ಬೆಂಗಳೂರು ಹೊರವಲಯದಲ್ಲಿರುವ ಹೇಸರಘಟ್ಟ ಸರೋವರವನ್ನೊಮ್ಮೆ ಸುತ್ತಾಡಿ ಬನ್ನಿ
ಬೆಂಗಳೂರಿನ ತಾಜಾ ನೀರಿನ ಸರೋವರಗಳಲ್ಲಿ ಹೆಸರಘಟ್ಟ ಸರೋವರ ಕೂಡಾ ಒಂದು. ಈ ಮಾನವ ನಿರ್ಮಿತ ಸರೋವರ ಬೆಂಗಳೂರಿನ ವಾಯುವ್ಯ ಭಾಗದಲ್ಲಿದೆ, ನಗರ ಕೇಂದ್ರದಿಂದ ಸುಮಾರು 35 ಕಿ.ಮೀ ದೂರದಲ್ಲಿದೆ. ಈ ಸರೋವರವನ್ನು 1894 ರಲ್ಲಿ ನಿರ್ಮಿಸಲಾಯಿತು. ಇದು...
ನಾಗದೋಷ ನಿವಾರಣೆಗೆ ಎಂದಾದರೂ ಕುಡುಪು ಕ್ಷೇತ್ರಕ್ಕೆ ಹೋಗಿದ್ದೀರಾ?
ಕುಡುಪು ದೇವಸ್ಥಾನ ಮಹಿಮೆ ಕರಾವಳಿಗರೆಲ್ಲರಿಗೂ ಗೊತ್ತೇ ಇದೆ. ನಾಗಾರಾಧನೆಗೆ ಹೆಸರುವಾಸಿಯಾಗಿರುವ ಒಂದು ಭವ್ಯ ಕ್ಷೇತ್ರ ಇದು. ನಾಗ ದೇವರಿಗೆ ಸೇರಿದ ದೇವಸ್ಥಾನಗಳಲ್ಲಿ ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ಮೊದಲನೆಯ ಸ್ಥಾನದಲ್ಲಿದ್ದರೆ, ಕುಡುಪು...
ಪಾಂಡಿಚೇರಿಯಲ್ಲಿರುವ ಪ್ಯಾರಡೈಸ್ ಬೀಚ್ಗೆ ಹೋದ್ರೆ ಇದನ್ನೆಲ್ಲಾ ಮಾಡ್ಲೇಬೇಕು
PC: redbarrenx ಪ್ಯಾರಡೈಸ್ ಎಂದಾಕ್ಷಣ ನಿಮಗೆ ಪ್ಯಾರಡೈಸ್ ಬಿರಿಯಾನಿ ನೆನಪಾಗಬಹುದು. ಆದರೆ ಇಂದು ನಾವು ಪ್ಯಾರಡೈಡ್ ಬಿರಿಯಾನಿ ಬಗ್ಗೆಯಲ್ಲ ಪ್ಯಾರಡೈಸ್ ಬೀಚ್ ಬಗ್ಗೆ ತಿಳಿಸಲಿದ್ದೇವೆ. ಪ್ಯಾರಡೈಸ್ ಬೀಚ್...
ಬೆಳ್ಳಿಕಲ್ ಎಲ್ಲಿದೆ ಗೊತ್ತಾ?
ಬೆಳ್ಳಿಕಲ್ ತಮಿಳುನಾಡಿನ ಸಿಗೂರ್ ಪ್ರಸ್ಥಭೂಮಿಯ ದಕ್ಷಿಣದಲ್ಲಿರುವ ಒಂದು ಸಣ್ಣ ಹಳ್ಳಿಯಾಗಿದೆ. ತಮಿಳುನಾಡಿನ ಕಡಿಮೆ ಜನಸಂದಣಿಯನ್ನು ಹೊಂದಿರುವ ಗಿರಿಧಾಮವಾಗಿದೆ. ಈ ಸಣ್ಣ ಗಿರಿಧಾಮ ಹಿಮಾಲಯದಲ್ಲಿ ಇರುವಂತೆ ಸುಂದರವಾಗಿರುತ್ತದೆ, ಇದು ಊಟಿಯಿಂದ...
ಚಾಮರಾಜನಗರದಲ್ಲಿರುವ ಈ ತಾಣಗಳಿಗೆ ಹೋಗಿದ್ದೀರಾ?
ಚಾಮರಾಜನಗರವು ಫ್ಯಾಮಿಲಿ, ಸ್ನೇಹಿತರೊಂದಿಗೆ ಕಾಲಕಳೆಯಲು ಭೇಟಿ ನೀಡಬಹುದಾದ ಒಂದು ಸುಂದರ ತಾಣವಾಗಿದೆ. ಈ ಚಾಮರಾಜನಗರದಲ್ಲಿ ಫ್ಯಾಮಿಲಿ ಜೊತೆ ಪಿಕ್ನಿಕ್ ಹೋಗುವಂತಹದ್ದು ಏನಿದೇ ಎಂದು ನೀವು ಆಲೋಚಿಸುತ್ತಿದ್ದರೆ ಅದಕ್ಕೆ ಉತ್ತರ ಇಲ್ಲಿದೆ....
ಕನಕಪುರದಲ್ಲಿರುವ ಈ ಅತ್ಯುತ್ತಮ ತಾಣಗಳನ್ನು ನೋಡಿದ್ದೀರಾ
ಬೆಂಗಳೂರಿನಲ್ಲಿರುವವರಿಗೆ ಕನಕಪುರ ಚಿರಪರಿಚಿತ. ಬೆ೦ಗಳೂರು ನಗರದಿ೦ದ 50 ಕಿ.ಮೀ. ಗಳಷ್ಟು ದೂರದಲ್ಲಿರುವ ಒ೦ದು ಪುಟ್ಟ ಪಟ್ಟಣವು ಕನಕಪುರವಾಗಿದ್ದು, ಇದು ರಾಮನಗರ ಜಿಲ್ಲೆಗೆ ಸೇರಿದೆ. ಬೆ೦ಗಳೂರಿನಿ೦ದ ಕನಕಪುರವೆ೦ಬ ಈ ಪುಟ್ಟ ಪಟ್ಟಣಕ್ಕೆ ತಲುಪಲು...
ಮೂಗಿನಲ್ಲಿ ಸಾಲಿಗ್ರಾಮ ಇರುವ ಶಿಕಾರಿಪುರದ ಹುಚ್ಚರಾಯ ದೇವಸ್ಥಾನದ ಬಗ್ಗೆ ಕೇಳಿದ್ದೀರಾ?
ಶಿಕಾರಿಪುರ ಎಂಬುದು ಶಿವಮೊಗ್ಗ ಜಿಲ್ಲೆಯ ಒಂದು ಸಣ್ಣ ಪಟ್ಟಣ ಮತ್ತು ತಾಲ್ಲೂಕು ಪ್ರಧಾನ ಕಚೇರಿಯಾಗಿದೆ.ಶಿಕಾರಿಪುರವು ಶಿವಮೊಗ್ಗದಿಂದ 53 ಕಿ.ಮೀ ದೂರದಲ್ಲಿದೆ ಮತ್ತು ಸಮುದ್ರ ಮಟ್ಟದಿಂದ 603 ಮೀಟರ್ ಎತ್ತರದಲ್ಲಿದೆ. ಶಿಕಾರಿಪುರವು ಬಯಲು...
ಜೋಗಿನಿ ಜಲಪಾತ ಎಲ್ಲಿದೆ ಗೊತ್ತಾ?
ಭಾರತದ ಅತ್ಯುತ್ತಮ ಹನಿಮೂನ್ ತಾಣಗಳಲ್ಲಿ ಮನಾಲಿ ಕೂಡ ಒಂದು. ವರ್ಷಪೂರ್ತಿ ದಂಪತಿಗಳು ಮನಾಲಿಯಲ್ಲಿ ತಮ್ಮ ಸಮಯವನ್ನು ಆನಂದಿಸಬಹುದು. ಬಿಳಿ ನೀರಿನ ರಾಫ್ಟಿಂಗ್, ಟ್ರೆಕಿಂಗ್, ಪ್ಯಾರಾ ಗ್ಲೈಡಿಂಗ್, ಝೋರ್ಬಿಂಗ್, ಸ್ಕೀಯಿಂಗ್, ಕುದುರೆ...
ಏಳು ಹೊಳೆಗಳ ನಡುವೆ ನೆಲೆಸಿರುವ ವನದುರ್ಗಾ ಭವಾನಿ ದೇವಿಯನ್ನು ಕಂಡಿರಾ?
ಏಳು ಹೊಳೆಗಳು ಭೇಟಿಯಾಗುವ ಸ್ಥಳದಲ್ಲಿದೆ ಒಂದು ಅದ್ಭುತ ದೇವಾಲಯ. ದೇವಾಲಯದ ಸುತ್ತಮುತ್ತ ಹರಿಯುವ ಹೊಳೆಗಳು ಏಳು ಋಷಿ ಮುನಿಗಳಿಗೆ ಸಂಬಂಧಿಸಿದ್ದಂತೆ. ಇಲ್ಲಿ ಜನರು ಕುರಿಯನ್ನು ಬಲಿ ನೀಡುವ ಮೂಲಕ ತಮ್ಮ ಇಚ್ಛೆಯನ್ನು ದೇವರ ಮುಂದಿಡುತ್ತಾರಂತೆ....
ಹಂಪಿಯಲ್ಲಿರುವ ಮಾತುಂಗ ಬೆಟ್ಟವನ್ನು ಹತ್ತಿದ್ದೀರಾ?
ಹಂಪಿಯು ಕರ್ನಾಟಕದ ಪ್ರಮುಖ ಪ್ರವಾಸಿ ತಾಣವಾಗಿದ್ದುಇಲ್ಲಿ ನೋಡಲು ಸಾಕಷ್ಟು ಸ್ಥಳಗಳಿವೆ. ಪ್ರತಿಯೊಂದು ಸ್ಥಳವು ಪೌರಾಣಿಕ ಹಾಗೂ ಐತಿಹಾಸಿ ಕಥೆಯನ್ನು ಹೊಂದಿದೆ. ಇಂದು ನಾವು ಹಂಪಿಯಲ್ಲಿರುವ ಮಾತುಂಗ ಬೆಟ್ಟದ ಬಗ್ಗೆ ತಿಳಿಸಲಿದ್ದೇವೆ. ಸುಗ್ರೀವನು...
ಊಟಿಯ ಕಾಮರಾಜ ಸಾಗರದಲ್ಲಿ ಸುತ್ತಾಡಿದ್ದೀರಾ?
ಕಾಮರಾಜ ಸಾಗರ ಅಣೆಕಟ್ಟಿನ ಬಗ್ಗೆ ಕೇಳಿದ್ದೀರಾ? ಊಟಿಯಲ್ಲಿ ಸುತ್ತಾಡಿರುವವರಿಗೆ ಕಾಮರಾಜ ಸಾಗರ ಅಣೆಕಟ್ಟು ಗೊತ್ತಿರಬಹುದು. ಯಾಕೆಂದರೆ ಇದು ಊಟಿಯಲ್ಲಿನ ಒಂದು ಪ್ರವಾಸಿ ತಾಣವಾಗಿದೆ. ಇಂದು ನಾವು ಈ ಕಾಮರಾಜ ಸಾಗರ ಅಣೆಕಟ್ಟಿನ ಬಗ್ಗೆ...
ಹೋಮ್ಮೇಡ್ ಚಾಕೋಲೆಟ್ ತಿನ್ನಬೇಕಾದರೆ ಇಲ್ಲಿಗೆ ಹೋಗಿ
ಚಾಕೋಲೆಟ್ ಅಂದ್ರೆ ಯಾರಿಗೆ ಯಾನೇ ಇಷ್ಟ ಇಲ್ಲ. ಸಣ್ಣ ಮಕ್ಕಳಿಂದ ಹಿಡಿದು ಮುದಿ ಪ್ರಾಯದವರ ವರೆಗೂ ಪ್ರತಿಯೊಬ್ಬರೂ ಚಾಕೋಲೆಟ್ನ್ನು ಇಷ್ಟ ಪಡುತ್ತಾರೆ. ಚಾಕೋಲೇಟ್ನಲ್ಲಿ ಹಲವಾರು ವಿಧಗಳಿರುತ್ತವೆ. ಅದರಲ್ಲೂ...