ತಿರುವನೈಕಾವಲ್ - ಖಾಲಿಯಾಗದ ನೀರಿನ ಒರತೆಯ ವಿಸ್ಮಯ
ತಿರುವನೈಕೋಯಿಲ್ ಎಂದೂ ಕರೆಯಲ್ಪಡುವ ತಿರುವನೈಕಾವಲ್ ತಮಿಳುನಾಡಿನ ಶ್ರೀರಂಗಂ ಹತ್ತಿರವಿರುವ ಕಾವೇರಿನದಿಯ ಉತ್ತರ ದಡದಲ್ಲಿರುವ ಪುಟ್ಟ, ಸುಂದರ, ಶಾಂತಿಯುತ ಹಾಗೂ ಪ್ರಾಕೃತಿಕ ಸೌಂದರ್ಯ ಹೊಂದಿರುವ ಪಟ್ಟಣ. ಶ್ರೀರಂಗಂ ಬಳಿ......
ಯಳಗಿರಿ: ಪ್ರಕೃತಿಯ ಮಡಿಲಲ್ಲಿ ವಾರಾಂತ್ಯದ ಆನಂದ
ಎಳಗಿರಿ ಎಂದೂ ಕರೆಯಲ್ಪಡುವ ಯಳಗಿರಿ ತಮಿಳುನಾಡಿನ ವೆಲ್ಲೂರ್ ಜಿಲ್ಲೆಯಲ್ಲಿರುವ ಗಿರಿಧಾಮವಾಗಿದೆ. ಇದು ಛಾಯಾಚಿತ್ರ ತೆಗೆಯುವ ಹವ್ಯಾಸ ಇರುವವರ ನೆಚ್ಚಿನ ತಾಣವೂ ಆಗಿದೆ. ಇಲ್ಲಿನ ಇತಿಹಾಸ ವಸಾಹತು ಕಾಲದ ತನಕ ಇದೆ. ಆ......
ತಿರುಪತಿ: ಧಾರ್ಮಿಕ ನಗರಿ
ಪಶ್ಚಿಮ ಘಟ್ಟ ಅರಣ್ಯ ಪ್ರದೇಶ ವ್ಯಾಪ್ತಿಯ ಆಂಧ್ರ ಪ್ರದೇಶ ಚಿತ್ತೂರು ಜಿಲ್ಲೆಯ ಬೆಟ್ಟಗಳ ತಪ್ಪಲಿನಲ್ಲಿದೆ ತಿರುಪತಿ. ಹೆಸರು ಕೇಳಿದಾಕ್ಷಣ ಧಾರ್ಮಿಕತೆ ಮನದುಂಬಿಕೊಳ್ಳುವ ಈ ಪ್ರದೇಶ ದೇಶದ ಸಾಂಸ್ಕೃತಿಕ ಶ್ರೀಮಂತ......
ಚಿದಂಬರಂ : ನಟರಾಜ ಸ್ವಾಮಿಯ ನಗರ
ಚಿದಂಬರಂ ತಮಿಳುನಾಡು ರಾಜ್ಯದ ಕಡಲೂರ್ ಜಿಲ್ಲೆಯಲ್ಲಿ ನೆಲೆಗೊಂಡಿರುವ ಒಂದು ದೇವಾಲಯನಗರಿಯಾಗಿದೆ. ಇದು ತನ್ನಲ್ಲಿರುವ ಸುಂದರವಾದ ದ್ರಾವಿಡ ಶೈಲಿಯವಾಸ್ತುಶಿಲ್ಪವನ್ನು ಮತ್ತು ಎದ್ದು ಕಾಣುವಂತಹ ಗೋಪುರಗಳನ್ನು ಹೊಂದಿರುವ......
ಸೀರ್ಕಾಳಿ - ಧರ್ಮ, ನಂಬಿಕೆಗಳು ಮತ್ತು ದೇವಾಲಯಗಳಿಂದ ಕೂಡಿದ ತಾಣ
ತಮಿಳುನಾಡಿನ ನಾಗಪಟ್ಟಿನಮ್ ಜಿಲ್ಲೆಯಲ್ಲಿ ಬಂಗಾಳ ಕೊಲ್ಲಿಯ ತೀರದಿಂದ ಕೇವಲ 10 ಕಿ.ಮೀ ದೂರದಲ್ಲಿರುವ ಸೀರ್ಕಾಳಿಯು ಒಂದು ಪ್ರಸಿದ್ಧ ಹಿಂದೂ ಯಾತ್ರಾ ಸ್ಥಳವಾಗಿದೆ. ಸೀರ್ಕಾಳಿಯು ಒಂದು ಶಾಂತವಾದ ಪರಿಸರವನ್ನು......
ವೇಡಂತಾಂಗಳ್: ಪಕ್ಷಿ ವೀಕ್ಷಕರ ಸ್ವರ್ಗ
ಶತಮಾನಗಳ ಹಿಂದೆ ರಾಜಮಹಾರಾಜರು ಬೇಟೆಗೆ ಹೋಗುತ್ತಿದ್ದ ಪ್ರದೇಶವಾಗಿದ್ದ ಕಾರಣದಿಂದಲೇ ಇರಬೇಕು ಈ ಪ್ರದೇಶಕ್ಕೆ ವೇಡಂತಾಂಗಳ್ ಎನ್ನುವ ಹೆಸರಿಟ್ಟಿದ್ದಾರೆ. ವೇಡಂತಾಂಗಳ್ ಎಂದರೆ ಬೇಟೆಗಾರನ ಹೆಲ್ಮೆಟ್(ಶಿರ ಕವಚ)......
ಹೊಸೂರು - ಗುಲಾಬಿಗಳ ಆಧುನಿಕ ನಗರ
ದೊಡ್ಡ ದೊಡ್ಡ ಕಟ್ಟಡಗಳೇ ತುಂಬಿರುವ ಕೈಗಾರಿಕಾ ಪ್ರದೇಶಕ್ಕೆ ಪ್ರವಾಸಕ್ಕೆ ಹೋಗುವುದಕ್ಕಾಗಿ ನಿಮ್ಮನ್ನು ಯಾರಾದರೂ ಕರೆದರೆ ಬಹುಶಃ ನಿಮಗೆ ಇನ್ನಿಲ್ಲದಷ್ಟು ಸಿಟ್ಟು ಬರಬಹುದು. ಏಕೆಂದರೆ ದಿನವೂ ವಾಸಿಸುವ ಇದೇ......
ಮಹಾಬಲಿಪುರಂ - ಸಮುದ್ರ ತೀರದ ಅತ್ಯದ್ಭುತ ತಾಣ.
ಪ್ರಸ್ತುತ ತಮಿಳುನಾಡು ರಾಜ್ಯದ ಕಾಂಚೀಪುರಂ ಜಿಲ್ಲೆಯಲ್ಲಿನ ಮಹಾಬಲಿಪುರಂ ಅಥವಾ ಅಧಿಕೃತವಾಗಿ ಮಾಮಲ್ಲಪುರಂ ಎಂದು ಕರೆಯಲ್ಪಡುವ ಪಟ್ಟಣವು 7ನೇ ಶತಮಾನದಲ್ಲಿ ಪಲ್ಲವ ಸಾಮ್ರಾಜ್ಯದ ಒಂದು ರೇವು ಪಟ್ಟಣವಾಗಿತ್ತು. ಈ ಊರು......
ಸರೋವರ ಮತ್ತು ಇತಿಹಾಸಗಳ ಪುಲಿಕಾಟ್
ಕೋರಮಂಡಲ ತೀರದಲ್ಲಿರುವ ತಮಿಳುನಾಡಿನ ಈ ಪ್ರದೇಶ ಬಹಳ ಉತ್ತಮವಾದ ಪ್ರಕೃತಿ ಸೊಬಗನ್ನು ಹೊಂದಿರುವ ಸ್ಥಳವಾಗಿದೆ. ಹದಿನೇಳನೆಯ ಶತಮಾನದಲ್ಲಿ ಡಚ್ಚರ ಆಳ್ವಿಕೆಗೆ ಒಳಪಟ್ಟಿದ್ದ ಈ ಸ್ಥಳವು, ಸಂಸ್ಕೃತಿ ಮತ್ತು......
ಕೊವ್ಲಾಂಗ್(ಕೊವಲಂ) ಬೀಚ್ - ಏಕೈಕ ವಿಂಡ್ ಸರ್ಫಿಂಗ್ ತಾಣ
ಕೊವಲಂ, ತಮಿಳುನಾಡಿನ ಕರಾವಳಿಯಲ್ಲಿರುವ ಒಂದು ಮೀನುಗಾರಿಕೆ ಗ್ರಾಮವಾಗಿ, ಕಡಲತೀರದ ಪ್ರಿಯರಿಗೆ ನಿಜವಾದ ಮಹದಾನಂದ ಸಿಗುವ ತಾಣ. ಇದು ಚೆನ್ನೈ ಊರಿಗೆ ಹೆಚ್ಚು ಕಡಿಮೆ ಸಮೀಪದಲ್ಲಿದ್ದು ಅನೇಕ ವಿಧದಲ್ಲಿ ಒಂದು......
ಕಾಳಹಸ್ತಿ: ಪವಿತ್ರ ಭೂಮಿ
ಆಂಧ್ರಪ್ರದೇಶದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ತಿರುಪತಿಯ ಸಮೀಪವವೇ ಇರುವ ಇನ್ನೊಂದು ಪ್ರಮುಖ ಧಾರ್ಮಿಕ ಶ್ರದ್ಧಾಭಕ್ತಿಯ ಕೇಂದ್ರ ಕಾಳಹಸ್ತಿ. ಶ್ರೀ ಕಾಳಹಸ್ತಿ ಎಂತಲೂ ಇದನ್ನು ಕರೆಯುತ್ತಾರೆ.ಸ್ವರ್ಣಮುಖಿ ನದಿಯ......
ಬೆಂಗಳೂರು- ಭಾರತದ ಒಂದು ಹೊಸ ಮುಖ
ಬೆಂಗಳೂರು, ತನ್ನ ವೈಭವಯುತ ಮಾಲ್ ಗಳು,ಸದಾ ಕಿಕ್ಕಿರಿದು ತುಂಬಿರುವ ರೋಡ್ ಗಳು ಮತ್ತು ಎತ್ತರದ ಕಟ್ಟಡಗಳಿಂದ, ಪ್ರಸ್ತುತ ಭಾರತದ ಹೊಸ ಮುಖವಾಗಿ ಹೊರಹೊಮ್ಮುತ್ತಿದೆ. ಈಗಿನ ಯುವಜನತೆಗೆ ತಕ್ಕುದಾದ ಸ್ಥಳ. ಈಗಿನ......
ಪುಟ್ಟಪರ್ತಿ: ಸತ್ಯ ಸಾಯಿಬಾಬಾ ನಿವಾಸ
ಪುಟ್ಟಪರ್ತಿ - ಇದು ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಪುಟ್ಟ ಪಟ್ಟಣ. ಆಧ್ಯಾತ್ಮಿಕ ಗುರು ಸತ್ಯ ಸಾಯಿಬಾಬಾ ಇಲ್ಲಿ ನೆಲೆಸಿದ ಮೇಲೆ ಪುಟ್ಟಪರ್ತಿ ಯಾತ್ರಾರ್ಥಿಗಳ ಪಾಲಿಗೆ ಪವಿತ್ರಸ್ಥಳವಾಗಿದೆ. ಚಿತ್ರಾವತಿ ನದಿ ದಂಡೆಯ......
ತಿರುವಣ್ಣಾಮಲೈ- ಆಧುನಿಕತೆಯಲ್ಲೊಂದು ಆದರ್ಶ ನಗರ
ತಿರುವಣ್ಣಾಮಲೈ ಮನಸ್ಸಿಗೆ ಒಪ್ಪುವಂತ ಅಧ್ಭುತವಾದ ನಗರವಾಗಿದ್ದು, ಆಧುನಿಕ ರಾಮರಾಜ್ಯವೆಂಬ ಹೆಸರು ಪಡೆದುಕೊಂಡಿದೆ. ಈ ದೇಶದಲ್ಲಿ ನಾವೆಲ್ಲರೂ ಪಾಲಿಸಬಹುದಾದ ಪ್ರೀತಿ ಮತ್ತು ಸಹೋದರತ್ವಕ್ಕೆ ತಕ್ಕ ಉದಾಹರಣೆ......
ಚೆನ್ನೈ - ವಸಾಹತುಶಾಹಿ ರಾಜಧಾನಿ
ಮೊದಲಿಗೆ ಮದ್ರಾಸ್ ಎಂಬ ನಾಮಾಂಕಿತದಿಂದ ಸಂಭೋದಿಸಲ್ಪಡುತ್ತಿದ್ದ ಇಂದಿನ ಚೆನ್ನೈ ಭಾರತದ ದಕ್ಷಿಣ ಭಾಗದ ರಾಜ್ಯವಾದ ತಮಿಳುನಾಡಿನ ರಾಜಧಾನಿ. ಕೋರಮಂಡಲ್ ಕರಾವಳಿ ತೀರದಲ್ಲಿ ನೆಲೆಸಿರುವ ಚೆನ್ನೈ ಕಾಸ್ಮೋಪಾಲಿಟನ್......
ಸಾಗರ ಮತ್ತು ದೇವಾಲಯಗಳ ನಗರ ಕಡಲೂರ್
ಬಂಗಾಳ ಕೊಲ್ಲಿಗೆ ತಾಗಿಕೊಂಡು ಇರುವ ನಗರ ಕಡಲೂರ್ ತಮಿಳು ನಾಡಿನಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವಾಗಿದೆ. ಕಡಲೂರು ಎಂದರೆ ಇಲ್ಲಿನ ಪ್ರಾದೇಶಿಕ ಭಾಷೆಯಲ್ಲಿ ’ಸಮುದ್ರದ ನಗರ’ ಎಂದು ಅರ್ಥ.......
ಕಾಂಚೀಪುರಂ: ದೇವಾಲಯಗಳ ನಗರ
ಕಾಂಚೀಪುರಂ ತನ್ನ ಹಳೆಯ ಕಾಲದ ಮೋಡಿಯನ್ನು ಇಂದಿಗೂ ಕಾಪಾಡಿಕೊಂಡು ಬಂದಿರುವ, ತಮಿಳುನಾಡಿನ ಬಹುಶಃ ಅತ್ಯಂತ ಹಳೆಯ ನಗರವಾಗಿದೆ. ಈ ನಗರವು ತನ್ನ ದೇವಾಲಯಗಳಿಗಷ್ಟೇ ಅಲ್ಲದೆ ಪಲ್ಲವ ರಾಜರ ರಾಜಧಾನಿಯಾಗಿದ್ದ ಕಾರಣಕ್ಕೂ......
ಶ್ರೀಪೆರುಂಬುದೂರು: ಸ್ಮಾರಕಗಳು, ಜನಾಂಗಗಳು ಹಾಗೂ ಉದ್ಯಮಗಳ ನಗರ
ತಮಿಳುನಾಡಿನ ಕಾಂಚಿಪುರಂನಲ್ಲಿರುವ ಶ್ರೀಪೆರುಂಬುದೂರು ಒಂದು ಔದ್ಯಮಿಕ ನಗರವಾಗಿದ್ದು ಈಗ ಪ್ರಮುಖ ಪರ್ವಾಸಿ ತಾಣವಾಗಿ ಬೆಳೆಯುತ್ತಿದೆ. ಶ್ರೀಪೆರುಂಬುದೂರಿನ ಹಳೆಯ ಹೆಸರು ಬೋಧಪುರಿಯಾಗಿದೆ ಹಾಗೂ ಇಲ್ಲಿನ ನಂಬಿಕೆಗಳ......
ಧರ್ಮಪುರಿ - ಪುಣ್ಯಕ್ಷೇತ್ರಗಳ ನಗರ
ಧರ್ಮಪುರಿ, ಭಾರತದ ತಮಿಳುನಾಡಿನಲ್ಲಿರುವ ಈ ನಗರವು ಅದರ ಪ್ರಕೃತಿ ರಮಣೀಯತೆ ಹಾಗೂ ಸುತ್ತ ಮುತ್ತಲಿರುವ ಇತರ ಪ್ರದೇಶಗಳಿಂದ ಹೆಸರುವಾಸಿಯಾಗಿದೆ. ಇದು ಪಕ್ಕದ ರಾಜ್ಯವಾದ ಕರ್ನಾಟಕಕ್ಕೆ ತುಂಬಾ ಹತ್ತಿರದಲ್ಲಿದೆ. ಈ ನಗರವು......
ಪಾಂಡಿಚೆರಿ - ವಸಾಹತು ಹಿರಿಮೆಯ ನಗರ
ತನ್ನದೇ ಹೆಸರಿನ ಕೇಂದ್ರಾಡಳಿತ ಪ್ರದೇಶದ ರಾಜಧಾನಿ ಪಾಂಡಿಚೆರಿ 2006 ದ ವರೆಗೆ ಪುದುಚೆರಿ ಎಂದು ಕರೆಯಿಸಿಕೊಳ್ಳುತ್ತಿತ್ತು. ರಾಜಧಾನಿ ಹಾಗೂ ಕೇಂದ್ರಾಡಳಿತ ಪ್ರದೇಶಗಳೆರಡು ಪ್ರೆಂಚ್ ಸಂಸ್ಕೃತಿ ಹಾಗೂ ಸಂಪ್ರದಾಯದ ಬಹಳ......
ಕಡಪಾ: ಬಹು ಸಂಸ್ಕೃತಿಯ ನಗರಿ
ದಕ್ಷಿಣ ಭಾರತದ ಪ್ರಮುಖ ರಾಜ್ಯ ಆಂಧ್ರಪ್ರದೇಶದ ದಕ್ಷಿಣ - ಕೇಂದ್ರ ವಲಯದಲ್ಲಿ ಬರುವ ರಾಯಲ್ಸೀಮಾ ಪ್ರದೇಶದ ಒಂದು ಮುನ್ಸಿಪಲ್ ನಗರ ಕಡಪಾ. ಈ ಊರಿನ ಹೆಸರಿನ ತೆಲುಗು ಅರ್ಥ 'ಗಡಪಾ' ಎಂದಾಗುತ್ತದೆ.......
ತಿರುತ್ತನಿ - ಪವಿತ್ರ ಗ್ರಾಮ
ತಿರುತ್ತನಿಯನ್ನು ಮುರುಗ(ಸುಬ್ರಹ್ಮಣ್ಯ) ದೇವರ ಪುಣ್ಯ ಗ್ರಾಮ ಎನ್ನಲಾಗಿದೆ. ಈ ದೇವರ 6 ಹಿಂದೂ ದೇವಾಲಯಗಳ ಪೈಕಿ ಒಂದನ್ನು ಇಲ್ಲಿ ಕಾಣಬಹುದಾಗಿದೆ. ಈ ಗ್ರಾಮ ತವಿಳುನಾಡಿನ ತಿರುವಲ್ಲೂರ್ ಎಂಬಲ್ಲಿದೆ. ಇಲ್ಲಿರುವ......
ನೆಲ್ಲೂರು: ವೇಗವಾಗಿ ಬೆಳೆಯುತ್ತಿರುವ ನಗರಿಯ ಕಥೆ
ಆಂಧ್ರಪ್ರದೇಶದಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ನಗರಿ ನೆಲ್ಲೂರು. ಇನ್ನೊಂದು ಸತ್ಯವೆಂದರೆ ರಾಜ್ಯದ ಜನಪ್ರಿಯ ನಗರಗಳ ಪೈಕಿ ಇದಕ್ಕೆ ಆರನೇ ಸ್ಥಾನ ಇದೆ. ಪೊಟ್ಟಿ ಶ್ರೀರಾಮುಲು ನೆಲ್ಲೂರು ಜಿಲ್ಲಾ ಕೇಂದ್ರವೂ......
ಕೃಷ್ಣಗಿರಿ - ಕಪ್ಪು ಬೆಟ್ಟಗಳ ನಾಡು
ಕೃಷ್ಣಗಿರಿ ತಮಿಳುನಾಡು ರಾಜ್ಯದ 30ನೇ ಜಿಲ್ಲೆ. ಇದಕ್ಕೆ ಈ ಹೆಸರು ಈ ಪ್ರದೇಶದಲ್ಲಿ ಕಂಡುಬರುವ ಕಪ್ಪು ಗ್ರಾನೈಟ್ ಗುಡ್ಡಗಳ ಕಾರಣವಾಗಿ ಬಂದಿತು. 5143 ಚ.ಕಿ.ಮೀ ವ್ಯಾಪ್ತಿಯನ್ನು ಹೊಂದಿರುವ ಈ ಪ್ರದೇಶವು ಒಂದು ಯಾತ್ರಾ......
ಸೇಲಂ : ಬೆಳ್ಳಿ ಮತ್ತು ಬಂಗಾರದ ನಾಡು
ದಕ್ಷಿಣ ಭಾರತದ ಮಧ್ಯ ಉತ್ತರ ಭಾಗದ ತಮಿಳುನಾಡಿನ ಒಂದು ನಗರ ಸೇಲಂ. ರಾಜಧಾನಿ ಚೆನ್ನೈನಿಂದ ಸುಮಾರು 340 ಕಿ.ಮೀ ಅಂತರದಲ್ಲಿದೆ. ಸೇಲಂ ಅನ್ನು ಮಾವಿನ ನಗರ ಎಂದು ಕೂಡ ಕರೆಯಲಾಗಿದೆ. ಇದು ರಾಜ್ಯದಲ್ಲಿಯೇ 5 ನೇಯ ದೊಡ್ಡ......
ಯೇರ್ಕಾಡ್- ಅಪರೂಪದ ನಿಸರ್ಗಧಾಮ
ತಮಿಳುನಾಡು ಉತ್ತಮ ಪ್ರಾಕೃತಿಕ ಸೌಂದರ್ಯವನ್ನು ಹೊಂದಿರುವಂತಹ ರಾಜ್ಯ. ಇಲ್ಲಿರುವಂತಹ ಗಿರಿಶಿಖರಗಳು, ಬೆಟ್ಟಗಳು ಒಂದಕ್ಕಿಂತ ಒಂದು ಸುಂದರ. ಅದ್ಭುತ ಪ್ರಾಕೃತಿಕ ಸೌಂದರ್ಯದ ಹಿನ್ನೆಲೆಯಲ್ಲಿ ತಮಿಳುನಾಡು ಇಂದು......
ಹೊಗೇನಕಲ್ - ಹೊಗೆಯ ಕಲ್ಲುಗಳ ಸಂದಿನಲ್ಲೊಂದು ಜಲಪಾತ
ಹೊಗೇನಕಲ್, ಕಾವೇರಿ ನದಿಯ ತೀರದಲ್ಲಿರುವ ಒಂದು ಚಿಕ್ಕ ಹಳ್ಳಿ. ಇದು ತನ್ನ ಹೆಸರನ್ನು ಕನ್ನಡದ ಪದದಿಂದ ಪಡೆದುಕೊಂಡಿದೆ, ಹೊಗೆಯ ಅರ್ಥ ಸ್ಮೊಕ್ ಮತ್ತು ಕಲ್(ಕಲ್ಲು) ಅರ್ಥ ರಾಕ್, ಅದ್ದರಿಂದ ಇದನ್ನು "ಹೊಗೇನಕಲ್"......