Search
  • Follow NativePlanet
Share

travel guide

ದೆವ್ವ ಬಿಡಿಸೋಕೆ ಇಲ್ಲೂ ಇದೆಯಂತೆ ದೇವಸ್ಥಾನ, ಇಲ್ಲಿಗೆ ಹೋಗ್ಲಿಕ್ಕೆ ಗುಂಡಿಗೆ ಗಟ್ಟಿ ಬೇಕು

ದೆವ್ವ ಬಿಡಿಸೋಕೆ ಇಲ್ಲೂ ಇದೆಯಂತೆ ದೇವಸ್ಥಾನ, ಇಲ್ಲಿಗೆ ಹೋಗ್ಲಿಕ್ಕೆ ಗುಂಡಿಗೆ ಗಟ್ಟಿ ಬೇಕು

ಪ್ರೇತಾತ್ಮಗಳನ್ನು ಬಿಡಿಸಲು ರಾಜಸ್ಥಾನದಲ್ಲಿ ಒಂದು ಪ್ರಸಿದ್ಧ ದೇವಸ್ಥಾನವಿದೆ. ಈ ದೇವಸ್ಥಾನ ಬಹಳ ಪ್ರಸಿದ್ಧವಾಗಿದ್ದು ಸಾವಿರಾರು ಸಂಖ್ಯೆಯ ಭಕ್ತರು ಇಲ್ಲಿಗೆ ಆಗಮಿಸುತ್ತಾರೆ. ಅದುವೇ ಮೆಹಂದಿಪುರ ಬಾಲಾಜಿ ದೇವಸ್ಥಾನ . ಈ ದೇವಸ್ಥಾನದ ವಿಶೇಷತೆ...
ಭಾರತದ 1000 ವರ್ಷಗಳ ದೇವಾಲಯಗಳಿವು...

ಭಾರತದ 1000 ವರ್ಷಗಳ ದೇವಾಲಯಗಳಿವು...

ನಮ್ಮ ದೇಶದಲ್ಲಿ ಹಿಂದೂ ಧರ್ಮದ ಉಗಮದಿಂದಲೂ ಉಚ್ಛ ಸ್ಥಾನದಲ್ಲಿರುವುದಕ್ಕೆ ಕಾರಣ ದೇವಾಲಯಗಳು. ಈ ದೇವಾಲಯ ಅಂದಿನ ಪುರಾತನವಾದ ಸಂಸ್ಕøತಿಗೆ, ಸಂಪ್ರದಾಯಕ್ಕೆ ನಿದರ್ಶನವಾಗಿದೆ. ಚಾರಿತ್ರಿಕವಾಗಿ ಕೂಡ ಪ್ರಖ್ಯಾತಿಯನ್ನು ಪಡೆದಿದೆ. ಕ್ರಿ.ಶ...
ಇಲ್ಲಿ ದೇವರ ಮೂರ್ತಿ ಇಲ್ಲ, ಫೋಟೋ ಇಲ್ಲ... ಬರೀ ಉರಿಯುತ್ತೆ ನೀಲಿ ಜ್ವಾಲೆ !

ಇಲ್ಲಿ ದೇವರ ಮೂರ್ತಿ ಇಲ್ಲ, ಫೋಟೋ ಇಲ್ಲ... ಬರೀ ಉರಿಯುತ್ತೆ ನೀಲಿ ಜ್ವಾಲೆ !

ಹಿಮಾಚಲ ಪ್ರದೇಶದಲ್ಲಿ ಎಷ್ಟು ರಹಸ್ಯಮಯ ಸಂಗತಿಗಳಿವೆಯೆಂದರೆ ಹೇಳಿ ತೀರದು. ಕೆಲವು ಸ್ಥಳಗಳೂ ಭಯಾನಕ, ರಹಸ್ಯಮಯ ಸ್ಥಳಗಳಿಗೆ ಹೆಸರುವಾಸಿಯಾಗಿದ್ದರೆ, ಇನ್ನೂ ಕೆಲವು ಸ್ಥಳಗಳು ದೇವರ ಲೀಲೆಗೆ ಹೆಸರುವಾಸಿಯಾಗಿದೆ. ಇಂದು ನಾವು ನಿಮಗೆ...
ನಲ್ಲಮಲ ಅಡವಿಯಲ್ಲಿನ ಈ ಪ್ರದೇಶಗಳು ನಿಮಗೆ ಗೊತ್ತ?

ನಲ್ಲಮಲ ಅಡವಿಯಲ್ಲಿನ ಈ ಪ್ರದೇಶಗಳು ನಿಮಗೆ ಗೊತ್ತ?

ನಲ್ಲಮಲ ಅಡವಿಯು ಆಧ್ಯಾತ್ಮಿಕ ಪರವಾಗಿ, ಪ್ರಕೃತಿ ಪರವಾಗಿ ಪ್ರಶಾಂತವಾದ ವಾತಾವರಣವನ್ನು ಹೊಂದಿರುತ್ತದೆ. ಈ ದಟ್ಟವಾದ ಅರಣದಲ್ಲಿ ದೇವಾಲಯಗಳು, ಗೋಪುರಗಳು, ಜಲಪಾತಗಳು ಲೆಕ್ಕವಿಲ್ಲದಷ್ಟು ಇದೆ. ರಸ್ತೆ ಪಕ್ಕದಲ್ಲಿರುವ ಪ್ರದೇಶಗಳಿಗೆ...
ಚೆನ್ನಪಟ್ಟಣದಲ್ಲಿದೆಯಂತೆ ನಾಯಿ ದೇವಸ್ಥಾನ...ಇದರ ಬಗ್ಗೆ ಕೇಳಿದ್ದೀರಾ?

ಚೆನ್ನಪಟ್ಟಣದಲ್ಲಿದೆಯಂತೆ ನಾಯಿ ದೇವಸ್ಥಾನ...ಇದರ ಬಗ್ಗೆ ಕೇಳಿದ್ದೀರಾ?

ಭಾರತದಲ್ಲಿ ಮೊದಲೇ ದೇವಸ್ಥಾನಗಳ ಸಂಖ್ಯೆ ಅಧಿಕ. ಇಲ್ಲಿ ದೇವರುಗಳಿಗೆ ಮಾತ್ರವಲ್ಲ ಪ್ರಾಣಿಗಳಿಗೂ ದೇವಸ್ಥಾನವನ್ನು ಕಟ್ಟಿಸುತ್ತಾರೆ. ನಾವಿಂದು ಹೇಳಹೊರಟಿರುವುದು ನಾಯಿ ದೇವಸ್ಥಾನದ ಬಗ್ಗೆ. ಹೌದು ನಾಯಿಗಳಿಗೂ ದೇವಸ್ಥಾನವಿದೆ .  ಇಲ್ಲಿ...
ಈ ದೇವಾಲಯದಲ್ಲಿ ದೇವರಿಗೆ ವಿಸ್ಕೀ ಅರ್ಪಿಸ್ತಾರೆ ಜನ

ಈ ದೇವಾಲಯದಲ್ಲಿ ದೇವರಿಗೆ ವಿಸ್ಕೀ ಅರ್ಪಿಸ್ತಾರೆ ಜನ

ಮಧ್ಯಪ್ರದೇಶದ ಉಜ್ಜೈನಿಯಲ್ಲಿ ಒಂದು ಪುರಾತನ ವಿಶೇಷ ಹಿಂದೂ ದೇವಸ್ಥಾನವಿದೆ. ಈ ದೇವಾಲಯವೇ ಕಾಲ ಬೈರವ ದೇವಾಲಯ. ಈ ದೇವಸ್ಥಾನದ ವಿಶೇಷತೆಯೆಂದರೆ, ಇಲ್ಲಿ ಬರುವ ಭಕ್ತರು ದೇವರಿಗೆ ಸಾರಾಯಿಯನ್ನು ಅರ್ಪಿಸುತ್ತಾರೆ. ಮತ್ತೆ ಅದೇ ಸಾರಾಯಿಯನ್ನು...
ಆ ಕೋಟೆಯಲ್ಲಿರುವ ಸಂಪತ್ತಿಗೆ ಸರ್ಪವೇ ಕಾವಲು....

ಆ ಕೋಟೆಯಲ್ಲಿರುವ ಸಂಪತ್ತಿಗೆ ಸರ್ಪವೇ ಕಾವಲು....

ಪುರಾತನವಾದ ಕಾಲದಲ್ಲಿ ರಾಜರು ಶತ್ರುಗಳ ಭಾದೆಯಿಂದ ರಕ್ಷಣೆಯನ್ನು ಪಡೆಯುವ ಸಲುವಾಗಿಭದ್ರವಾದ ಕೋಟೆಗಳನ್ನು ನಿರ್ಮಾಣ ಮಾಡುತ್ತಿದ್ದರು. ಅಷ್ಟೇ ಅಲ್ಲದೇ ಅವರ ರಾಜ್ಯದಸಂಪತ್ತನ್ನು ಕಾಪಾಡುವ ಸಲುವಾಗಿ ರಹಸ್ಯವಾಗಿ ಅಡಗಿಸಿ ಇಡುತ್ತಿದ್ದರು. ಆದರೆ...
ಏಕೈಕ ಗರುಡನ ದೇವಾಲಯ ಎಲ್ಲಿದೆ ಗೊತ್ತ?

ಏಕೈಕ ಗರುಡನ ದೇವಾಲಯ ಎಲ್ಲಿದೆ ಗೊತ್ತ?

ನಮ್ಮ ಸನಾತನ ಧರ್ಮದಲ್ಲಿ ಪ್ರತಿಯೊಂದು ಜೀವಿ ಹಾಗು ವಸ್ತುವಿನಲ್ಲಿಯು ದೈವತ್ವವನ್ನುಕಾಣುವುದು ಸಾಮಾನ್ಯವಾದುದು. ಗರುಡ ಒಂದು ಜಾತಿಯ ಪಕ್ಷಿ. ಪುರಾಣಗಳ ಪ್ರಕಾರ ಗರುಡ ಶ್ರೀಮಹಾವಿಷ್ಣುವಿನ ವಾಹನ ಎಂದೇ ಗುರುತಿಸಿಕೊಂಡಿದೆ. ಗರುಡನಿಗೂ ಕೂಡ ಒಂದು...
 ಈ ಮಂದಿರಕ್ಕೆ ಪತಿ-ಪತ್ನಿ ಜೊತೆಯಾಗಿ ಹೋಗುವಂತಿಲ್ಲ..ಯಾಕೆ?

ಈ ಮಂದಿರಕ್ಕೆ ಪತಿ-ಪತ್ನಿ ಜೊತೆಯಾಗಿ ಹೋಗುವಂತಿಲ್ಲ..ಯಾಕೆ?

ಭಾರತೀಯ ಸಂಸ್ಖೃತಿಯಲ್ಲಿ ಪೂಜೆ ಹವನಗಳನ್ನು ಸಂಸ್ಕೃತಿಯ ಮೂಲ ತತ್ವ ಎನ್ನಲಾಗುತ್ತದೆ. ಭಾರತದಲ್ಲಿ ಅಸಂಖ್ಯಾತ ದೇವಿ ದೇವತೆಗಳ ಪೂಜೆ ಮಾಡುವ ಏಕೈಕ ದೇಶವೆಂದರೆ ಅದು ಭಾರತ. ಪೂಜೆ ವಿಧಿ ವಿಧಾನಗಳ ಬಗ್ಗೆಯೂ ಭಾರತದಲ್ಲಿ ಅನೇಕ ನಿಯಮಗಳನ್ನು...
ಪತ್ನಿಯ ಶಾಪದಿಂದಾಗಿ ಬ್ರಹ್ಮದೇವನಿಗೆ ಹೆಚ್ಚು ಮಂದಿರಗಳೇ ಇಲ್ಲವಂತೆ !

ಪತ್ನಿಯ ಶಾಪದಿಂದಾಗಿ ಬ್ರಹ್ಮದೇವನಿಗೆ ಹೆಚ್ಚು ಮಂದಿರಗಳೇ ಇಲ್ಲವಂತೆ !

ಸೃಷ್ಠಿಕರ್ತರಾಗಿರುವ ಬ್ರಹ್ಮ, ವಿಷ್ಣು, ಮಹೇಶ್ವರರರನ್ನು ಹಿಂದೂ ಧರ್ಮದಲ್ಲಿ ತ್ರಿ ಮೂರ್ತಿಗಳು ಎಂದು ಕರೆಯಲಾಗುತ್ತದೆ. ಇವರನ್ನು ಸರ್ವಶ್ರೇಷ್ಠರೆಂದು ಹೇಳಲಾಳಗುತ್ತದೆ. ಆದರೂ ಶಿವ ಹಾಗೂ ವಿಷ್ಣುವಿನ ಪೂಜೆಯನ್ನೇ ಮೊದಲನೆಯದಾಗಿ ಮಾಡುತ್ತಾರೆ....
ಬೀದರ್ ಕೋಟೆಯ ರಹಸ್ಯ...!

ಬೀದರ್ ಕೋಟೆಯ ರಹಸ್ಯ...!

ಬೀದರ್ ಕೋಟೆಯು ಕರ್ನಾಟಕದಲ್ಲಿನ ಪ್ರಖ್ಯಾತವಾದ ಕೋಟೆಗಳಲ್ಲಿ ಒಂದಾಗಿದೆ. ಬೀದರ್ ಒಂದು ಚಾರಿತ್ರಿಕ ಹಾಗು ಪುರಾತನವಾದ ನಗರ. ಬೆಂಗಳೂರಿನಿಂದ ಬೀದರ್‍ಗೆ ಸುಮಾರು 690 ಕಿ.ಮೀ ದೂರದಲ್ಲಿದೆ. ಕ್ರಿ.ಪೂ ಈ ನಗರವನ್ನು ಶಾತವಾಹನರು ಆಳ್ವಿಕೆ...
ಜಾತಕದಲ್ಲಿನ ದೋಷಗಳಿಗೆ  ಯಾವ್ಯಾವ ದೇವಾಸ್ಥಾನಗಳಲ್ಲಿ  ಪರಿಹಾರ ಪೂಜೆ ಮಾಡಿಸ್ತಾರೆ ಗೊತ್ತಾ?

ಜಾತಕದಲ್ಲಿನ ದೋಷಗಳಿಗೆ ಯಾವ್ಯಾವ ದೇವಾಸ್ಥಾನಗಳಲ್ಲಿ ಪರಿಹಾರ ಪೂಜೆ ಮಾಡಿಸ್ತಾರೆ ಗೊತ್ತಾ?

ಹುಟ್ಟಿದ ದಿನ,ಗಳಿಗೆ, ನಕ್ಷತ್ರಗಳನ್ನು ಅನುಸರಿಸಿ ನಮ್ಮ ಭವಿಷ್ಯ ಹೇಗೆ ಇರುತ್ತದೆ ಎನ್ನುವುದರಲ್ಲಿ ಸಾಕಷ್ಟು ಮಂದಿ ವಿಶ್ವಾಸವನ್ನಿಟ್ಟಿದ್ದಾರೆ. ಹಾಗಾಗಿ ಮಗು ಹುಟ್ಟಿದ ತಕ್ಷಣ ಮಗುವಿನ ಹುಟ್ಟಿದ ದಿನ, ಗಳಿಗೆಯನ್ನು ತಿಳಿಸಿ ಪಂಡಿತರರಿಂದ...

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+