ವಿಜಯವಾಡಾ : ಮಾವು ಮತ್ತು ಸಿಹಿಯ ತಾಣ
ಭಾರತದಲ್ಲಿನ ಪ್ರತಿಯೊಂದು ರಾಜ್ಯಗಳೂ ಒಂದಿಲ್ಲೊಂದು ಕ್ಷೇತ್ರಗಳಲ್ಲಿ ವೈಶಿಷ್ಟ್ಯತೆಗಳನ್ನು ಹೊಂದಿದೆ. ಇದರಿಂದಾಗಿ ದೇಶ ವಿದೇಶಗಳಿಂದ ಪ್ರವಾಸಿಗರನ್ನು ಹೆಚ್ಚೆಚ್ಚು ಆಕರ್ಷಿಸುತ್ತವೆ. ನಮ್ಮ ದೇಶದ ಆಂಧ್ರ ಪ್ರದೇಶ......
ಹೈದರಾಬಾದ್ : ಮುತ್ತಿನ ನಗರಿ.
ದಕ್ಷಿಣಭಾರತದ ಅತ್ಯಂತ ಪ್ರಸಿದ್ಧವಾದ ಪ್ರವಾಸಿ ತಾಣವೆಂದು ಖ್ಯಾತಿ ಪಡೆದಿರುವ ನಗರವೆಂದರೆ ಅದು ಆಂಧ್ರ ಪ್ರದೇಶದ ರಾಜಧಾನಿ ಹೈದರಾಬಾದ್. ಈ ನಗರವನ್ನು 1591ರಲ್ಲಿ ಆಳ್ವಿಕೆ ಮಾಡಿದ ಖುತುಬ್ ಷಾಹಿ ಸಾಮ್ರಾಜ್ಯದ ಪ್ರಸಿದ್ಧ......
ನಲ್ಗೊಂಡ – ಅದ್ಭುತ ಇತಿಹಾಸ ಮತ್ತು ವರ್ತಮಾನ
ನಲ್ಗೊಂಡ ಆಂಧ್ರ ಪ್ರದೇಶದ ನಲ್ಗೊಂಡ ಜಿಲ್ಲೆಯ ಒಂದು ಪುರಸಭೆ. ನಲ್ಗೊಂಡ ಹೆಸರು ನಲ್ಲ ಮತ್ತು ಕೊಂಡ ಎಂಬ ಎರಡು ತೆಲುಗು ಪದಗಳ ಸಂಯೋಗವಾಗಿದೆ. ಇವುಗಳ ಅರ್ಥ ಕ್ರಮವಾಗಿ ಕಪ್ಪು ಮತ್ತು ಬೆಟ್ಟ ಎಂಬುದಾಗಿದೆ. ಹೀಗೆ ಸ್ಥಳೀಯ......
ನಿಜಾಮಾಬಾದ್ – ನಿಜಾಮರ ನಗರ
ದಕ್ಷಿಣ ಭಾರತದ ರಾಜ್ಯವಾದ ಆಂಧ್ರ ಪ್ರದೇಶದ ನಿಜಾಮಾಬಾದ್ ಜಿಲ್ಲೆಯ ನಗರಸಭೆ ಹಾಗೂ ಒಂದು ನಗರ ನಿಜಾಮಾಬಾದ್. ಇದನ್ನು ಇಂದೂರು ಮತ್ತು ಇಂದ್ರಪುರಿ ಎಂದೂ ಕರೆಯುತ್ತಾರೆ. ನಿಜಾಮಾಬಾದ್ ಜಿಲ್ಲೆಯ ಕೇಂದ್ರ ಸ್ಥಳಗಳು ಕೂಡ......
ಅಮರಾವತಿ: ಇತಿಹಾಸದೊಳಗೊಂದು ನೆನಪಿನ ನಡಿಗೆ
ಆಂಧ್ರಪ್ರದೇಶ ರಾಜ್ಯದ ಗುಂಟೂರು ಜಿಲ್ಲೆಯ ಕೃಷ್ಣ ನದಿಯ ದಂಡೆಯ ಮೇಲೆ ಅಮರಾವತಿಯೆಂಬ ಪುಟ್ಟ ಪಟ್ಟಣವಿದೆ. ಇಲ್ಲಿರುವ ಅಮರೇಶ್ವರ ದೇವಸ್ಥಾನದಿಂದಾಗಿ ಪ್ರಪಂಚದಾದ್ಯಂತ ಈ ಸ್ಥಳ ಗಮನ ಸೆಳೆಯುತ್ತದೆ. ಅಮರಾವತಿಯಲ್ಲಿರುವ......
ಭದ್ರಾಚಲಂ : ಶ್ರೀ ರಾಮನ ನೆಲೆ
ತೆಲಂಗಾಣ ರಾಜ್ಯವು ಹಿಂದೂ ಧರ್ಮಕ್ಕೆ ಹಾಗೂ ಧಾರ್ಮಿಕ ನಂಬಿಕೆಗಳಿಗೆ ಹೆಸರುವಾಸಿಯಾದ ತಾಣ. ಇಲ್ಲಿ ಶ್ರೀ ರಾಮಚಂದ್ರನ ಅಸ್ತಿತ್ವವನ್ನು ಹೇಳುವಂತಹ ಹಲವಾರು ಸನ್ನಿವೇಶಗಳು ಇಲ್ಲಿವೆ. ಮುದ್ರೆಗಳು ಪ್ರವಾಸಿಗರನ್ನು......
ನಾಗರ್ಜುನಸಾಗರ : ಬೌದ್ಧ ನಗರಿ
ದಕ್ಷಿಣ ಭಾರತದ ಆಂಧ್ರ ಪ್ರದೇಶದಲ್ಲಿರುವ ನಾಗರ್ಜುನಸಾಗರವೆಂಬ ಸಣ್ಣ ಪಟ್ಟಣವು ಪ್ರಪಂಚದಾದ್ಯಂತ ಬೌದ್ಧರ ಪವಿತ್ರ ಕ್ಷೇತ್ರವಾಗಿದೆ. ಯಾತ್ರಾಸ್ಥಳದ ಹೊರತಾಗಿಯೂ ಇದು ಒಂದು ಜನಪ್ರಿಯ ಪ್ರವಾಸಿ......