ಅಮ್ರಾವತಿ - ಧಾರ್ಮಿಕತೆಯ ತವರೂರು
ಅಮ್ರಾವತಿ ಮಹಾರಾಷ್ಟ್ರದ ಉತ್ತರ ಗಡಿಭಾಗದಲ್ಲಿರುವ ಊರಾಗಿದೆ. ಅಮ್ರಾವತಿ ಎಂದರೆ 'ಅಮರರಾದವರ ನೆಲೆ' ಎಂದು ಅರ್ಥೈಸಬಹುದು.ದಖನ್ ಪ್ರಸ್ತ ಭೂಮಿಯಲ್ಲಿರುವ ಈ ನಗರವು ಮುಖ್ಯವಾಗಿ ತಾಪಿ ಮುಖಜ ಭೂಮಿಯಲ್ಲಿ......
ನಾಗ್ಪುರ - ಕಿತ್ತಳೆ ಹಣ್ಣಿನ ನಗರ
ಕಿತ್ತಳೆ ಹಣ್ಣಿನ ನಗರ ಎಂದು ಕರೆಯಲ್ಪಡುವ ನಾಗ್ಪುರ ಮಹಾರಾಷ್ಟ್ರದ ಪ್ರಮುಖ ನಗರ. ಮುಂಬೈ ಮತ್ತು ಪುಣೆಯ ನಂತರ ಇದು ರಾಜ್ಯದ ಮೂರನೇ ಅತಿ ದೊಡ್ಡ ನಗರ. ಇದನ್ನು ಭಾರತದ ಹುಲಿಯ ರಾಜಧಾನಿ ಎಂದು ಕೂಡಾ ಕರೆಯಲಾಗುತ್ತದೆ.......
ಪರ್ಭಾನಿ - ದೇವಾಲಯಗಳ ಪಟ್ಟಣ
ಮೊದಲಿಗೆ ಪರ್ಭಾವತಿ ನಗರ ಎಂದು ಕರೆಯಿಸಿಕೊಳ್ಳುತ್ತಿದ್ದ ಪರ್ಭಾನಿಯು ಮಹಾರಷ್ಟ್ರ ರಾಜ್ಯದ ಒಂದು ಜಿಲ್ಲಾಕೇಂದ್ರವಾಗಿದೆ. ಇದು ಮರಾಠವಾಡ ಪ್ರಾಂತ್ಯದ ಎಂಟು ಜಿಲ್ಲೆಗಳಲ್ಲಿ ಒಂದಾಗಿದೆ. ಈ ಊರು ಸಮುದ್ರಮಟ್ಟದಿಂದ 357 ಅಡಿ......
ಗುರು ಗೋವಿಂದರ ನೆಚ್ಚಿನ ನಾಂದೇಡ್
ಮಹಾರಾಷ್ಟ್ರದ ಮರಾಠವಾಡ ಪ್ರದೇಶದಲ್ಲಿ ನಾಂದೇಡ್ ನಗರವಿದೆ. ಇತ್ತೀಚಿನ ದಿನಗಳಲ್ಲಿ ಈ ಪ್ರದೇಶವು ಭೂ ಪರಿವರ್ತನೆ ಮಾಡುವ ಲ್ಯಾಂಡ್ ಡೆವಲಪರ್ಸ್ ಮುಂತಾದ ಬಂಡವಾಳ ಶಾಹಿಗಳು ಹಾಗೂ ಧಾರ್ಮಿಕ ಸಂಸ್ಥೆಗಳನ್ನು......
ವಾರ್ಧಾ - ಐತಿಹಾಸಿಕ ಪ್ರವಾಸಿ ಆಕರ್ಷಣೆ
1866 ರಲ್ಲಿ ಹುಟ್ಟುಹಾಕಲಾಗಿದ್ದ ವಾರ್ಧಾ ಜಿಲ್ಲೆಯು ಮಹಾರಾಷ್ಟ್ರ ರಾಜ್ಯದಲ್ಲಿದೆ. ವಾರ್ಧಾ ನದಿಯ ದಂಡೆಯ ಮೇಲೆ ಸುಮಾರು 6310 ಕಿ ಮೀ ವಿಸ್ತಾರದ ಪ್ರದೇಶದಲ್ಲಿ ಹರಡಿಕೊಂಡಿರುವ ಬೃಹತ ನಗರಕ್ಕೂ "ವಾರ್ಧಾ "......
ಚಿಕಲ್ದಾರಾ – ಒಂದು ಪೌರಾಣಿಕ ಕಥೆ
ಇಂದು ಹಲವಾರು ಪ್ರಾಣಿ ಪಕ್ಷಿಗಳು ಅಳಿವಿನ ಅಂಚಿನಲ್ಲಿವೆ. ಅವುಗಳು ಎಲ್ಲಿಯೂ ನೋಡಲು ಸಿಗುತ್ತಿಲ್ಲ. ಆದ್ದರಿಂದಲೇ ಎಲ್ಲಾ ರಾಜ್ಯ ಸರ್ಕಾರಗಳು ಅಂತಹ ಜೀವಿಗಳನ್ನು ಉಳಿಸುವತ್ತ ಯೋಜನೆಗಳನ್ನು ರೂಪಿಸಿವೆ. ಇಂಥ ಕೆಲವು......
ಸೇವಾಗ್ರಾಮ - ಕೆಲವೊಂದು ಮಾಹಿತಿ
ಸೇವಾಗ್ರಾಮವು ಒಂದು ಸಣ್ಣ ಪಟ್ಟಣವಾಗಿದ್ದು ಶಾಂತಿ ಬಯಸುವ ಪ್ರತಿಯೊಬ್ಬರಿಗು ಪ್ರಶಾಂತವಾಗಿ ಕಾಲಕಳೆಯಲು ಅನುವು ಮಾಡಿಕೊಡುತ್ತದೆ. ಈ ಗ್ರಾಮವು ಹಚ್ಚ ಹಸಿರಿನ ಕಾಡುಗಳ ನಡುವೆ ಮನೆಮಾಡಿಕೊಂಡಿದ್ದು, ಧ್ಯಾನಾಸಕ್ತರಿಗೆ......