ಸಾವಂತವಾಡಿ - ಮನಸನ್ನು ಸೂರೆಗೊಳ್ಳುವ ತಾಣ
ನಿತ್ಯ ಹರಿದ್ವರ್ಣ ಕಾಡುಗಳು, ಸುಂದರ ಸರೋವರಗಳು ಹಾಗೂ ಎತ್ತರದ ಬೆಟ್ಟಗಳ ಸಾಲುಗಳೂ, ಇವೆಲ್ಲವುಗಳೊಂದಿಗೆ ಬೆಸೆದುಕೊಂಡಂತಿರುವ ಕೊಂಕಣ ಪ್ರದೇಶದ ಪಾರಂಪರಿಕ ವಿಭಿನ್ನ ಸಂಸ್ಕೃತಿ ನೋಡಿದರೆ ಇದು ಪ್ರಕೃತಿಯ ಮಾತೆ......
ಸತಾರಾದ ಅವಲೋಕನ
10,500 ಚದರ ಕಿ.ಮೀ ವಿಸ್ತೀರ್ಣದಲ್ಲಿ ವಿಶಾಲವಾಗಿ ಆವರಿಸಿದ ಸತಾರಾ ಜಿಲ್ಲೆ ಮಹಾರಾಷ್ಟ್ರ ರಾಜ್ಯದಲ್ಲಿದ್ದು, ಇದು ಪೂರ್ವಕ್ಕೆ ಸೋಲಾಪುರ್, ಪಶ್ಚಿಮದಲ್ಲಿ ರತ್ನಾಗಿರಿ, ಉತ್ತರದಲ್ಲಿ ಪುಣೆ, ಮತ್ತು......
ರೇಡಿ - ಸಮುದ್ರ ತೀರದ ವಿಶಿಷ್ಟ ಗ್ರಾಮ
ಮಹರಾಷ್ಟ್ರದ ಸಿಂಧೂದುರ್ಗ ಜಿಲ್ಲೆಗೆ ಸೇರಿದ ರೇಡಿ, ಸಮುದ್ರ ತೀರದಲ್ಲಿರುವ ಒಂದು ವಿಶಷ್ಠ ಗ್ರಾಮವಾಗಿದೆ. ಮೂಲತಃ ರೇಡಿಪಟ್ಟಣಂ ಎಂಬ ಹೆಸರಿನಿಂದ ಕರೆಯಲಾಗುತ್ತಿದ್ದ ಇದು, ಅರಬ್ಬೀ ಸಮುದ್ರ ತೀರದಲ್ಲಿ ಅನೇಕ ವರ್ಷಗಳಿಂದ......
ಅಂಜುನಾ ಬೀಚ್ : ಉತ್ಸಾಹ ಹುಮ್ಮಿಸುವ ತಾಣ
ಕ್ಯಾಂಡೋಲಿಮ್ ಬೀಚಗೆ 3 ಕಿ.ಮೀ ಅಂತರದಲ್ಲಿರುವ ಅಂಜುನಾ ಬೀಚನ್ನು ಸರಳವಾಗಿ ರಸ್ತೆಯ ಮೂಲಕ ತಲುಪಬಹುದಾಗಿದೆ. ಈ ಪ್ರದೇಶದಲ್ಲಿ ವ್ಯವಹಾರಿಕ ಮಾದರಿಯ ಜೀವನಶೈಲಿಯನ್ನು ಹುಡುಕುವುದು ಕಷ್ಟವಾಗಿದ್ದು ಮಂದಗತಿಯಲ್ಲಿ ಹಾಗು......
ಸಿಂಧುದುರ್ಗ - ಒಂದು ಐತಿಹಾಸಿಕ ಕೋಟೆ
ಸಿಂಧುದುರ್ಗವು, ಮಹಾರಾಷ್ಟ್ರದ ಕೊಂಕಣ್ ಪ್ರದೇಶದಲ್ಲಿದೆ. ಈ ಕೋಟೆಯು ಮಾಲ್ವಾನ್ ನ ಸಮುದ್ರ ಕಿನಾರೆಯಿಂದ ಬೇರ್ಪಟ್ಟಿರುವ ಮಾಲ್ವಾನ್ ಎಂಬ ದ್ವೀಪದಲ್ಲಿದ್ದು ರತ್ನಾಗಿರಿ ಜಿಲ್ಲೆಯಿಂದ ರೂಪಿತವಾಗಿದೆ. ಒಂದು ದಿಕ್ಕಿನಲ್ಲಿ......
ರತ್ನಾಗಿರಿ - ಐತಿಹಾಸಿಕ ಪ್ರಾಮುಖ್ಯತೆ ಪಟ್ಟಣ
ಮಹರಾಷ್ಟ್ರದ ದಕ್ಷಿಣ ಭಾಗದಲ್ಲಿ ಅರಬ್ಬಿ ಸಮುದ್ರದ ತೀರದಲ್ಲಿ ಹರಡಿಕೊಂಡಿರುವ ಸುಂದರ ಹಾಗೂ ರಮಣೀಯವಾದ ಪುಟ್ಟ ನಗರವೇ ರತ್ನಾಗಿರಿ.ಭಾರತದ ಈ ಭಾಗವನ್ನು ಆಳಿದ ಶಿವಾಜಿ ಮಹಾರಾಜರ ಆಳ್ವಿಕೆಯ ನಂತರ ಸುಮಾರು 1731ರ......
ಹರಿಹರೇಶ್ವರ - ಐತಿಹಾಸಿಕ ಪ್ರಾಮುಖ್ಯತೆ
ಹರಿಹರೇಶ್ವರ ಮಹಾರಾಷ್ಟ್ರ ರಾಜ್ಯದ ರತ್ನಾಗಿರಿ ಜಿಲ್ಲೆಯಲ್ಲಿರುವ ಒಂದು ವಿಶಿಷ್ಟವಾದ ಸಣ್ಣ ಪಟ್ಟಣವಾಗಿದೆ. ಹರಿಹರೇಶ್ವರವು ಬ್ರಹ್ಮಾದ್ರಿ, ಪುಷ್ಪಾದ್ರಿ, ಹರ್ಶಿಣಾಚಲ್ ಮತ್ತು ಹರಿಹರ್ ಎನ್ನುವ ನಾಲ್ಕು ಬೆಟ್ಟಗಳಿಂದ......
ವಾಗಾತೋರ್ ಬೀಚ್
ಮಾಪುಸಾದಲ್ಲಿ ಕಾಣಸಿಗುವ ಬಂಗಲೆಗಳು, ಉತ್ತಮವಾಗಿ ಸಂರಕ್ಷಿಸಲ್ಪಟ್ಟ ಸ್ಮಾರಕಗಳನ್ನು ಹೊತ್ತ ಕಿರಿದಾದ ರಸ್ತೆಯಗುಂಟ ಕಾಣುವ ಮನಮೋಹಕ ಬೀಚ್ ಎಂದರೆ ವಾಗಾತೋರ್. ಪ್ರಾಯಶಃ ಪಕ್ಕದಲ್ಲೇ ಇರುವ ಅಂಜುನಾ ಬೀಚ್ ನ ಪರಿಣಾಮವಾಗಿ......
ಖಂಡಾಲಾ - ರಜೆಯ ಮೋಜು ಅನುಭವಿಸಲು ಬರುವವರ ಸ್ವರ್ಗ
ಮಹಾರಾಷ್ಟ್ರದಲ್ಲಿ ವಾರದ ದೈನಂದಿನ ಜಂಜಡಗಳಿಂದ ಸ್ವಲ್ಪ ಬಿಡುವು ಪಡೆದು ಒತ್ತಡವನ್ನು ನಿವಾರಿಸಿಕೊಳ್ಳಲು ಬಯಸುವವರಿಗೆ ಖಂಡಾಲಾವು ಒಂದು ಅತ್ಯಂತ ಸೂಕ್ತ ವಿಹಾರ ತಾಣವಾಗಿದೆ. ಸಮುದ್ರ ಮಟ್ಟದಿಂದ 625 ಮೀಟರ್......
ಕಾರವಾರ - ಕೊಂಕಣ ಕೊಲ್ಲಿಯ ರಾಣಿ
ಭಾರತ ದ್ವೀಪಕಲ್ಪದ ಪಶ್ಚಿಮ ಭಾಗದಲ್ಲಿರುವ ಕಾರವಾರ ಜಿಲ್ಲೆಯು ಗೋವಾದಿಂದ ಕೇವಲ 15 ಕಿ.ಮೀ ದೂರದಲ್ಲಿದ್ದು, ರಾಜ್ಯದ ರಾಜಧಾನಿಯಾದ ಬೆಂಗಳೂರಿಗೆ 520 ಕಿ.ಮೀ ದೂರದಲ್ಲಿದೆ. ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಕೇಂದ್ರವೂ......
ಪಣಜಿ : ಗೋವಾದ ರಾಜಧಾನಿ
ಪಣಜಿ ಎಂದರೆ ಸಾಕು, ಎಲ್ಲರಿಗು ನೆನಪಾಗುವುದೇ ಗೋವಾ! ಹಾಗಂತ ಇದೇನು ದೊಡ್ಡ ನಗರವಲ್ಲ. ಆದರೂ ಮನರಂಜನೆ, ಉತ್ಸಾಹ, ಮೋಜು ಎಂಬ ಪದಗಳಿಗೆ ಪಣಜಿಯ ಜೊತೆ ಅವಿನಾಭಾವ ಸಂಬಂಧವಿದೆ.ಅಕ್ಷರಶಹ ಭಾಷಾಂತರಿಸಿದಾಗ 'ಎಂದೂ ಪ್ರವಾಹ......
ಬಾಗಾ ಬೀಚ್ : ಮೀತಿಯಿಲ್ಲದ ಆನಂದ...
ಇದೊಂದು ಉಲ್ಲಾಸಭರಿತ ಬೀಚ್. ಉತ್ತಮವಾದ ಬೀಚ್ ಶ್ಯಾಕನಿಂದ ಹಿಡಿದು ಉತ್ತಮವಾದ ಉಪಹಾರಗೃಹಗಳು, ಉತ್ತಮವಾದ ಹೊಟೆಲಗಳು, ಉತ್ತಮವಾದ ವಸತಿ ಸೌಕರ್ಯ ಮತ್ತು ನಿಜವಾದ ಜರ್ಮನ ಶೈಲಿಯ ಬೇಕರಿ.... ಏನೆ ಇರಲಿ, ಎಲ್ಲವನ್ನು ಇಲ್ಲಿ......
ಕೊಲ್ಹಾಪುರ - ಪ್ರಸಿದ್ಧ ಶಕ್ತಿ ಪೀಠ
ಕೊಲ್ಹಾಪುರನ್ನು ಮಹಾರಾಷ್ಟ್ರ ರಾಜ್ಯದ ಒಂದು ವಿಜಯದ ಚಿಹ್ನೆ ಎಂದು ಹೇಳಬಹುದು. ಪ್ರಾಚೀನ,ಗ್ರಾಮೀಣ ದೇವಾಲಯಗಳು,ಕೌತುಕ್ಯದ ಉದ್ಯಾನವನಗಳು,ಐತಿಹಾಸಿಕ ಕೋಟೆಗಳು ಮತ್ತು ಅರಮನೆಗಳನ್ನೊಳಗೊಂಡ ಈ ಐಶ್ವರ್ಯಯುತ ನಗರವು ದೇಶದ......
ತಪೋಲ - ಇದು ಮಿನಿ ಕಾಶ್ಮೀರ!
ತಪೋಲ ಮಹಾಬಲೇಶ್ವರದ ಹತ್ತಿರವಿರುವ ಒಂದು ಸುಸಜ್ಜಿತ ಹಳ್ಳಿ. ಇದು ಗಿರಿ ಧಾಮದಿಂದ ಸುಮಾರು 25 ಕಿಲೋಮೀಟರು ದೂರದಲ್ಲಿದ್ದು ಮಹಾರಾಷ್ಟ್ರದ ಮಿನಿ ಕಾಶ್ಮೀರ ಎಂದೇ ಪ್ರಸಿದ್ಧವಾಗಿದೆ. ಅಷ್ಟೇನೂ ನಾಜೂಕಾಗಿರದ ಈ ಹಳ್ಳಿ,......
ವಾಸ್ಕೊ ಡಾ ಗಾಮಾ : ಆಕರ್ಷಣೆಗಳ ಬೀಡು
ಮರ್ಮಗೋವಾ 'ಪೆನಿನ್ಸುಲಾ' ಭಾಗದಲ್ಲಿರುವ ಪಣಜಿಗಿಂತಲೂ ದೊಡ್ಡದಾಗಿರುವ ಪಟ್ಟಣವೆಂದರೆ ವಾಸ್ಕೊ ಡಾ ಗಾಮಾ. ಇದು ಗೋವಾದ ಆರ್ಥಿಕ ಮಾರುಕಟ್ಟೆಯ ಮುಖ್ಯ ಭಾಗವೆಂದರೂ ತಪ್ಪಾಗಲಾರದು. ಸ್ಥಳೀಯವಾಗಿ ಕೇವಲ ವಾಸ್ಕೊ ಎಂದೇ......
ಮಹಾಬಲೇಶ್ವರ - ಒಂದು ಐತಿಹಾಸಿಕ ಪ್ರವಾಸ
ಮಹಾಬಲೇಶ್ವರ ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿರುವ ಒಂದು ಜನಪ್ರಿಯ ಗಿರಿಧಾಮ. ಬಹುಕಾಂತೀಯ ಪಶ್ಚಿಮ ಘಟ್ಟಗಳ ಭಾಗದಲ್ಲಿದ್ದು, ವಿಶ್ವದ ಕೆಲವೇ ನಿತ್ಯಹರಿದ್ವರ್ಣ ತಾಣಗಳಲ್ಲಿ ಇದು ಒಂದಾಗಿದೆ. ಇತರೆ ಅನೇಕ ರೀತಿಯ......
ಚಿಪ್ಲುನ್ - ಸುಂದರ ಕರಾವಳಿ ತೀರ
ರತ್ನಾಗಿರಿ ಜಿಲ್ಲೆಯು ಐತಿಹಾಸಿಕ ಕೋಟೆಗಳನ್ನು ಹೊಂದಿರುವ ಸ್ಥಳ. ಆ ಕಾಲವನ್ನು ಹೇಳುವಂತಹ ಹಲವಾರು ಪುರಾವೆಗಳು ಇಲ್ಲಿವೆ. ಇಲ್ಲಿನ ಪ್ರತಿಯೊಂದು ನಗರಗಳು ತನ್ನದೆ ಆದ ವೈಶಿಷ್ಟ್ಯತೆಗಳನ್ನು ಹೊಂದಿವೆ. ಅವುಗಳಲ್ಲಿ......
ಪಂಚಗಣಿ - ಸ್ವಾತಂತ್ರ್ಯಪೂರ್ವ ಬ್ರಿಟೀಷರ ಪ್ರಖ್ಯಾತ ಆಕರ್ಷಣೆ
ಪಂಚಗಣಿ ಮತ್ತು ಮಹಾಬಲೇಶ್ವರ ಎಂಬ ಅವಳಿ ಗಿರಿಧಾಮಗಳು ಇಲ್ಲಿನ ಸೌಂದರ್ಯವನ್ನು ಮರುವ್ಯಾಖ್ಯಾನಿಸುತ್ತವೆ. ಈ ಸುಂದರ ತಾಣಗಳಲ್ಲಿ ಶಾಶ್ವತ ಆಕರ್ಷಣೆ ಇದ್ದು, ಅದು ವಾರ್ಷಿಕವಾಗಿ ಪ್ರವಾಸಿಗರು ಮತ್ತು ದೇಶೀಯರನ್ನು ಗುಂಪು......
ಕ್ಯಾಂಡೋಲಿಮ್ ಬೀಚ್ : ಪ್ರಶಾಂತಮಯ ಪರಿಸರ
ಮನರಂಜನೆಯ ಸ್ಥಳಗಳಿಗೆ ಹತ್ತಿರವಿದ್ದರೂ ಕೂಡ ಶಾಂತತೆಯ ಛಾಪು ಕಂಡುಬರುವ ಕ್ಯಾಂಡೋಲಿಮ್ ಬೀಚ್ ಕಲಂಗುಟ ಮತ್ತು ಬಾಗಾ ಬೀಚಗಳಿಗಿಂತಲೂ ಅನನ್ಯವಾಗಿದೆ.ಈ ಬೀಚಿಗೆ ಒಂದು ಪರಿಪಕ್ವವಾದ ಕೇಂದ್ರವಿಲ್ಲವಿರುವುದು ಗಮನಿಸಬೇಕಾದ......
ಕಲಂಗುಟ್ : ಉತ್ತರ ಗೋವಾದ ರತ್ನ
ಕಲಂಗುಟ ಬೀಚನ್ನು ಮನರಂಜನೆಯ ಕೇಂದ್ರ ಬಿಂದುವೆಂದೆ ಹೇಳಬಹುದು. ಗೋವಾದ ಉತ್ತರ ಭಾಗಕ್ಕಿರುವ ಕ್ಯಾಂಡೋಲಿಮ ಮತ್ತು ಬಾಗಾ ಬೀಚಗಳೊಂದಿಗೆ ಹತ್ತಿಕೊಂಡಿರುವ ಕಲಂಗುಟ ಬೀಚವು ಪ್ರವಾಸಿಗರ ಸ್ವರ್ಗವೆಂದೆ ಖ್ಯಾತಿಯಾಗಿದೆ. ವಾಹನ......
ಗಣಪತಿಪುಲೆ - ಭಾರತದ ಕೆರಿಬಿಯನ್
ಕೊಂಕಣ ಪ್ರಾಂತ್ಯದ ಕರಾವಳಿಯ ಸುಂದರವಾದ ಸಮುದ್ರ ತೀರದ ಪಟ್ಟಣವಾದ ಗಣಪತಿ ಪುಲೆಯು, ಕೆರಿಬಿಯನ್ ದ್ವೀಪಗಳಿಗೆ ಸಮರೂಪವಾಗಿದ್ದು ಭಾರತದ ಕೆರಿಬಿಯನ್ ಎಂಬ ಖ್ಯಾತಿಗಳಿಸಿದೆ. ಈ ಸ್ಥಳವು ರತ್ನಾಗಿರಿ ಜಿಲ್ಲೆಯಲ್ಲಿದ್ದು,......
ಡೊನಾ ಪೌಲಾ : ಒಂದು ಸುಮಧುರ ಅನುಭವ
ಗೋವಾದ ರಾಜಧಾನಿಯಾದ ಪಣಜಿಯ ಉಪನಗರ ಇಲ್ಲವೆ ವಿಸ್ತೃತ ಭಾಗವೇ ಡೊನಾ ಪೌಲಾ. ಇಲ್ಲಿಗೂ ಕೂಡ ದೇಶೀಯ ಹಾಗು ವಿದೇಶೀಯ ಯಾತ್ರಿಕರು ಬರುತ್ತಲೆ ಇರುತ್ತಾರೆ. ಇಲ್ಲಿಯ ಜನಜೀವನವು ನಗರಕೇಂದ್ರಕ್ಕಿಂತ ಆರಾಮದಾಯಕವಾಗಿದ್ದು ವಿಮಾನ......
ಗುಹಾಘರ್ - ಕಡಲತಡಿಯ ದೇವಾಲಯಗಳ ಊರು
ಭಾರತದ ಪಶ್ಚಿಮ ಕರಾವಳಿಯಲ್ಲಿರುವ ಒಂದು ಪುಟ್ಟ ಪಟ್ಟಣ ಗುಹಾಘರ್, ಮಹಾರಾಷ್ಟ್ರದ ರತ್ನಾಗಿರಿ ಜಿಲ್ಲಯಲ್ಲಿದೆ. ಸ್ಥಳೀಯ ಭಾಷೆಯ ಪ್ರಕಾರ, ಗುಹಾಘರ್ ಎಂದರೆ ಗುಹೆಯ ಮನೆ. ಒಂದು ಬದಿ ಅರಬ್ಬೀ ಸಮುದ್ರ ಹಾಗೂ ಇನ್ನೊಂದು......