಕಂತೆ

ನಿಮ್ಮ ಆಸೆ ಈಡೇರಿದ್ರೆ ಇಲ್ಲಿನ ಮರಕ್ಕೆ ವಾಚ್‌ ಕಟ್ಟಬೇಕಂತೆ

ನಮ್ಮ ದೇಶದಲ್ಲಿ ಹೆಚ್ಚಿನವರು ತಮ್ಮ ಮನಸ್ಸಿನ ಕೋರಿಕೆ ಈಡೇರಬೇಕಾದರೆ ದೇವರಿಗೆ ಹರಕೆ ಹೇಳಿ ಬಿಡ್ತಾರೆ. ಹರಕೆ ತೀರಿಸುವ ಬಗೆಯೂ ನಾವು ಯಾವ ದೇವಸ್ಥಾನಕ್ಕೆ ಹರಕೆ ಹೇಳಿದ್ದೇವೆಯೋ ಅದನ್ನೇ ಅರ್ಪಿಸಬೇಕಾಗುತ್ತದೆ. ದೇವರಿಗೆ ಹರಕೆ ಹೇಳುವಾಗ...
ಮಿನಿ ಪೂರಿ ಕ್ಷೇತ್ರವನ್ನು ನೋಡಿದ್ದೀರಾ?

ಮಿನಿ ಪೂರಿ ಕ್ಷೇತ್ರವನ್ನು ನೋಡಿದ್ದೀರಾ?

ಪೂರಿ ಎಂಬ ತಕ್ಷಣ ಜಗನ್ನಾಥ, ಸುಭದ್ರ, ಬಲರಾಮ ಗುರುತಿಗೆ ಬರುತ್ತಿದೆ. ಪ್ರತಿ ಹಿಂದೂವು ತನ್ನ ಜೀವಿತಾವಧಿಯಲ್ಲಿ ತಪ್ಪದೇ ಭೇಟಿ ನೀಡಲೇಬೇಕಾದ ಚಾರ್ ಧಾಂ ಪುಣ್ಯಕ್ಷೇತ್ರದಲ್ಲಿ ಈ ಪೂರಿಯಲ್ಲಿನ ಜಗನ್ನಾಥ ದೇವಾಲಯವು ಒಂದು. ಈ ದೇವಾಲಯದಲ್ಲಿ ಶ್ರೀ...
ಬ್ರಹ್ಮಶ್ರೀ ನಾರಾಯಣ ಗುರುಗಳು ಹುಟ್ಟಿದ್ದೇಲ್ಲಿ, ಮೋಕ್ಷ ಪಡೆದಿದ್ದೇಲ್ಲಿ?

ಬ್ರಹ್ಮಶ್ರೀ ನಾರಾಯಣ ಗುರುಗಳು ಹುಟ್ಟಿದ್ದೇಲ್ಲಿ, ಮೋಕ್ಷ ಪಡೆದಿದ್ದೇಲ್ಲಿ?

ಕೇರಳದಲ್ಲಿ ಅತಿ ಹೆಚ್ಚು ಬದಲಾವಣೆಗಳನ್ನು ಮಾಡಿದ ವ್ಯಕ್ತಿ ಎಂದರೆ ಅದುವೇ ಬ್ರಹ್ಮಶ್ರೀ ನಾರಾಯಣ ಗುರುಗಳು. ಜಗತ್ತಿನಲ್ಲಿರುವುದು, " ಒಂದೇಜಾತಿ, ಒಂದೇ ಮತ, ಹಾಗೂ ಒಂದೇ ದೇವರು," ಎಂಬ ತತ್ವವನ್ನು ಪ್ರತಿಪಾದಿಸಿದವರು. ಕೇರಳದಲ್ಲಿನ ಜಾತಿ,...
ಕುದುರೆಮುಖದಲ್ಲಿ ಇದೆಲ್ಲಾ ಪ್ರಸಿದ್ಧಿ ತಾಣಗಳು....

ಕುದುರೆಮುಖದಲ್ಲಿ ಇದೆಲ್ಲಾ ಪ್ರಸಿದ್ಧಿ ತಾಣಗಳು....

ಕುದುರೆಮುಖವು ಕರ್ನಾಟಕದ ಅತ್ಯುತ್ತಮ ಪ್ರವಾಸಿ ತಾಣಗಳಲ್ಲಿ ಒಂದಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಒಂದು ಪರ್ವತ ಶ್ರೇಣಿಯನ್ನು ಹೊಂದಿದೆ. ಪರ್ವತದ ಬಳಿ ಇರುವ ಒಂದು ಸಣ್ಣ ಗಿರಿಧಾಮ ಅತ್ಯಂತ ಅಕರಷಣಿವಾಗಿದೆ. ಕುದುರೆಮುಖ ಎಂಬ ಹೆಸರು...
ದಾವಣಗೆರೆಯಲ್ಲಿ ಬೆಣ್ಣೆದೋಸೆ ಮಾತ್ರವಲ್ಲ ಇನ್ನೆನೆಲ್ಲಾ ಫೇಮಸ್ ನೋಡಿ

ದಾವಣಗೆರೆಯಲ್ಲಿ ಬೆಣ್ಣೆದೋಸೆ ಮಾತ್ರವಲ್ಲ ಇನ್ನೆನೆಲ್ಲಾ ಫೇಮಸ್ ನೋಡಿ

ದಾವಣಗೆರೆ ಎಂದ ತಕ್ಷಣ ನೆನಪಾಗೋದೇ ಬೆಣ್ಣೆದೋಸೆ. ಯಾಕೆಂದರೆ ದಾವಣಗೆರೆ ಬೆಣ್ಣೆ ದೋಸೆಗೆ ಫೇಮಸ್. ಈ ಬೆಣ್ಣೆ ದೋಸೆಯನ್ನು ಹೊರತುಪಡಿಸಿ ದಾವಣಗೆರೆಯಲ್ಲಿ ಇನ್ನೇನೆಲ್ಲಾ ಇದೆ ಅನ್ನೋದನ್ನು ತಿಳಿಯೋಣ. ದಾವಣಗೆರೆಯು ಕರ್ನಾಟಕದ ಒಂದು ಪ್ರಮುಖ...
ಸ್ವಯಂವಾಗಿ ಯಮನೇ ನಿರ್ಮಾಣ ಮಾಡಿರುವ ಸರೋವರವಿದು...

ಸ್ವಯಂವಾಗಿ ಯಮನೇ ನಿರ್ಮಾಣ ಮಾಡಿರುವ ಸರೋವರವಿದು...

ಯಮನು ನಮ್ಮ ಪ್ರಾಣಗಳನ್ನು ತೆಗೆದುಕೊಳ್ಳುವ ದೇವನಾಗಿದ್ದಾನೆ. ಆದರೆ ಯಮನು ಕೇವಲ ತನ್ನ ಕಾರ್ಯವನ್ನು ಪಾರಿಪಾಲಿಸುತ್ತಿದ್ದಾನೆ. ಇದಕ್ಕೆ ಸೂತ್ರದಾರ ಆ ಲಯಕಾರನಾದ ಪರಮೇಶ್ವರ. ಪರಮಶಿವನು ಆದೇಶಿಸಿದಂತೆ ಯಮಧರ್ಮರಾಜನು ತನ್ನ ಕಾರ್ಯವನ್ನು...
ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಕೃಷ್ಣನ ನಗರಿಯಲ್ಲಿ ಆಚರಿಸಿದ್ರೆ ಹೇಗೆ?

ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಕೃಷ್ಣನ ನಗರಿಯಲ್ಲಿ ಆಚರಿಸಿದ್ರೆ ಹೇಗೆ?

ಸೆ.2 ರಂದು ದೇಶದಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಗುತ್ತಿದೆ. ನೀವು ಈ ಬಾರಿಯ ಕೃಷ್ಣ ಜನ್ಮಾಷ್ಟಮಿಯನ್ನು ಎಲ್ಲಿ ಆಚರಿಸಬೇಕೆಂದಿದ್ದೀರಾ? ಹೆಚ್ಚಿನವರು ಜನ್ಮಾಷ್ಟಮಿಯನ್ನು ಮನೆಯಲ್ಲೇ ಪೂಜೆ, ವಿವಿಧ ಬಗೆಯ ಭಕ್ಷ್ಯಗಳನ್ನು...
ಹೈದರಾಬಾದ್‌ನ ದೈವಿಕ ಮಹತ್ವವುಳ್ಳ ಈ ದೇವಾಲಯಗಳಿಗೆ ಭೇಟಿ ನೀಡಿ

ಹೈದರಾಬಾದ್‌ನ ದೈವಿಕ ಮಹತ್ವವುಳ್ಳ ಈ ದೇವಾಲಯಗಳಿಗೆ ಭೇಟಿ ನೀಡಿ

ಹೈದರಾಬಾದ್ ಪ್ರತೀ ಪ್ರಯಾಣಿಕರ ಗಮನಸೆಳೆಯುವಂತಹ ಒಂದು ಪ್ರವಾಸಿ ಸ್ಥಳವಾಗಿದೆ. ಇತಿಹಾಸ ಪ್ರಿಯರು, ಆಹಾರ ಪ್ರಿಯರು ಅಥವಾ ವಾಸ್ತುಶಿಲ್ಪದ ಬಗ್ಗೆ ಅರಿಯುವ ಉತ್ಸಾಹಿಗಳಾಗಿರಬಹುದು ಪ್ರತಿಯೊಬ್ಬರನ್ನು ಹೈದರಾಬಾದ್ ತನ್ನಲ್ಲಿಗೆ ಭೇಟಿ ಕೊಡುವ...
ಇದು ದೇಶದ ಅತ್ಯಂತ ಡೇಂಜರಸ್ ರಾಜ್ಯ; ಇಲ್ಲಿ ವಿಸ್ಕೀ, ಬಿಯರ್, ರಮ್ ಮಾತ್ರ ಕುಡಿಯಬಹುದು

ಇದು ದೇಶದ ಅತ್ಯಂತ ಡೇಂಜರಸ್ ರಾಜ್ಯ; ಇಲ್ಲಿ ವಿಸ್ಕೀ, ಬಿಯರ್, ರಮ್ ಮಾತ್ರ ಕುಡಿಯಬಹುದು

ನಮ್ಮ ದೇಶದಲ್ಲಿರುವ ಎಲ್ಲಾ ರಾಜ್ಯಗಳಿಗಿಂತಲೂ ಅತ್ಯಂತ ಡೇಂಜರಸ್‌ ರಾಜ್ಯವೆಂದರೆ ಅದು ನಾಗಲ್ಯಾಂಡ್. ಇದು ದೇಶದ ಸಣ್ಣ ರಾಜ್ಯವಾಗಿದೆ. ನಾಗಲ್ಯಾಂಡ್‌ನ ರಾಜಧಾನಿ ಕೋಹಿಮಾ. ನಾಗಲ್ಯಾಂಡ್ ಬಗ್ಗೆ ನಿಮಗೇಷ್ಟು ಗೊತ್ತು?...
 ಕ್ರಾಂತಿವನ :ಇಲ್ಲಿ ನೀವು ಭಗತ್‌ಸಿಂಗ್, ಮಂಗಲ್‌ ಪಾಂಡೆಯರನ್ನು ನೋಡಬಹುದು

ಕ್ರಾಂತಿವನ :ಇಲ್ಲಿ ನೀವು ಭಗತ್‌ಸಿಂಗ್, ಮಂಗಲ್‌ ಪಾಂಡೆಯರನ್ನು ನೋಡಬಹುದು

ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯಲ್ಲಿ ಒಂದು ಕ್ರಾಂತಿವನದ ಇದೆ ಅನ್ನೋದು ನಿಮಗೆ ಗೊತ್ತಾ? ಇಲ್ಲಿ ಮಂಗಲ್ ಪಾಂಡೆ, ಚಂದ್ರಶೇಖರ್ ಆಜಾದ್ ಸೇರಿದಂತೆ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದಂತಹ ನೂರಾರು ಹುತಾತ್ಮರ ಹೆಸರಿನ ಮರಗಳನ್ನು ಕಾಣಬಹುದು.
ಕಾಲಸರ್ಪ ದೋಷವನ್ನು ಪರಿಹಾರ ಮಾಡುವ ಮಹಿಮಾನ್ವಿತವಾದ ದೇವಾಲಯವಿದು....

ಕಾಲಸರ್ಪ ದೋಷವನ್ನು ಪರಿಹಾರ ಮಾಡುವ ಮಹಿಮಾನ್ವಿತವಾದ ದೇವಾಲಯವಿದು....

ಕೇರಳದ ಅತ್ಯಂತ ಅಪರೂಪದ ದೇವಾಲಯವೆಂದರೆ ವೆಟ್ಟಿಕೊಡ್ ನಾಗರಾಜ ದೇವಸ್ಥಾನ. ಈ ದೇವಾಲಯದ ನಿರ್ಮಾಣವು ಪರಶುರಾಮನಿಂದ ಮಾಡಲ್ಪಟ್ಟಿದೆ ಎಂದು ನಂಬಲಾಗಿದೆ.ಇನ್ನೂ ದೇವಾಲಯದ ನಿರ್ಮಾಣದ ಸಮಯದಲ್ಲಿ ತ್ರಿಮೂರ್ತಿಗಳು ಸಹಕಾರವನ್ನು ಒದಗಿಸಿದರು ಎಂದು...
ಶಿವಮೊಗ್ಗದ ಈ ಊರಲ್ಲಿ ಮಾತು ಸಂಸ್ಕೃತದಲ್ಲಿ, ಜಗಳಾನು ಸಂಸ್ಕೃತದಲ್ಲಿ

ಶಿವಮೊಗ್ಗದ ಈ ಊರಲ್ಲಿ ಮಾತು ಸಂಸ್ಕೃತದಲ್ಲಿ, ಜಗಳಾನು ಸಂಸ್ಕೃತದಲ್ಲಿ

ಶಿವಮೊಗ್ಗದ ಮತ್ತೂರು ಎಂಬ ಊರಿನಲ್ಲಿ ಜನರು ಕೇವಲ ಸಂಸ್ಕೃತದಲ್ಲೇ ಮಾತನಾಡುತ್ತಾರೆ. ಸಣ್ಣ ಮಕ್ಕಳಿಂದ ಹಿಡಿದು ವೃದ್ಧರ ವರೆಗೆ ಯಾವುದೇ ಜಾತಿ, ಮತ ಭೇದವಿಲ್ಲದೆ ಎಲ್ಲರೂ ಸಂಸ್ಕೃತದಲ್ಲೇ ಮಾತನಾಡುತ್ತಾರೆ. ಇಲ್ಲಿನ ಜನರ ದಿನನಿತ್ಯದ ಭಾಷೆಯಾಗಿದೆ....

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+