Search
  • Follow NativePlanet
Share

travel guide

 ಪೌರ್ಣಮಿ ರಾತ್ರಿ ರಾಮ ತೀರ್ಥದಲ್ಲಿ ಸ್ನಾನ ಮಾಡಿದ್ರೆ ಪಾಪ ಪರಿಹಾರವಾಗುತ್ತಂತೆ

ಪೌರ್ಣಮಿ ರಾತ್ರಿ ರಾಮ ತೀರ್ಥದಲ್ಲಿ ಸ್ನಾನ ಮಾಡಿದ್ರೆ ಪಾಪ ಪರಿಹಾರವಾಗುತ್ತಂತೆ

ಅಮೃತಸರದಲ್ಲಿರುವ ಶ್ರೀ ರಾಮ ತೀರ್ಥ ದೇವಸ್ಥಾನದ ಬಗ್ಗೆ ಕೇಳಿದ್ದೀರಾ? ಶ್ರೀ ರಾಮತೀರ್ಥ ಮಂದಿರವನ್ನು ವಾಲ್ಮೀಕಿ ಋಷಿಯು ನೆಲೆಸಿದ್ದ ಸ್ಥಳ ಎಂದೇ ಹೇಳಲಾಗುತ್ತದೆ. ಈ ಮಂದಿರವು ಅಮೃತಸರದಿಂದ ಸುಮಾರು 11ಕಿ.ಮೀ ದೂರದಲ್ಲಿದೆ. ಈ ಮಂದಿರವು...
ಮಹಾರಾಷ್ಟ್ರದ ತಾರ್ಕಾರ್ಲಿ ಬೀಚ್‌ನಲ್ಲಿ ಕಾಲಕಳೆಯಲೇ ಬೇಕು

ಮಹಾರಾಷ್ಟ್ರದ ತಾರ್ಕಾರ್ಲಿ ಬೀಚ್‌ನಲ್ಲಿ ಕಾಲಕಳೆಯಲೇ ಬೇಕು

 ಮಹಾರಾಷ್ಟ್ರದಲ್ಲಿ ಭೇಟಿ ನೀಡಲು ಸಾಕಷ್ಟು ತಾಣಗಳಿವೆ. ನಾವು ಎಷ್ಟೇ ಮಹಾರಾಷ್ಟ್ರದ ತಾಣಗಳನ್ನು ಸುತ್ತಿದರೂ ಪ್ರತಿಬಾರಿ ಒಂದೊಂದು ಹೊಸ ತಾಣಗಳು ಗಮನಕ್ಕೆ ಬರುತ್ಥಾ ಇರುತ್ತದೆ. ಮಹಾರಾಷ್ಟ್ರದಲ್ಲಿ ಚಾರಣ ಕೈಗೊಳ್ಳಬಹುದಾದಂತಹ ಸಾಕಷ್ಟು...
ಹಂಪಿಯ ಸೂಳೆ ಬಜಾರ್‌ನಲ್ಲಿ ಸುತ್ತಾಡಿದ್ದೀರಾ?

ಹಂಪಿಯ ಸೂಳೆ ಬಜಾರ್‌ನಲ್ಲಿ ಸುತ್ತಾಡಿದ್ದೀರಾ?

ಹಂಪಿಯು ಕರ್ನಾಟಕದ ಒಂದು ಪ್ರಮುಖ ಐತಿಹಾಸಿಕ ಪ್ರೇಕ್ಷಣೀಯ ತಾಣ ಎನ್ನುವುದರಲ್ಲಿ ಯಾವುದೇ ಸಂದೇಹವಿಲ್ಲ.ಇತ್ತೀಚೆಗಷ್ಟೇ ನ್ಯೂಯಾರ್ಕ್‌ ಟೈಮ್ಸ್‌ ಬಿಡುಗಡೆ ಮಾಡಿರುವ 2019ರಲ್ಲಿ ಭೇಟಿ ನೀಡಬಹುದಾದ 52 ಬೆಸ್ಟ್‌ ತಾಣಗಳಲ್ಲಿ...
ಡಾಲ್ಫಿನ್ ಮೂಗನ್ನೇ ಹೋಲುವ ಬೆಟ್ಟ ಎಲ್ಲಿದೆ ನೋಡಿದ್ದೀರಾ?

ಡಾಲ್ಫಿನ್ ಮೂಗನ್ನೇ ಹೋಲುವ ಬೆಟ್ಟ ಎಲ್ಲಿದೆ ನೋಡಿದ್ದೀರಾ?

ಡಾಲ್ಫಿನ್ ಮೂಗು ಹೇಗಿದೆ ಅನ್ನೋದನ್ನು ಡಾಲ್ಫೀನ್‌ನ್ನು ನೋಡಿರೋರಿಗೆ ಎಲ್ಲರಿಗೂ ಗೊತ್ತಿರುತ್ತೆ. ಕುದುರೆ ಮುಖ, ಎಲಿಫೆಂಟ್‌ ಹೆಡ್‌ ಪಾಯಿಂಟ್‌ ಗಳನ್ನು ನೀವು ನೋಡಿರುವಿರಿ. ಅದರ ಬಗ್ಗೆ ಕೇಳಿರುವಿರಿ. ಕುದುರೆಯ...
 ಕಡಿಮೆ ಬೆಲೆಯಲ್ಲಿ ಬೋಟಿಂಗ್ ಮಾಡಬೇಕಾದ್ರೆ ಸಪುತಾರಾ ಸರೋವರಕ್ಕೆ ಹೋಗಿ

ಕಡಿಮೆ ಬೆಲೆಯಲ್ಲಿ ಬೋಟಿಂಗ್ ಮಾಡಬೇಕಾದ್ರೆ ಸಪುತಾರಾ ಸರೋವರಕ್ಕೆ ಹೋಗಿ

ಸಪುತಾರಾ ಗುಜರಾತಿನ ಡಾಂಗ್ ಜಿಲ್ಲೆಯಲ್ಲಿದೆ. ಇದು ಒಂದು ಜನಪ್ರಿಯ ಗಿರಿಧಾಮವಾಗಿದ್ದು ಇಲ್ಲಿ ವಿಶ್ವದಾದ್ಯಂತ ಪ್ರವಾಸಿಗರು ಭೇಟಿ ನೀಡುತ್ತಾರೆ. ಈ ಸ್ಥಳವು ಪ್ರಸಿದ್ಧ ಆಕರ್ಷಣೆಗಳು ಮತ್ತು ದೃಶ್ಯಗಳ ಸ್ಥಳಗಳಿಗೆ ಬಂದಾಗ ಪ್ರವಾಸಿಗರಿಗೆ ಸಾಕಷ್ಟು...
ಶಿವನು ಬ್ರಹ್ಮನ ತಲೆ ತುಂಡರಿಸಿದ ಸ್ಥಳದಲ್ಲಿರುವ ದೇವಾಲಯದ ಬಗ್ಗೆ ಗೊತ್ತಾ?

ಶಿವನು ಬ್ರಹ್ಮನ ತಲೆ ತುಂಡರಿಸಿದ ಸ್ಥಳದಲ್ಲಿರುವ ದೇವಾಲಯದ ಬಗ್ಗೆ ಗೊತ್ತಾ?

ಕಂಡಿಯೂರ್ ಇದನ್ನು ಸಂಸ್ಕೃತದಲ್ಲಿ ಕಂಡೀಪುರಂ ಎನ್ನುತ್ತಾರೆ. ಮಹಾದೇವ ದೇವಸ್ಥಾನವು ಕೇರಳದ ಅಲಪುಳ ಜಿಲ್ಲೆಯ ಮಾವೆಲಿಕ್ಕರದಿಂದ 2 ಕಿ.ಮೀ ದೂರದಲ್ಲಿದೆ. ಈ ದೇವಸ್ಥಾನವನ್ನು ದಕ್ಷಿಣ ಕಾಶಿ ಎಂದೂ ಕರೆಯುತ್ತಾರೆ. ಈ ದೇವಾಲಯದೊಂದಿಗೆ ಸಂಬಂಧಿಸಿದ...
ಒಡಿಶಾದ ಈ ಜಲಪಾತಕ್ಕೆ ಟ್ರಕ್ಕಿಂಗ್ ಹೋಗಿ

ಒಡಿಶಾದ ಈ ಜಲಪಾತಕ್ಕೆ ಟ್ರಕ್ಕಿಂಗ್ ಹೋಗಿ

ಒಡಿಶಾ ಎಂದರೆ ಸಾಕು ನಮಗೆ ನೆನಪಾಗುವುದೇ ಪುರಿ ಜಗನ್ನಾಥ ದೇವಸ್ಥಾನ. ಒಡಿಶಾದಲ್ಲಿ ಇನ್ನೂ ಸಾಕಷ್ಟು ಪ್ರವಾಸಿ ತಾಣಗಳಿವೆ . ಧಾರ್ಮಿಕ ಸ್ಥಳಗಳು, ಜಲಪಾತಗಳು, ಐತಿಹಾಸಿಕ ಕಟ್ಟಡಗಳು, ಕಡಲತೀರಗಳೂ ಇವೆ. ಇಂದು ನಾವು ಕೆಂದೂಹಾರ್ ಜಿಲ್ಲೆಯ ಮೂಲಕ...
ವ್ಯಾಸ ಋಷಿಗಳು ಸ್ನಾನ ಮಾಡುತ್ತಿದ್ದ ಪವಿತ್ರ ಸರೋವರ ಇದು

ವ್ಯಾಸ ಋಷಿಗಳು ಸ್ನಾನ ಮಾಡುತ್ತಿದ್ದ ಪವಿತ್ರ ಸರೋವರ ಇದು

ಮಹಾಭಾರತವನ್ನು ಬರೆದವರು ಯಾರು ಎನ್ನುವುದು ಎಲ್ಲರಿಗೂ ತಿಳಿದಿದೆ. ಅಂತಹ ವ್ಯಾಸ ಋಷಿಗಳು ಸ್ನಾನ ಮಾಡುತ್ತಿದ್ದ ಕುಂಡವೊಂದು ಮನಾಲಿಯಲ್ಲಿದೆ. ಮನಾಲಿಯಲ್ಲಿನ ಪ್ರಮುಖ ಚಾರಣ ತಾಣಗಳಲ್ಲಿ ಇದು ಕೂಡ ಒಂದು. ಅಂತಹ ಆ ಪವಿತ್ರ ಸ್ಥಳ ಯಾವುದು...
ಮಲ್ಲಂ ದೇವಸ್ಥಾನದಲ್ಲಿ ಪ್ರಾರ್ಥಿಸಿದ್ರೆ ಕಂಕಣ ಭಾಗ್ಯ ಕೂಡಿಬರುತ್ತಂತೆ

ಮಲ್ಲಂ ದೇವಸ್ಥಾನದಲ್ಲಿ ಪ್ರಾರ್ಥಿಸಿದ್ರೆ ಕಂಕಣ ಭಾಗ್ಯ ಕೂಡಿಬರುತ್ತಂತೆ

ಕಾಸರಗೋಡಿನಲ್ಲಿರುವ ಮಲ್ಲಂ ದೇವಸ್ಥಾನವು ದುರ್ಗಾಪರಮೇಶ್ವರಿ ದೇವಿಯ ಒಂದು ವಿಶೇಷ ದೇವಾಲಯವಾಗಿದ್ದು, ಪುರಾತನ ದೊಡ್ಡ ಭವ್ಯವಾದ ದೇವಾಲಯವಾಗಿದೆ. ಇಲ್ಲಿ ಸಾಕಷ್ಟು ಜನರು ದೇವಿಯ ದರ್ಶನ ಪಡೆದು ಅನ್ನಪ್ರಸಾದವನ್ನು ಸ್ವೀಕರಿಸುತ್ತಾರೆ. ಇಂದು ನಾವು...
40 ದಿನ ಇಲ್ಲಿನ ಆಂಜನೇಯನ ಪೂಜೆ ಮಾಡಿದ್ರೆ ಸಂತಾನಪ್ರಾಪ್ತಿಯಾಗುತ್ತಂತೆ!

40 ದಿನ ಇಲ್ಲಿನ ಆಂಜನೇಯನ ಪೂಜೆ ಮಾಡಿದ್ರೆ ಸಂತಾನಪ್ರಾಪ್ತಿಯಾಗುತ್ತಂತೆ!

ಸುಮಾರು 300 ವರ್ಷಗಳ ಹಿಂದೆ ಈ ದೇವಸ್ಥಾನವನ್ನು ನಿರ್ಮಿಸಲಾಗಿದೆ ಎನ್ನಲಾಗುತ್ತದೆ. ಈಗಿನ ದೇವಾಲಯವನ್ನು 160 ವರ್ಷಗಳ ಹಿಂದೆ ಕೃಷ್ಣ ರಾವ್ ದೇಶ್ಮುಖ್ ಅವರು ನವೀಕರಿಸಿದರು. ಇಲ್ಲಿನ ಮುಖ್ಯ ದೇವತೆ ಆಂಜನೇಯ ಸ್ವಾಮಿ. ಇಲ್ಲಿ ಆಂಜನೇಯನಲ್ಲದೆ...
 ಶಿವಮೊಗ್ಗದಲ್ಲಿ ನಾಲ್ಕು ದಿನ ಕಳೆದ್ರೆ ಇಲ್ಲೆಲ್ಲಾ ಸುತ್ತಾಡಿ

ಶಿವಮೊಗ್ಗದಲ್ಲಿ ನಾಲ್ಕು ದಿನ ಕಳೆದ್ರೆ ಇಲ್ಲೆಲ್ಲಾ ಸುತ್ತಾಡಿ

ಶಿವಮೊಗ್ಗದಲ್ಲಿ ಸುತ್ತಾಡಲು ಸಾಕಷ್ಟು ತಾಣವಿದೆ. ಒಂದು ದಿನದಲ್ಲಿ ಸುತ್ತಾಡಿ ಮುಗಿಯೋವಂತವುಗಳಲ್ಲ. ಜಲಪಾತಗಳಿಂದ ಹಿಡಿದು ಹಸಿರು ಪರ್ವತಗಳು, ದೇವಸ್ಥಾನಗಳು, ಪಕ್ಷಿಧಾಮ ಹೀಗೆ ನೋಡಲು ಹಲವಾರು ಸ್ಥಳಗಳಿವೆ. ನೀವು ಒಂದು ವೇಳೆ ಶಿವಮೊಗ್ಗವನ್ನು...
ಚೆಟ್ಟಿನಾಡ್‌ನಲ್ಲಿ ಚಿಕನ್‌ ಮಾತ್ರವಲ್ಲ ಇನ್ನೇನೆಲ್ಲಾ ವಿಶೇಷತೆ ಇದೆ ಗೊತ್ತಾ?

ಚೆಟ್ಟಿನಾಡ್‌ನಲ್ಲಿ ಚಿಕನ್‌ ಮಾತ್ರವಲ್ಲ ಇನ್ನೇನೆಲ್ಲಾ ವಿಶೇಷತೆ ಇದೆ ಗೊತ್ತಾ?

ಚೆಟ್ಟಿನಾಡ್ ಎಂದು ಹೆಸರು ಕೇಳಿದಾಗ ಮೊದಲಿಗೆ ನೆನಪಾಗೋದೇ ಚೆಟ್ಟಿನಾಡ್ ಚಿಕನ್. ಚೆಟ್ಟಿನಾಡ್ ಒಂದು ಸುಂದರವಾದ ನಗರವಾಗಿದೆ. ಇದು ದೇವಾಲಯಗಳು, ಮಹಲುಗಳು, ಮರಗೆಲಸ, ಪಾಕಪದ್ಧತಿ ಮತ್ತು ಜವಳಿಗಳಿಗೆ ಜನಪ್ರಿಯವಾಗಿದೆ. ವಾರಾಂತ್ಯದಲ್ಲಿ...

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+