Search
  • Follow NativePlanet
Share

travel guide

ತಾಯಿ ಕರೆದಾಗ ಮಾತ್ರ ಹೋಗಲು ಸಾಧ್ಯ, ಏಕೆಂದರೆ ಇದು ವೈಷ್ಣೊದೇವಿ!

ತಾಯಿ ಕರೆದಾಗ ಮಾತ್ರ ಹೋಗಲು ಸಾಧ್ಯ, ಏಕೆಂದರೆ ಇದು ವೈಷ್ಣೊದೇವಿ!

ಈ ಜಗನ್ಮಾತೆಯ ಮಹಿಮೆಯೆ ಹಾಗೆ. ಇವಳಿಗೆ ಪರಮ ಪಾವನ ಶಕ್ತಿ ದೇವತೆಯರಿಂದ ಬಂದ ವರದಾನವೆ ಕಲಿಯುಗದಲ್ಲಿ ಹರಸಿಕೊಂಡು ಬಂದ ಜನರ/ಭಕ್ತರ ಕಷ್ಟ ಕಾರ್ಪಣ್ಯಗಳನ್ನು ನಿವಾರಿಸುವುದು ಹಾಗೂ ಅವರನ್ನು ಸನ್ಮಾರ್ಗದಲ್ಲಿ, ಧರ್ಮ ಮಾರ್ಗದಲ್ಲಿ ನಡೆಯಲು...
ಹರಿದ್ವಾರದ ಪುಣ್ಯದಾಯಕ ತ್ರಿಸಿದ್ಧಪೀಠಗಳು

ಹರಿದ್ವಾರದ ಪುಣ್ಯದಾಯಕ ತ್ರಿಸಿದ್ಧಪೀಠಗಳು

ದೇವನಾಡು ಎಂದೆ ಜನಜನಿತವಾದ ಉತ್ತರಾಖಂಡ ರಾಜ್ಯವು ಹಲವು ಪುಣ್ಯ ಕ್ಷೇತ್ರಗಳ, ದೇವಾಲಯಗಳು, ತೀರ್ಥಯಾತ್ರೆಗಳ ತವರಾಗಿದೆ. ಈ ರಾಜ್ಯದಲ್ಲಿ ಎಲ್ಲಿ ಸುತ್ತಾಡಿದರೂ ಒಂದೊಂದು ಪುಣ್ಯ ಕ್ಷೇತ್ರಗಳು ದೊರೆಯುತ್ತಲೆ ಇರುತ್ತವೆ. ಹಾಗಾಗಿಯೆ ಇದನ್ನು...
ನಿರಂತರ ಊರಿಯುವ ಜ್ವಾಲೆಯ ರೂಪದ ಜ್ವಾಲಾದೇವಿ

ನಿರಂತರ ಊರಿಯುವ ಜ್ವಾಲೆಯ ರೂಪದ ಜ್ವಾಲಾದೇವಿ

ಜಗತ್ತಿನಲ್ಲಿರುವ 51 ಶಕ್ತಿಪೀಠಗಳ ಕುರಿತು ನಿಮಗಾಗಲೆ ತಿಳಿದಿರಬಹುದು. ಅವುಗಳಲ್ಲಿಯೂ, ಹಲವು ಮುಖ್ಯ ಶಕ್ತಿಪೀಠಗಳಿದ್ದು ಕೆಲವು ಧಾರ್ಮಿಕ ಉಲ್ಲೇಖಗಳು ಏಳು ಪ್ರಮುಖ ಶಕ್ತಿಪೀಠಗಳ ಕುರಿತು ತಿಳಿಸುತ್ತವೆ. ಅಂತಹ ಏಳು ಪ್ರಮುಖ ಶಕ್ತಿಪೀಠಗಳಲ್ಲಿ...
ಚಿನ್ನಮಸ್ತಾ ದೇವಿಯ ಚಿಂತಪೂರ್ಣಿ ಶಕ್ತಿಪೀಠ

ಚಿನ್ನಮಸ್ತಾ ದೇವಿಯ ಚಿಂತಪೂರ್ಣಿ ಶಕ್ತಿಪೀಠ

ಹಲವು ವಿವಿಧ ಪುರಾಣಗಳು ಒಂದೊಂದು ರೀತಿಯಾಗಿ ಇಷ್ಟು ಸಂಖ್ಯೆಯ ಶಕ್ತಿಪೀಠಗಳು ಎಂದು ತಿಳಿಸಿವೆ. ಶಿವ ಪುರಾಣ, ದೇವಿ ಭಾಗವತ ಮುಂತಾದವುಗಳಲ್ಲಿ ಮುಖ್ಯವಾಗಿ ನಾಲ್ಕು ಶಕ್ತಿಪೀಠಗಳ ಕುರಿತು ತಿಳಿಸಲಾಗಿದ್ದರೆ ಪಿತಾನಿರ್ಣಯ ತಂತ್ರದಂತಹ ಕೃತಿಯಲ್ಲಿ...
ಶಿವಪುರಾಣದಲ್ಲಿರುವ 4 ಆದಿ ಶಕ್ತಿಪೀಠಗಳು

ಶಿವಪುರಾಣದಲ್ಲಿರುವ 4 ಆದಿ ಶಕ್ತಿಪೀಠಗಳು

ಹಿಂದುಗಳ ಪಾಲಿಗೆ ಶಕ್ತಿಪೀಠಗಳು ಮಹಾ ಶಕ್ತಿಶಾಲಿ ಕ್ಷೇತ್ರಗಳಾಗಿವೆ. ಶಕ್ತಿ ದೇವಿಯ ಅಂದರೆ ಪಾರ್ವತಿ ದೇವಿಯ ವಿವಿಧ ರೂಪಗಳನ್ನು ಅವತಾರಗಳನ್ನು ಶೃದ್ಧೆ-ಭಕ್ತಿಗಳಿಂದ ಪೂಜಿಸುವ ಕ್ಷೇತ್ರಗಳಾಗಿವೆ. ಪಿತಾನಿರ್ಣಯದಂತ ಕೃತಿಗಳಲ್ಲಿ 51 ಶಕ್ತಿಪೀಠಗಳ...
ಪಾರ್ವತಿಯ ಕಳೆದುಹೋದ ಮಣಿ ಹೊರತಂದ

ಪಾರ್ವತಿಯ ಕಳೆದುಹೋದ ಮಣಿ ಹೊರತಂದ "ಶೇಷಣ್ಣ"

ಇಲ್ಲಿ ಶೇಷನಾಗನನ್ನು ಪ್ರೀತಿಯಿಂದ ಶೇಷಣ್ಣನೆನ್ನಲಾಗಿದೆ. ಪಾರ್ವತಿಯ ಮಣಿಯನ್ನು ಹೊರತಂದ ಪ್ರಸಂಗ ಈ ಸ್ಥಳಕ್ಕೆ ಅಂಟಿಕೊಂಡಿದೆ. ಪ್ರತೀತಿಯಂತೆ ತೀವ್ರವಾದ ಪ್ರವಾಹದಿಂದ ಮನುಕುಲ ನಿರ್ಮಾಣವಾಗಿ ಮತ್ತೆ ಮನು ರಾಜನು ಮನುಕುಲದ ನಿರ್ಮಾಣ...
ಮಹಾಭಾರತ ಬರೆದ ವೇದವ್ಯಾಸರ ಕ್ಷೇತ್ರಗಳು

ಮಹಾಭಾರತ ಬರೆದ ವೇದವ್ಯಾಸರ ಕ್ಷೇತ್ರಗಳು

ಗುರು ಪೂರ್ಣಿಮೆ ಹಿಂದುಗಳ ಪಾಲಿಗೆ ಅತಿ ಪವಿತ್ರವಾದ ದಿನ. ಕೇವಲ ಹಿಂದುಗಳು ಮಾತ್ರವಲ್ಲ, ನೇಪಾಳಿಗರು, ಜೈನರು ಹಾಗೂ ಬೌದ್ಧರಿಗೂ ಸಹ ಇದು ಅಷ್ಟೆ ಪವಿತ್ರವಾದ ದಿನ. ಆಷಾಢ ಮಾಸದ ಅಂದರೆ ಜೂನ್-ಜುಲೈ ಸಂದರ್ಭದಲ್ಲಿ ಬರುವ ಪೂರ್ಣ ಹುಣ್ಣಿಮೆಯ...
ಕರ್ನಾಟಕದ ಈ ನದಿಗಳನ್ನು ನೋಡಿದ್ದೀರಾ?

ಕರ್ನಾಟಕದ ಈ ನದಿಗಳನ್ನು ನೋಡಿದ್ದೀರಾ?

ಕರ್ನಾಟಕ ಕಂಡ ಅತ್ಯಂತ ಶ್ರೇಷ್ಠ ಕವಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪನವರು ಬರೆದ ಒಂದು ಹಾಡು "ಜಯ ಭಾರತ ಜನೈಯ ತನುಜಾತೆ, ಜಯ ಹೆ ಕರ್ನಾಟಕ ಮಾತೆ" ಎಂಬುದು ಎಲ್ಲರಿಗೂ ಗೊತ್ತೆ ಇದೆ. ಇಲ್ಲಿ ಅವರು ಕರ್ನಾಟಕದ...
ರೂಂ ಬುಕ್ ಮಾಡಿ, 6000 ದವರೆಗೂ ಹಣ ಉಳಿತಾಯ ಮಾಡಿ!

ರೂಂ ಬುಕ್ ಮಾಡಿ, 6000 ದವರೆಗೂ ಹಣ ಉಳಿತಾಯ ಮಾಡಿ!

ಪ್ರವಾಸಿ ಚಟುವಟಿಕೆಗಳು ಮಳೆಗಾಲದ ಪ್ರಯುಕ್ತವಾಗಿ ಚುರುಕುಗೊಳ್ಳುತ್ತಿವೆ. ಜನರು ಪ್ರೇಕ್ಷಣೀಯ ಸ್ಥಳಗಳಿಗೆ ತೆರಳಲು ಯೋಜನೆ ಮಾಡುತ್ತಿದ್ದಾರೆ. ಆದರೆ ಪ್ರವಾಸಿ ಸ್ಥಳಗಳಲ್ಲಿ ತಂಗಲು ಹೋಟೆಲುಗಳಿಗೆ ಬೆಡಿಕೆ ಹೆಚ್ಚಾಗಿ ದರಗಳು ಸಹ...
ಬೆಂಗಳೂರಿನ ಗವಿ ಗಂಗಾಧರೇಶ್ವರನ ವಿಶೇಷತೆ

ಬೆಂಗಳೂರಿನ ಗವಿ ಗಂಗಾಧರೇಶ್ವರನ ವಿಶೇಷತೆ

ಭಾರತದ ಹೊಸ ಮುಖದಂತಿರುವ, ಸಿಲಿಕಾನ್ ಕಣಿವೆ ಎಂದು ಪ್ರಸಿದ್ಧಿ ಪಡೆದಿರುವ ಕರ್ನಾಟಕದ ರಾಜಧಾನಿ ನಗರ ಬೆಂಗಳೂರು ಇಂದು ಅತಿ ರಭಸವಾಗಿ ಅಭಿವೃದ್ದಿಗೊಳ್ಳುತ್ತಿದೆ. ಒಂದೆಡೆ ಆಧುನಿಕ ಜೀವನಶೈಲಿಯನ್ನು ಪ್ರತಿನಿಧಿಸುವ ಮಾಲುಗಳು, ಶಾಪಿಂಗ್ ತಾಣಗಳು,...
ಷಣ್ಮುಖ ತಾನೆ ಬಯಸಿ ನೆಲೆಸಿರುವ ಶೃಂಗಗಿರಿ

ಷಣ್ಮುಖ ತಾನೆ ಬಯಸಿ ನೆಲೆಸಿರುವ ಶೃಂಗಗಿರಿ

ಶಿವ-ಪಾರ್ವತಿಯರ ಇಬ್ಬರ ಪುತ್ರರಲ್ಲಿ ಒಬ್ಬನಾದ ಷಣ್ಮುಖನನ್ನು ವೀರ ಯೋಧನ ರೂಪದಲ್ಲಿರುವ ದೇವರನ್ನಾಗಿ ಆರಾಧಿಸಲಾಗುತ್ತದೆ. ದೇವತೆಗಳ ಸೈನ್ಯದ ಸೇನಾಧಿಪತಿಯಾಗಿರುವ ಷಣ್ಮುಖ ಹಲವು ನಾಮಗಳಿಂದ ಹಿಂದುಗಳ ಪಾಲಿಗೆ ಪರಮ ದೇವನಾಗಿದ್ದಾನೆ....
ಕೊಡವರ ಪುಣ್ಯಕ್ಷೇತ್ರ ತಲಕಾವೇರಿ ವಿಶೇಷತೆ

ಕೊಡವರ ಪುಣ್ಯಕ್ಷೇತ್ರ ತಲಕಾವೇರಿ ವಿಶೇಷತೆ

ಭಾರತದಲ್ಲಿ ಸಾಕಷ್ಟು ನದಿಗಳು ಹರಿದಿವೆಯಾದರೂ ಅವುಗಳಲ್ಲಿ ಕೆಲವು ನದಿಗಳನ್ನು ಬಲು ಪವಿತ್ರ ಎಂದು ಪರಿಗಣಿಸಲಾಗಿದೆ. ಅಂತಹ ಕೆಲವು ಪವಿತ್ರ ನದಿಗಳ ಪೈಕಿ ಕರ್ನಾಟಕದಲ್ಲಿ ಹರಿಯುವ, ಅದರಲ್ಲೂ ವಿಶೇಷವಾಗಿ ದಕ್ಷಿಣ ಕರ್ನಾಟಕದ ಜೀವನದಿ ಎಂದೆ...

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+