ಶಿವಕಾಶಿ – ಕಾಶಿಯಲ್ಲಿನ ಶಿವಲಿಂಗ ಇರುವ ಸ್ಥಳ
ಶಿವನ ಬಗ್ಗೆ ತಿಳಿಯುವುದು ಅಥವಾ ಶಿವಲಿಂಗದ ಅದ್ಭುತ ನಗರವನ್ನು ನೋಡುವುದೆಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ? ಇಲ್ಲಿದೆ ನಿಮಗೊಂದು ಅವಕಾಶ. ತಮಿಳುನಾಡಿನ ಹಲವಾರು ಸುಂದರ ಸ್ಥಳದ ಜೊತೆಗೆ ಶಿವಕಾಶಿ ನಗರವೂ ಒಂದು......
ಕೋತಗಿರಿ - ಕಿವಿಗೂಡುವ ಬೆಟ್ಟಗಳು
ಕೋತಗಿರಿ ಬೆಟ್ಟ ನೀಲಗಿರಿ ಬೆಟ್ಟ ಶ್ರೇಣಿಯಲ್ಲಿ ಅತಿ ದೊಡ್ಡ ಮೂರು ಬೆಟ್ಟಗಳಲ್ಲೊಂದು ಬೆಟ್ಟ. ಇದು ಇತರೆ ಎರಡು ಬೆಟ್ಟಗಳಾದ ಉದಕಮಂಡಲ ಮತ್ತು ಕುಣ್ಣೂರು ಗಳಿಗಿಂತ ಚಿಕ್ಕದಾದರೂ ಸೌಂದರ್ಯದಲ್ಲಿ ಇವೆರಡಕ್ಕಿಂತ......
ಮಸಾಲೆ ಗಂಧ ಹೊತ್ತ ಗಾಳಿ ಸುಳಿದಾಡುವ ‘ತೇಣಿ’
ತಮಿಳುನಾಡಿನಲ್ಲಿ ಇತ್ತೀಚೆಗಷ್ಟೇ ರೂಪಗೊಂಡ ಒಂದು ಬಹುಮುಖ್ಯ ಜಿಲ್ಲೆ ತೇಣಿ. ಪಶ್ಚಿಮ ಘಟ್ಟಗಳ ಮಡಿಲಿನಲ್ಲಿರುವ ಈ ಊರು ಪ್ರವಾಸಕ್ಕೆ ಹೇಳಿಮಾಡಿಸಿದ ಪ್ರದೇಶ. ಈ ಹೊಸ ಜಿಲ್ಲೆಯು ಪೆರಿಯಾಕುಳಂ, ಉತ್ತಮಪಾಳ್ಯಂ ಮತ್ತು......
ಪೊಲ್ಲಾಚಿ - ಮಾರುಕಟ್ಟೆಯ ಸ್ವರ್ಗ!
ಪೊಲ್ಲಾಚಿ ನಗರ ತಮಿಳುನಾಡಿನ ಕೊಯಮತ್ತೂರ್ ಜಿಲ್ಲೆಯಲ್ಲಿದೆ. ಕೊಯಮತ್ತೂರ್ ನ ದಕ್ಷಿಣ ಭಾಗದಲ್ಲಿರುವ ಪೊಲ್ಲಾಚಿ, ಜಿಲ್ಲೆಯ ಎರಡನೇ ಅತಿದೊಡ್ಡ ನಗರ. ಪಶ್ಚಿಮ ಘಟ್ಟದ ಸಮೀಪದಲ್ಲಿರುವ ಪೊಲ್ಲಾಚಿ ಕೇವಲ ಹಿತಕರ ವಾತಾವರಣ......
ಪವಿತ್ರ ನಗರಿ ಮಧುರೈ
ದಕ್ಷಿಣ ಭಾರತದ ಅತಿ ದೊಡ್ಡ ಎರಡನೇಯ ನಗರವಾಗಿರುವ ಮಧುರೈ ಒಂದು ಪವಿತ್ರ ಪ್ರಾಚೀನ ನಗರವಾಗಿದೆ. ತಮಿಳುನಾಡು ರಾಜ್ಯದಲ್ಲಿರುವ ಇದು ದೇವಾಲಯಗಳ ನಗರ ಎಂದೇ ಪ್ರಸಿದ್ಧಿ. ಈ ದೇವಾಲಯ ನಗರಿಯು ವೈಗೈ ನದಿಯ ತೀರದಲ್ಲಿ......
ತಿರುನೆಲ್ವೇಲಿ - ಹಳೆಕಾಲವು ಹೊಸಕಾಲದೊಂದಿಗೆ ಸಂಗಮವಾಗುವ ಸ್ಥಳ
ತಿರುನೆಲ್ವೇಲಿಯು ಹಲವಾರು ಹೆಸರುಗಳಿಂದ ಕರೆಯಲ್ಪಡುತ್ತದೆ. ಆದರೆ ಅತ್ಯಂತ ಪ್ರಸಿದ್ಧವಾಗಿರುವ ಹೆಸರುಗಳೆಂದರೆ ನೆಲ್ಲೈ, ಟಿನ್ನೆವೆಲಿ ಮತ್ತು ತಿರುನೆಲ್ವೇಲಿಗಳಾಗಿವೆ. ಬ್ರಿಟೀಷರ ತಮ್ಮ ಆಡಳಿತಾವಧಿಯಲ್ಲಿ ಇದನ್ನು......
ಸೇಲಂ : ಬೆಳ್ಳಿ ಮತ್ತು ಬಂಗಾರದ ನಾಡು
ದಕ್ಷಿಣ ಭಾರತದ ಮಧ್ಯ ಉತ್ತರ ಭಾಗದ ತಮಿಳುನಾಡಿನ ಒಂದು ನಗರ ಸೇಲಂ. ರಾಜಧಾನಿ ಚೆನ್ನೈನಿಂದ ಸುಮಾರು 340 ಕಿ.ಮೀ ಅಂತರದಲ್ಲಿದೆ. ಸೇಲಂ ಅನ್ನು ಮಾವಿನ ನಗರ ಎಂದು ಕೂಡ ಕರೆಯಲಾಗಿದೆ. ಇದು ರಾಜ್ಯದಲ್ಲಿಯೇ 5 ನೇಯ ದೊಡ್ಡ......
ನಾಮಕ್ಕಲ್ - ದೇವರುಗಳ ಮತ್ತು ರಾಜರುಗಳ ಪ್ರದೇಶ
ಒಂದು ನಗರ ಹಾಗೂ ಆಡಳಿತದ ಜಿಲ್ಲಾ ಕೇಂದ್ರವಾದ ನಾಮಕ್ಕಲ್ ದಕ್ಷಿಣ ಭಾರತದ ತಮಿಳುನಾಡಿನಲ್ಲಿರುವ ಲೋಕಪ್ರಿಯ ಪ್ರವಾಸಿತಾಣಗಳಲ್ಲೊಂದಾಗಿದೆ. ನಾಮಕ್ಕಲ್, ವಿವಿಧ ಆಸಕ್ತಿಗಳಿರುವ ಜನರಿಗೆ ವಿಶಾಲ ಶ್ರೇಣಿಯ......
ತಿಂಗಳೂರು: ಚಂದ್ರದೇವತೆಯಿಂದ ಆಶೀರ್ವದಿಸಲ್ಪಟ್ಟ ತಾಣ
ತಮಿಳುನಾಡಿನ ತಂಜಾವೂರಿನಿಂದ ಹದಿನೆಂಟು ಕಿ.ಮೀ ದೂರವಿರುವ ತಿಂಗಳೂರು ಕೈಲಾಸನಾಥರ್ ದೇವಾಲಯದಿಂದಾಗಿ ಪ್ರಸಿದ್ಧಿ ಪಡೆದಿದೆ. ಈ ದೇವಾಲಯದ ಆವರಣದಲ್ಲಿ ಚಂದ್ರದೇವತೆಗೆ ಮುಡುಪಾಗಿರುವ ಗುಡಿಯೊಂದಿದೆ. ಪುರಾಣದ ಪ್ರಕಾರ ದಕ್ಷ......
ಕೊಲ್ಲಿಮಲೈ - ದೇವಿ ಮುಖೇನ ಸಂರಕ್ಷಿತ ಮಲೈ ಅಥವಾ ವಾಣಿಜ್ಯಿಕ ಅಸ್ಪೃಶ್ಯ ತಾಣ ಕೊಲ್ಲಿಮಲೈ
ಇಂದಿಗೂ ದೇವಿ ಇಟ್ಟುಕ್ಕೈ ಅಮ್ಮನ (ಕೊಲ್ಲಿಪಾವೈ) ರಕ್ಷಣೆಯಲ್ಲಿರುವ, ಆ ದೇವಿಯ ಹೆಸರನ್ನೇ ತನ್ನ ನಾಮಧೇಯವಾಗಿಸಿಕೊಂಡಿರುವ ಪರ್ವತ ಶ್ರೇಣಿ, ಕೊಲ್ಲಿಮಲೈ. ತಮಿಳುನಾಡಿನ ನಮಕ್ಕಲ್ ಜಿಲ್ಲೆಯಲ್ಲಿರುವ ಇದು ......
ಊಟಿ - ಪರ್ವತಗಳ ರಾಣಿ
ಊಟಿ ಎಂಬುದು ನಯನ ಮನೋಹರವಾದ ನೀಲಗಿರಿ ಬೆಟ್ಟಗಳಲ್ಲಿ ನೆಲೆಗೊಂಡಿರುವ ಒಂದು ಸುಂದರವಾದ ಪಟ್ಟಣವಾಗಿದೆ. ಇದರ ಅಧಿಕೃತವಾದ ಹೆಸರು ಊಟಕಮುಂಡ್ ಎಂದು ಆದರೆ ಪ್ರವಾಸಿಗರ ಬಾಯಲ್ಲಿ ಇದು ಸಂಕ್ಷಿಪ್ತವಾಗಿ ಊಟಿ ಎಂದೆ......
ಅಂಬಸಮುದ್ರಂ - ಸಮುದ್ರ ತಟದ ಸುಂದರ ಊರು
ಅಂಬಸಮುದ್ರಂ, ಹೆಸರು ಕೇಳಿ ಸಮುದ್ರತಟದ ಸುಂದರ ಊರೊಂದನ್ನು ಕಲ್ಪಿಸಿಕೊಂಡಿರಾ!....... ನಿಮಗೆ ನಿರಾಶೆ ಕಾದಿದೆ. ಹೆಸರಿಗೆ ತದ್ವಿರುದ್ದವಾಗಿ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಹಸಿರಿನ ನಡುವೆ ಹುದುಗಿ ನವಿರಾಗಿ......
ಮುದುಮಲೈ - ಪ್ರಕೃತಿಯ ಅದ್ಭುತ ತಾಣ
ಮುದುಮಲೈ ವನ್ಯಜೀವಿಧಾಮವು ಮೂರು ರಾಜ್ಯಗಳ ಗಡಿಯು ಸಂಧಿಸುವ ತಾಣದಲ್ಲಿ ನೆಲೆಗೊಂಡಿರುವ ನೀಲಗಿರಿ ಪರ್ವತಳ ದಟ್ಟ ಕಾಡುಗಳಲ್ಲಿ ನೆಲೆಸಿದೆ. ಮುದುಮಲೈ ವನ್ಯಜೀವಿಧಾಮವು ದಕ್ಷಿಣ ಭಾರತದಲ್ಲಿ ಮಾತ್ರವಲ್ಲದೆ, ರಾಷ್ಟ್ರೀಯ......
ದಿಂಡುಕ್ಕಲ್ - ಆಹಾರ ಮತ್ತು ಕೋಟೆಯ ನಗರ
ದಿಂಡುಕ್ಕಲ್ ನಗರ ತಮಿಳುನಾಡು ರಾಜ್ಯದಲ್ಲಿದೆ . ದಿಂಡುಕ್ಕಲ್ ಎಂಬ ಪದದ ಅರ್ಥ 'ದಿಂಡು' ಎಂದರೆ ದಿಂಬು , ಕಲ್ ಎಂದರೆ 'ಕಲ್ಲು ' ಎಂದಾಗಿದೆ . ನಗರದಿಂದ ನೋಡಿದರೆ ಒಂದು ಖಾಲಿ ಬೆಟ್ಟದಂತೆ......
ಕುಣ್ಣೂರು ಪ್ರವಾಸೋದ್ಯಮ - ಎಂದೂ ಮಲಗದ ಕಣಿವೆ
ಪ್ರತಿಯೊಬ್ಬ ಸಂದರ್ಶನಕಾರನಿಗೆ ಕುಣ್ಣೂರ್ ಪ್ರವಾಸ, ಬಾಲ್ಯದ ಮುಗ್ಧತೆ, ಅಚ್ಚರಿಯನ್ನೊಳಗೊಂಡ ನೆನಪುಗಳನ್ನು ತರುತ್ತದೆ. ವಿಸ್ಮಯಭರಿತ ಈ ಗಿರಿಧಾಮ, ವಿಶ್ವ ಪ್ರಸಿದ್ಧ ಉದಕಮಂಡಲ (ಊಟಿ) ಹಿಲ್ ಸ್ಟೇಶನ್ ಗೆ ಸಮೀಪದಲ್ಲಿದೆ.......
ಪಳನಿ - ಬೆಟ್ಟಗಳ ನಡುವಿನ ಪವಿತ್ರ ಭೂಮಿ
ಪಳನಿ ತಮಿಳುನಾಡಿನ ದಿಂಡುಕ್ಕಲ್ ಜಿಲ್ಲೆಯಲ್ಲಿದೆ. ಇದೊಂದು ಗಿರಿಪ್ರಾಂತ್ಯ. ಭಾರತದ ಪುರಾತನ ಗಿರಿಶ್ರೇಣಿಗಳಲ್ಲಿ ಇದು ಕೂಡ ಒಂದು. ‘ಪಳಂ’ ಎಂದರೆ ‘ಹಣ್ಣು’ ಮತ್ತು ‘ನೀ’......
ಕೊಡೈಕೆನಲ್- ಕಾಡಿನ ತುದಿಯಲ್ಲಿರುವ ಸೌಂದರ್ಯದ ಖನಿ.
ಕೊಡೈಕೆನಲ್ ಎಂಬುದು ಪಶ್ಚಿಮ ಘಟ್ಟದ ಒಂದು ಭಾಗವಾಗಿರುವ ಪಳನಿ ಬೆಟ್ಟಗಳ ಮೇಲೆ ನೆಲೆಗೊಂಡಿರುವ ಒಂದು ನಯನ ಮನೋಹರವಾದ ಗಿರಿಧಾಮವಾಗಿದೆ. ಈ ಪಟ್ಟಣವು ತನ್ನ ಜನಪ್ರಿಯತೆ ಮತ್ತು ಸೌಂದರ್ಯದಿಂದಾಗಿ ’ ಗಿರಿಧಾಮಗಳ......
ಕುಟ್ರಾಲಂ - ಧುಮ್ಮಿಕ್ಕುವ ಜಲಪಾತಗಳ ಮನೋಹರ ತಾಣ
ಒಂದೇ ಸ್ಥಳದಲ್ಲಿ ಹತ್ತಾರು ದೇವಾಲಯಗಳನ್ನು ನೋಡುವ ಅವಕಾಶ ಸಿಕ್ಕರೆ ಹೇಗಿರುತ್ತದೆ? ಅದರಲ್ಲೂ ಧಾರ್ಮಿಕ ನಂಬುಗೆಗಳಿದ್ದವರಿಗೆ ಒಂದಿಷ್ಟು ಸಮಯ ಮನಸ್ಸಿಗೆ ಹಿತವೆನಿಸದೆ ಇರುವುದೇ ಇಲ್ಲ. ಅಂತಹ ಅದ್ಭುತ ದೇವಾಲಯಗಳ ಪ್ರದೇಶ......
ಈರೋಡ್ - ಕೃಷಿ ಮತ್ತು ಉದ್ಯಮದ ನಾಡು
ಭಾರತದ ತಮಿಳುನಾಡು ರಾಜ್ಯದ ಈರೋಡ್ ಜಿಲ್ಲೆಯ ಜಿಲ್ಲಾ ಕೇಂದ್ರ ಈರೋಡ್ ನಗರ. ಇದು ದಕ್ಷಿಣ ಭಾರತದ ಹೃದಯಭಾಗದಲ್ಲಿ ನೆಲೆಸಿದೆ. ಚೆನ್ನೈನಿಂದ ಸುಮಾರು 400 ಕಿ.ಮೀ ಮತ್ತು ವಾಣಿಜ್ಯ ನಗರಿ ಕೊಯಮತ್ತೂರಿನಿಂದ 80 ಕಿ.ಮೀ......
ತಿರುಚ್ಚಿ - ಸಾಂಪ್ರದಾಯಿಕತೆಗೆ ಮೆರುಗು ಕೊಟ್ಟ ಆಧುನಿಕತೆ
ತಿರುಚ್ಚಿ ಅಥವಾ ತಿರುಚನಾಪಳ್ಳಿಯು ದಕ್ಷಿಣ ಭಾರತೀಯ ರಾಜ್ಯವಾದ ತಮಿಳುನಾಡಿನಲ್ಲಿ ಕಂಡು ಬರುವ ಒಂದು ಪ್ರಮುಖ ಕೈಗಾರಿಕಾ ಮತ್ತು ಶೈಕ್ಷಣಿಕ ನಗರವಾಗಿದೆ. ತಿರುಚ್ಚಿ ಅದೇ ಹೆಸರಿನ ಜಿಲ್ಲೆಯ ಆಡಳಿತಾತ್ಮಕ......
ಕೊಯಮತ್ತೂರು - ದಕ್ಷಿಣ ಭಾರತದ ಮ್ಯಾಂಚೆಸ್ಟರ್
ಕೊಯಮತ್ತೂರು ತಮಿಳುನಾಡು ರಾಜ್ಯದ ದಕ್ಷಿಣ ಭಾಗದಲ್ಲಿ ನೆಲೆಗೊಂಡಿದೆ. ಈ ನಗರವು ವಿಸ್ತೀರ್ಣತೆಯ ದೃಷ್ಟಿಯಿಂದ ತಮಿಳುನಾಡಿನ ಎರಡನೆ ದೊಡ್ಡ ನಗರವಾಗಿದೆ. ನಗರೀಕರಣದ ದೃಷ್ಟಿಯಿಂದ ಇದು ದೇಶದ 15 ನೇ ದೊಡ್ಡ ನಗರವಾಗಿದೆ.......
ಕರೂರ್ - ಖರೀದಿದಾರರ ಸ್ವರ್ಗ
ತಮಿಳುನಾಡಿನ ಕರೂರ್ ಜಿಲ್ಲೆಯಲ್ಲಿರುವ ಕರೂರ್ ಪಟ್ಟಣವು ಅಮರಾವತಿ ನದಿಯ ದಂಡೆಯ ಮೇಲೆ ನೆಲೆಸಿದೆ. ಇದರ ಆಗ್ನೇಯ ದಿಕ್ಕಿಗೆ 60 ಕಿ.ಮೀ ದೂರದಲ್ಲಿ ಈರೋಡ್ ಜಿಲ್ಲೆಯಿದ್ದು, ಪಶ್ಚಿಮಕ್ಕೆ 70 ಕಿ.ಮೀ ದೂರದಲ್ಲಿ......
ಶ್ರೀರಂಗಂ - ದೇವಸ್ಥಾನಗಳ ದ್ವೀಪ
ಶ್ರೀರಂಗಂ - ಮನಸೂರೆಗೊಳ್ಳುವ ಆಕರ್ಷಕ ದ್ವೀಪವಾಗಿದ್ದು ತಮಿಳುನಾಡು ರಾಜ್ಯದ ತಿರುಚಿರಾಪಳ್ಳಿಯಲ್ಲಿದೆ. ಹಿಂದಿನ ಕಾಲದಲ್ಲಿ ಶ್ರೀರಂಗಂಗೆ ವೆಳ್ಳಿತಿರುಮುತಗ್ರಾಮ ಎಂಬ ಹೆಸರಿತ್ತು. ತಮಿಳು ಭಾಷೆಯಲ್ಲಿ ಶ್ರೀರಂಗಂ ನಗರ......
ತಿರುಪುರ್ - ದೇವಾಲಯ ಹಾಗಿ ಜವಳಿ ಉದ್ಯಮದ ನಾಡು
ದಕ್ಷಿಣ ಭಾರತದಲ್ಲೆ, ಜವಳಿ ಉದ್ಯಮದ ಕೇಂದ್ರವಾದ ತಿರುಪುರಿನ ಕುರಿತು ಕೇಳದೆ ಇರುವವರು ತುಂಬಾನೆ ವಿರಳ. ತಿರುಪುರ್ ತಮಿಳುನಾಡಿನ ಕೊಯಮತ್ತೂರಿನಿಂದ ಸುಮಾರು 50 ಕಿ.ಮೀ ದೂರದಲ್ಲಿದೆ. ಇಲ್ಲಿ ತಯಾರಿಸಲಾಗುವ......