ಹೈದರಾಬಾದ್ : ಮುತ್ತಿನ ನಗರಿ.
ದಕ್ಷಿಣಭಾರತದ ಅತ್ಯಂತ ಪ್ರಸಿದ್ಧವಾದ ಪ್ರವಾಸಿ ತಾಣವೆಂದು ಖ್ಯಾತಿ ಪಡೆದಿರುವ ನಗರವೆಂದರೆ ಅದು ಆಂಧ್ರ ಪ್ರದೇಶದ ರಾಜಧಾನಿ ಹೈದರಾಬಾದ್. ಈ ನಗರವನ್ನು 1591ರಲ್ಲಿ ಆಳ್ವಿಕೆ ಮಾಡಿದ ಖುತುಬ್ ಷಾಹಿ ಸಾಮ್ರಾಜ್ಯದ ಪ್ರಸಿದ್ಧ......
ನಾಗರ್ಜುನಸಾಗರ : ಬೌದ್ಧ ನಗರಿ
ದಕ್ಷಿಣ ಭಾರತದ ಆಂಧ್ರ ಪ್ರದೇಶದಲ್ಲಿರುವ ನಾಗರ್ಜುನಸಾಗರವೆಂಬ ಸಣ್ಣ ಪಟ್ಟಣವು ಪ್ರಪಂಚದಾದ್ಯಂತ ಬೌದ್ಧರ ಪವಿತ್ರ ಕ್ಷೇತ್ರವಾಗಿದೆ. ಯಾತ್ರಾಸ್ಥಳದ ಹೊರತಾಗಿಯೂ ಇದು ಒಂದು ಜನಪ್ರಿಯ ಪ್ರವಾಸಿ......
ಭದ್ರಾಚಲಂ : ಶ್ರೀ ರಾಮನ ನೆಲೆ
ತೆಲಂಗಾಣ ರಾಜ್ಯವು ಹಿಂದೂ ಧರ್ಮಕ್ಕೆ ಹಾಗೂ ಧಾರ್ಮಿಕ ನಂಬಿಕೆಗಳಿಗೆ ಹೆಸರುವಾಸಿಯಾದ ತಾಣ. ಇಲ್ಲಿ ಶ್ರೀ ರಾಮಚಂದ್ರನ ಅಸ್ತಿತ್ವವನ್ನು ಹೇಳುವಂತಹ ಹಲವಾರು ಸನ್ನಿವೇಶಗಳು ಇಲ್ಲಿವೆ. ಮುದ್ರೆಗಳು ಪ್ರವಾಸಿಗರನ್ನು......
ನಿಜಾಮಾಬಾದ್ – ನಿಜಾಮರ ನಗರ
ದಕ್ಷಿಣ ಭಾರತದ ರಾಜ್ಯವಾದ ಆಂಧ್ರ ಪ್ರದೇಶದ ನಿಜಾಮಾಬಾದ್ ಜಿಲ್ಲೆಯ ನಗರಸಭೆ ಹಾಗೂ ಒಂದು ನಗರ ನಿಜಾಮಾಬಾದ್. ಇದನ್ನು ಇಂದೂರು ಮತ್ತು ಇಂದ್ರಪುರಿ ಎಂದೂ ಕರೆಯುತ್ತಾರೆ. ನಿಜಾಮಾಬಾದ್ ಜಿಲ್ಲೆಯ ಕೇಂದ್ರ ಸ್ಥಳಗಳು ಕೂಡ......
ವಿಜಯವಾಡಾ : ಮಾವು ಮತ್ತು ಸಿಹಿಯ ತಾಣ
ಭಾರತದಲ್ಲಿನ ಪ್ರತಿಯೊಂದು ರಾಜ್ಯಗಳೂ ಒಂದಿಲ್ಲೊಂದು ಕ್ಷೇತ್ರಗಳಲ್ಲಿ ವೈಶಿಷ್ಟ್ಯತೆಗಳನ್ನು ಹೊಂದಿದೆ. ಇದರಿಂದಾಗಿ ದೇಶ ವಿದೇಶಗಳಿಂದ ಪ್ರವಾಸಿಗರನ್ನು ಹೆಚ್ಚೆಚ್ಚು ಆಕರ್ಷಿಸುತ್ತವೆ. ನಮ್ಮ ದೇಶದ ಆಂಧ್ರ ಪ್ರದೇಶ......
ಅಮರಾವತಿ: ಇತಿಹಾಸದೊಳಗೊಂದು ನೆನಪಿನ ನಡಿಗೆ
ಆಂಧ್ರಪ್ರದೇಶ ರಾಜ್ಯದ ಗುಂಟೂರು ಜಿಲ್ಲೆಯ ಕೃಷ್ಣ ನದಿಯ ದಂಡೆಯ ಮೇಲೆ ಅಮರಾವತಿಯೆಂಬ ಪುಟ್ಟ ಪಟ್ಟಣವಿದೆ. ಇಲ್ಲಿರುವ ಅಮರೇಶ್ವರ ದೇವಸ್ಥಾನದಿಂದಾಗಿ ಪ್ರಪಂಚದಾದ್ಯಂತ ಈ ಸ್ಥಳ ಗಮನ ಸೆಳೆಯುತ್ತದೆ. ಅಮರಾವತಿಯಲ್ಲಿರುವ......
ನಲ್ಗೊಂಡ – ಅದ್ಭುತ ಇತಿಹಾಸ ಮತ್ತು ವರ್ತಮಾನ
ನಲ್ಗೊಂಡ ಆಂಧ್ರ ಪ್ರದೇಶದ ನಲ್ಗೊಂಡ ಜಿಲ್ಲೆಯ ಒಂದು ಪುರಸಭೆ. ನಲ್ಗೊಂಡ ಹೆಸರು ನಲ್ಲ ಮತ್ತು ಕೊಂಡ ಎಂಬ ಎರಡು ತೆಲುಗು ಪದಗಳ ಸಂಯೋಗವಾಗಿದೆ. ಇವುಗಳ ಅರ್ಥ ಕ್ರಮವಾಗಿ ಕಪ್ಪು ಮತ್ತು ಬೆಟ್ಟ ಎಂಬುದಾಗಿದೆ. ಹೀಗೆ ಸ್ಥಳೀಯ......