ಸಂಬಲ್ಪುರ : ವಿಶಿಷ್ಟ ಅನುಭವಗಳ ಖಜಾನೆ
ಸಂಬಲ್ಪುರವು ಇತಿಹಾಸ ಮತ್ತು ಆಧುನಿಕತೆಯ ಮಿಶ್ರಣ. ಇಂದು ಸಂಬಲ್ಪುರ ಎಂದು ಹೆಸರಾಗಿರುವ ಈ ಊರು ಹಲವು ಆಳ್ವಿಕೆಗಳು ಮತ್ತು ಸರ್ಕಾರಗಳಡಿಯಲ್ಲಿ ಹಲವು ವಿಭಾಗಗಳನ್ನು ಮತ್ತು ವಿಲೀನಗಳನ್ನು ಕಂಡಿದೆ. ಹಲವು ಆಳ್ವಿಕೆಗಳ......
ಕಲಾಹಂಡಿ ಪ್ರವಾಸೋದ್ಯಮ - ಪೂರ್ವೇತಿಹಾಸದ ನಾಗರೀಕತೆಯ ಸಮೃದ್ಧ, ಸಂಪನ್ನ ಭೂಮಿ.
ಕಲಾಹಂಡಿಯು ಒಡಿಶಾದ ಒಂದು ಜಿಲ್ಲೆಯಾಗಿದ್ದು, ಇತಿಹಾಸ ಮತ್ತು ಸಂಸ್ಕೃತಿಗಳಿಂದ ಸಮೃದ್ಧವಾಗಿದೆ. ನದಿಗಳಾದ ಉತ್ತೈ ಮತ್ತು ತೇಲ್ ಗಳ ಸಂಗಮ ಸ್ಥಾನದಲ್ಲಿರುವ ಕಲಾಹಂಡಿಯು 12 ನೆಯ ಶತಮಾನಕ್ಕೆ ಸೇರಿದ, ವ್ಯಾಪಕವಾದ......
ಬಲಂಗೀರ್ ಪ್ರವಾಸೋದ್ಯಮ : ಪ್ರಭುದ್ಧತೆ ಈಗಲೂ ಮೇಲುಗೈ ಸಾಧಿಸಿರುವ ಸ್ಥಳ
ಬಲಂಗೀರ್ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಹೊಂದಿರುವ ಒಂದು ಪ್ರಮುಖ ವಾಣಿಜ್ಯ ನಗರವಾಗಿದೆ. ಈ ಸ್ಥಳವು ಅನೇಕ ಹಳೆಯ ದೇವಾಲಯ, ಗುಡಿಗಳು ಮತ್ತು ಬುಡಕಟ್ಟು ಜನಾಂಗದ ಸೊಬಗನ್ನು ಹೊಂದಿದ ಜನಪ್ರಿಯ ನಗರವಾಗಿದೆ. ಒಂದೊಮ್ಮೆ......
ಪುರಿ ಪ್ರವಾಸೋದ್ಯಮ : ಬ್ರಹ್ಮಾಂಡದ ದೇವರು ಪ್ರಬಲವಾಗಿರುವ ಸ್ಥಳ
ಬಂಗಾಳ ಕೊಲ್ಲಿಯಲ್ಲಿ ಹೆಮ್ಮೆಯಿಂದ ನಿಂತಿರುವ ಪೂರ್ವ ಭಾರತದ ಒಡಿಶಾ ರಾಜ್ಯದ ಒಂದು ಸುಂದರ ನಗರ ಪುರಿ. ಇದು ಒಡಿಶದ ರಾಜಧಾನಿಯಿಂದ ಸುಮಾರು 60 ಕಿ.ಮೀ. ದೂರದಲ್ಲಿದೆ. ನಗರವನ್ನು ಜನಪ್ರಿಯಗೊಳಿಸಿರುವ ಇಲ್ಲಿನ ಪ್ರಸಿದ್ಧ......
ಕೋನಾರ್ಕ ಪ್ರವಾಸೋದ್ಯಮ : ಶಿಲೆಯಲ್ಲಿ ಕೆತ್ತಲಾದ ಕಥೆ
ಕೋನಾರ್ಕವು ಒಡಿಶಾ ರಾಜಧಾನಿ ನಗರ ಭುವನೇಶ್ವರದಿಂದ 65 ಕೀಲೊ ಮೀಟರ ದೂರದಲ್ಲಿದೆ. ಇದು ಬೆರಗುಗೊಳಿಸುವಂತಹ ಸ್ಮಾರಕಗಳು ಮತ್ತು ಸುಂದರ ದೃಶ್ಯಗಳ ಪಟ್ಟಣವಾಗಿದೆ. ಬಂಗಾಳಿ ತೀರ ಕೊಲ್ಲಿಯ ಕರಾವಳಿಗೆ ಸಮೀಪದಲ್ಲಿರವ ಈ ಸಣ್ಣ......
ಧೆಂಕನಲ್ ಪ್ರವಾಸೋದ್ಯಮ : ಸೂರ್ಯ ಮುತ್ತಿಕ್ಕುವ ಹಳ್ಳಿ
ಪೌರಾಣಿಕ ಕಥೆಗಳ ಮೂಲಕ ಪ್ರವಾಸಿ ತಾಣವಾಗಿ ಹೊರಹೊಮ್ಮಿರುವ ಧೆಂಕನಲ್ ಸದಾ ಪ್ರವಾಸಿಗರಿಂದ ಮುತ್ತಿರುವ ಸ್ಥಳ. ಸಾಮಾನ್ಯವಾಗಿ ವರ್ಷದ ಎಲ್ಲಾ ತಿಂಗಳುಗಳಲ್ಲಿಯೂ ಭೇಟಿ ನೀಡುವ ಪ್ರವಾಸಿಗರು ಈ ಸ್ಥಳವನ್ನು ಅತ್ಯಂತ ಹೆಚ್ಚಾಗಿ......
ಕಂಧಮಲ್ : ಕಂಗಳು ವಂದನೆ ಹೇಳುವ, ಹೃದಯವು ತುಂಬಿ ಹಾಡುವ ತಾಣ
ಕಂಧಮಲ್ ಒಡಿಶಾದ ಅತ್ಯಂತ ಆಕರ್ಷಣೀಯವಾದ ಪ್ರವಾಸಿ ತಾಣವಾಗಿದೆ. ಪ್ರಾಕೃತಿಕ ಸೌಂದರ್ಯ ಮತ್ತು ಮೂಲ ನಿವಾಸಿಗಳಾದ ಬುಡಕಟ್ಟು ಜನರು ಇಲ್ಲಿನ ಆಕರ್ಷಣೆಗೆ ಮೆರಗನ್ನು ನೀಡಿರುವ ಅಂಶಗಳಾಗಿವೆ. ಕಂಧಮಲ್ನಲ್ಲಿ......
ಕಟಕ್ ಪ್ರವಾಸೋದ್ಯಮ : ಒಂದು ಐತಿಹಾಸಿಕ ನಗರ
ಒಡಿಶಾ(ಒರಿಸ್ಸಾ)ದ ಪ್ರಸ್ತುತ ರಾಜಧಾನಿಯಾಗಿರುವ ಭುವನೇಶ್ವರ್ ನಿಂದ ಸುಮಾರು 28 ಕಿ.ಮೀ. ದೂರದಲ್ಲಿರುವ ಕಟಕ್ ನಗರ ರಾಜ್ಯದ ಮೊದಲಿನ ರಾಜಧಾನಿಯಾಗಿತ್ತು. ಈ ನಗರವನ್ನು ಒರಿಸ್ಸಾದ ಸಾಂಸ್ಕೃತಿಕ ಮತ್ತು ವಾಣಿಜ್ಯ ರಾಜಧಾನಿ......
ಚಿಲ್ಕಾ ಪ್ರವಾಸೋದ್ಯಮ : ಉಪ್ಪು ನೀರಿನ ನಾಡು
ಚಿಲ್ಕಾ ಹೆಸರುವಾಸಿಯಾಗಿರುವುದು ಭಾರತದಲ್ಲೇ ಅತಿ ಉದ್ದದ ಉಪ್ಪು ನೀರಿನ ಕರಾವಳಿಯನ್ನು ಹೊಂದಿರುವ ಚಿಲ್ಕಾಸರೋವರದಿಂದಾಗಿ. ಈ ಸರೋವರ ವಿಶ್ವದ ಎರಡನೇ ಅತಿ ವಿಶಾಲವಾದ ಉಪ್ಪು ನೀರಿನ ಪ್ರದೇಶ. ಚಿಲ್ಕಾಇಲ್ಲಿ ಇರುವುದರಿಂದ......
ದೇವಾಲಯಗಳ ಪರಿಸರಕ್ಕೊಂದು ಭೇಟಿ : ಭುವನೇಶ್ವರ್ ಪ್ರವಾಸೋದ್ಯಮ
ಒಡಿಶಾ ರಾಜ್ಯದ ರಾಜಧಾನಿ ನಗರವಾದ ಭುವನೇಶ್ವರ್ ಒಂದು ಭವ್ಯವಾದ, ಸುಂದರ ನಗರವಾಗಿದ್ದು, ಇದು ಭಾರತದ ಪೂರ್ವ ಭಾಗದಲ್ಲಿದೆ. ಮಹಾನದಿ ದಂಡೆಯ ನೈಋತ್ಯ ಭಾಗದಲ್ಲಿರುವ ಈ ನಗರವು ಕಳಿಂಗರ ಕಾಲದ, ತೇಜೋಮಯವಾದ......
ಗೋಪಾಲ್ ಪುರ್ ಪ್ರವಾಸೋದ್ಯಮ : ಸೌಂದರ್ಯದ ರಸಮಯ ತಾಣ
ಒಡಿಶಾದ ದಕ್ಷಿಣ ಭಾಗದಲ್ಲಿ ಸಮುದ್ರ ತಟದ ನಗರ ಗೋಪಾಲ್ ಪುರ. ಇದು ಬಂಗಾಳ ಕೊಲ್ಲಿಯ ಸಮೀಪ ಇರುವ ನಗರವಾಗಿದ್ದು ಇಡಿಯ ರಾಜ್ಯದಲ್ಲೇ ಪ್ರಮುಖ ಪ್ರವಾಸಿ ತಾಣವಾಗಿದೆ. ಇಲ್ಲಿ ಪ್ರತಿ ತಿಂಗಳು ಅಸಂಖ್ಯ ಪ್ರವಾಸಿಗಳು ಬಂದು......
ಬೆರ್ಹಾಮ್ಪೂರ್ (ಬ್ರಹ್ಮಪುರ) ಪ್ರವಾಸೋದ್ಯಮ : ಬ್ರಹ್ಮದೇವನ ನೆಲೆ
ಬ್ರಿಟಿಷ್ ವಸಾಹತುಶಾಹಿಗಳು ಈಗಿನ ಬ್ರಹ್ಮಪುರಕ್ಕೆ ಇಟ್ಟಿದ್ದ ಹೆಸರು ಬೆರ್ಹಾಮ್ಪೂರ್. ಬ್ರಿಟಿಷರಿಗೆ ನಮ್ಮ ದೇಶದ ಅನೇಕ ಪಟ್ಟಣಗಳ ಹೆಸರುಗಳನ್ನು ಉಚ್ಚರಿಸಲು ಬರುತ್ತಿರಲಿಲ್ಲ, ಬಂದರೂ ಅವರದೇ ಶೈಲಿಯಲ್ಲಿ......