ಗಾಂಧೀನಗರ : ಗುಜರಾತ್ ನ ರಾಜಧಾನಿ
ಗುಜರಾತ್ ನ ಹೊಸ ರಾಜಧಾನಿಯಾದ ಗಾಂಧಿನಗರ್, ಸಬರ್ಮತಿ ನದಿಯ ಪಶ್ಚಿಮ ತೀರದಲ್ಲಿದೆ. ಸ್ವಾತಂತ್ರಾನಂತರ, 1960 ರಲ್ಲಿ ಹಳೆಯ ಬಾಂಬೆ ರಾಜ್ಯವನ್ನು ಮಹಾರಾಷ್ಟ್ರ ಹಾಗೂ ಗುಜರಾತ್ ಆಗಿ ವಿಂಗಡಿಸಲಾಯಿತು. ಈ ಸಂದರ್ಭದಲ್ಲಿ,......
ಪಾವಗಡ : ಒಂದು ದೈವಿ ಕಿರಿಟ
ಪಾವಗಡ ಒಂದು ಬೆಟ್ಟವಾಗಿದ್ದು ಛಾಂಪನೇರಗೆ ಹತ್ತಿರದಲ್ಲಿದೆ. ಇದು ಕೂಡ ಒಂದು ಬೆಟ್ಟವಾಗಿದ್ದು, ಇಲ್ಲಿ ಮಹಾಕಾಳಿ ದೇವಸ್ಥಾನವು ನೆಲೆಗೊಂಡಿದೆ. ಮಹಮೂದ ಬೇಗ್ದನು ಛಾಂಪನೇರನ್ನು ಆಕ್ರಮಿಸಿ ಅದನ್ನು ನಗರವಾಗಿ......
ವಲ್ಸಾದ್ : ಕಡಲತೀರಗಳ, ಕೋಟೆಗಳ, ಮಂದಿರಗಳ ನಾಡು
ವಲ್ಸಾದ್, ಒಂದು ಕರಾವಳಿ ಪ್ರದೇಶ. ಇದರ ಹೆಸರು, "ವಡ್-ಸಾಲ್" ಎಂಬ ಶಬ್ದದಿಂದ ಹುಟ್ಟುಕೊಂಡಿದೆ. ಅಂದರೆ ಈ ಪ್ರದೇಶವನ್ನು, ಸಂಪೂರ್ಣವಾಗಿ ಆಲದ ಮರಗಳು ಆವರಿಸಿತ್ತು ಎಂದರ್ಥ. ಇದು ಸಂಜನ್ ಬಂದರು ಕಂಡುಕೊಳ್ಳುವ ಮೊದಲು,......
ಭಾವನಗರ : ಗುಜರಾತಿನ ಗೋಹಿಲ್ವಾಡ್
ಭಾವನಗರ ಗುಜರಾತಿನ ಪ್ರಮುಖ ವಾಣಿಜ್ಯ ಕೇಂದ್ರವಾಗಿದ್ದು ಪ್ರಮುಖವಾಗಿ ಹತ್ತಿಬಟ್ಟೆಯ ಉದ್ಯಮಕ್ಕೆ ಹೆಸರುವಾಸಿಯಾಗಿದೆ. ಭಾವನಗರ ಕಡಲಿಗೆ ಸಂಬಂಧಿಸಿದ ಉದ್ಯಮ, ರತ್ನ, ಮತ್ತು ಬೆಳ್ಳಿಯ ಜ್ಯೂವೆಲ್ಲರಿಯ ಉದ್ಯಮಕ್ಕೆ......
ಚಂಪಾನೇರ್: ಆನಂದಪರವಶಗೊಳಿಸುವ ತಾಣ!
ಚಂಪಾನೇರನ್ನು ಚಾವ್ಡಾ ವಂಶದ ರಾಜ ವನ್ರಾಜ್ ಚಾವ್ಡಾ ಸ್ಥಾಪಿಸಿದ ಮತ್ತು ತನ್ನ ಮಂತ್ರಿ ಚಂಪಾರಾಜನ ಹೆಸರಿಟ್ಟನು. ಕೆಲವರ ಪ್ರಕಾರ ಈ ಹೆಸರು ‘ಚಂಪಕ’ ಹೂವಿನಿಂದ ಬಂದಿದೆ. ಏಕೆಂದರೆ ಈ ಪ್ರದೇಶದಲ್ಲಿರುವ......
ತಿಥಾಲ್ : ಬೀಚ್ ಅನುಭವ
ವಲ್ಸದ್ ನಗರದ ಪಶ್ಚಿಮದಲ್ಲಿರುವ ಬೀಚ್ ತಿಥಾಲ್. ಅರಬ್ಬೀ ಸಮುದ್ರಕ್ಕೆ ಸೇರಿಕೊಂಡಿರುವ ಈ ಬೀಚ್ ಅನ್ನು ಕಪ್ಪು ಮರಳಿನ ಬೀಚ್ ಎಂದು ಕರೆಯಲಾಗುತ್ತದೆ. ದಕ್ಷಿಣ ಗುಜರಾತಿನಲ್ಲಿರುವ ತಿಥಾಲ್ ಬೀಚ್ ಅನ್ನು ವಲ್ಸದ್ ನಗರದಿಂದ......
ಅಹಮದಾಬಾದ್ : ಒಂದು ಉದಯೋನ್ಮುಖ ನಗರದ ಕತೆ
ಅಹಮದಾಬಾದ್ ಎಂಬುದು ಒಂದು ವಿರೋಧಾಭಾಸಗಳನ್ನು ತನ್ನಲ್ಲಿ ಒಳಗೊಂಡಿರುವ ನಗರವಾಗಿದೆ. ಇಲ್ಲಿ ಒಂದಕ್ಕೊಂದು ತದ್ವಿರುದ್ಧವಾಗಿರುವ ಅಂಶಗಳು ಅಕ್ಕ ಪಕ್ಕದಲ್ಲಿಯೇ ನೆಲೆಗೊಂಡಿವೆ. ಇಲ್ಲಿ ಒಂದೆಡೆ ನಾವು ಭಾರತದ......
ಖೇಡಾ : ವಿಭಿನ್ನ ಪುರಾತನ ದೇವಾಲಯಗಳ ತೊಟ್ಟಿಲು
ಮಹಾಭಾರತದ ಭೀಮನು ಹಿಡಂಬಾಸುರನನ್ನು ಕೊಂದು, ಅವನ ತಂಗಿ ಹಿಡಂಬಿಯನ್ನು ವಿವಾಹವಾದ ಕಥೆ ನಮಗೆಲ್ಲಾ ತಿಳಿದೇ ಇದೆ. ಆ ಹಿಡಿಂಬಾಸುರ ಕೊಲ್ಲಲ್ಪಟ್ಟ ತಾಣವೇ ಈ ಖೇಡಾ. ಹಿಂದೆ ಇದನ್ನು "ಹಿಡಿಂಬಾ ವನ" ಎಂದು ಕರೆಯುತ್ತಿದ್ದರು.......
ಆನಂದ್ : ಅಟ್ಟರ್ಲಿ ಬಟ್ಟರ್ಲಿ ಯಮ್ಮಿಲಿಷಿಯಸ್ ನಗರ
ಅಮೂಲ್ (ಆನಂದ್ ಮಿಲ್ಕ್ ಯೂನಿಯನ್ ಲಿಮಿಟೆಡ್) ಎಂಬ ಹೆಸರಿನಲ್ಲಿ ಆರಂಭವಾದ ಹಾಲು ಉತ್ಪಾದಕರ ಸಂಘದ \ಚಟುವಟಿಕೆಗಳಿಗೆ ಹೆಸರುವಾಸಿಯಾದ ನಗರ ಆನಂದ್. ಭಾರತದಲ್ಲಿ ಶ್ವೇತ ಕ್ರಾಂತಿಗೆ ಮೂಲ ಕಾರಣ ಇದೇ ಆನಂದ್ ನಗರ. ಈ......
ಸರ್ದಾರ್ ಸರೋವರ ಅಣೆಕಟ್ಟು : ನರ್ಮದಾ ನದಿಯ ಪಾಲಿನ ರತ್ನ
ನರ್ಮದಾ ನದಿಯ ಮೇಲೆ ಕಟ್ಟಲಾದ ಸರ್ದಾರ ಸರೋವರ ಅಣೆಕಟ್ಟು ನದಿಯ ಉಗಮಸ್ಥಾನದಿಂದ ಸುಮಾರು 1163 ಕಿ.ಮೀ ದೂರದಲ್ಲಿ ಕಟ್ಟಲಾದ ಸರೋವರವಾಗಿದೆ. ಇದಕ್ಕೆ ಜವಾಹರ ಲಾಲ್ ನೆಹರು 1961 ರಲ್ಲೇ ಶಂಕು ಸ್ಥಾಪನೆ ಮಾಡ್ದಿದ್ದರೂ ಇದರ......
ಸೂರತ್ : ವೈಭವಯುತ ನಗರ
ಗುಜರಾತಿನ ನೈಋತ್ಯ ಭಾಗದಲ್ಲಿರುವ ಸೂರತ್ ಇಂದು ಕೈಮಗ್ಗ ಮತ್ತು ವಜ್ರಗಳಿಗಾಗಿ ಪ್ರಸಿದ್ಧವಾಗಿದೆ. ಇದರ ಹೊರತಾಗಿ ಈ ನಗರವು ವೈಭವಯುತವಾದ ಐತಿಹಾಸಿಕ ನಗರವಾಗಿ ಕೂಡ ಪ್ರಾಮುಖ್ಯತೆಯನ್ನು ಪಡೆದಿದೆ.ವೈಭವಯುತ ಇತಿಹಾಸಕ್ರಿಶ......